AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಮಕ್ಕಳ ಕಳ್ಳರೆಂದು ಮಹಿಳೆಯರಿಗೆ ಥಳಿಸಿದ ಜನರು

ಕಲಬುರಗಿ ಜಿಲ್ಲೆಯಲ್ಲಿ ಮಕ್ಕಳ ಕಳ್ಳರ ವದಂತಿ ಹೆಚ್ಚಾಗುತ್ತಿರುವುದು ಜಿಲ್ಲೆಗೆ ಬೆರೊಂದು ಜಿಲ್ಲೆ ಅಥವಾ ರಾಜ್ಯಗಳಿಂದ ಬರುವ ಅಪರಿಚಿತ ಜನರಿಗೆ ಭೀತಿ ಎದುರಾಗಿದೆ. ತೆಲಂಗಾಣದಿಂದ ಬಂದ ಇಬ್ಬರು ಮಹಿಳೆಯರ ಮೇಲೆ ಜನರು ಥಳಿಸಿದ ಘಟನೆಯೊಂದು ಜಿಲ್ಲೆಯಲ್ಲಿ ನಡೆದಿದೆ.

Crime News: ಮಕ್ಕಳ ಕಳ್ಳರೆಂದು ಮಹಿಳೆಯರಿಗೆ ಥಳಿಸಿದ ಜನರು
ಮಕ್ಕಳ ಕಳ್ಳರೆಂದು ಮಹಿಳೆಯರಿಗೆ ಥಳಿತ
TV9 Web
| Edited By: |

Updated on:Sep 24, 2022 | 6:53 AM

Share

ಕಲಬುರಗಿ: ಜಿಲ್ಲೆಯಲ್ಲಿ ಮಕ್ಕಳ ಕಳ್ಳರ ವದಂತಿ ಹೆಚ್ಚಾಗುತ್ತಿದ್ದು, ಶಂಕೆ ವ್ಯಕ್ತಪಡಿಸಿ ಹಲ್ಲೆ ನಡೆಸಲಾಗುತ್ತಿದೆ. ಮಕ್ಕಳ ಕಳ್ಳರೆಂದು ಭಾವಿಸಿ ಇಬ್ಬರು ಮಹಿಳೆಯರಿಗೆ ಜನರು ಥಳಿಸಿದ ಘಟನೆ ಜಿಲ್ಲೆಯ ಚಿಂಚೋಳಿ ತಾಲೂಕಿನ ಪೋಲಕಪಳ್ಳಿ ಗ್ರಾಮದಲ್ಲಿ ನಡೆದಿದೆ. ತೆಲಂಗಾಣದ ಕೊತ್ಲಾಪುರ ಗ್ರಾಮದಿಂದ ಇಬ್ಬರು ಮಹಿಳೆಯರು ಪೋಲಕಪಳ್ಳಿ ಗ್ರಾಮಕ್ಕೆ ಆಗಮಿಸಿದ್ದಾರೆ. ಈ ವೇಳೆ ಅವರನ್ನು ನೋಡಿ ಅನುಮಾನಿಸಿದ ಜನರು ಮಕ್ಕಳ ಕಳ್ಳರೆಂದು ಭಾವಿಸಿ ಥಳಿಸಿದ್ದಾರೆ. ಬಳಿಕ ಚಿಂಚೋಳಿ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ. ಅದರಂತೆ ಪೊಲೀಸರು ತೀವ್ರ ವಿಚಾರಣೆ ನಡೆಸಿದಾಗ ಥಳಿತಕ್ಕೊಳಗಾದ ಇಬ್ಬರು ಮಹಿಳೆಯರು ಗ್ರಾಮದಲ್ಲಿರುವ ತಮ್ಮ ಸಂಬಂಧಿರ ಮನೆಗೆ ಬಂದಿರುವುದು ಎಂದು ತಿಳಿದುಬಂದಿದೆ.

ಸಿಕ್ಕಿಬಿದ್ದ ಕಾನ್ಸ್​ಟೇಬಲ್​​ಗಳು ಅಮಾನತು

ಕಲಬುರಗಿ: 30 ಸಾವಿರ ರೂಪಾಯಿ ಲಂಚಕ್ಕೆ ಕೈಯೊಡ್ಡುತ್ತಿದ್ದಾಗ ರೆಡ್​ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ ಕಾನ್ಸ್​ಟೇಬಲ್​ಗಳನ್ನು ಅಮಾನತುಗೊಳಿಸಿ ಕಲಬುರಗಿ ಎಸ್​ಪಿ ಇಶಾ ಪಂತ್​ ಆದೇಶ ಹೊರಡಿಸಿದ್ದಾರೆ. ಮರಳು‌ ಸಾಗಣೆಗೆ ಲಂಚ ಪಡೆಯುತ್ತಿದ್ದ ಮೂವರು ಪೊಲೀಸರು ಲೋಕಾಯುಕ್ತ ಅಧಿಕಾರಿಗಳ ಬಲೆ ಬಿದ್ದಿದ್ದರು. ಜೇವರ್ಗಿ ಠಾಣೆ ಇನ್ಸ್​ಪೆಕ್ಟರ್ ಹಾಗೂ ಇಬ್ಬರು ಕಾನ್ಸ್​ಟೇಬಲ್‌ಗಳನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ಶಹಪುರದ ಮರಳು ವ್ಯಾಪಾರಿ ಅಖಿಲ್ ಎಂಬವರು ನೀಡಿದ ದೂರಿನ ಅನ್ವಯ ಅಧಿಕಾರಿಗಳು ದಾಳಿ ನಡೆಸಿ ಬಂಧಿಸಿದ್ದಾರೆ. ಸದ್ಯ ಕಾನ್ಸ್​ಟೇಬಲ್​​ಗಳಾದ​​ ಶಿವರಾಯ್ ಹಾಗೂ ಅವ್ವಣ್ಣ ಅವರನ್ನು ಅಮಾನತುಗೊಳಿಸಲಾಗಿದೆ.

ತಂದೆಯನ್ನೇ ಕೊಂದ ಮಗ

ಬಾಗಲಕೋಟೆ: ಜಮೀನು ವಿಚಾರವಾಗಿ ತಂದೆಯನ್ನೇ ಪಾಪಿ ಮಗನೊಬ್ಬ ಕೊಲೆ ಮಾಡಿದ ಘಟನೆ ಜಿಲ್ಲೆಯ ರಬಕವಿಬನಹಟ್ಟಿ ತಾಲ್ಲೂಕಿನ ಬನಹಟ್ಟಿ ಕೆರೆ ಬಡಾವಣೆಯಲ್ಲಿ ನಡೆದಿದೆ‌. 65 ವರ್ಷದ ಮಾಳಪ್ಪ ಹಳ್ಳೂರ ಮೃತ ದುರ್ದೈವಿ. 2 ಗುಂಟೆ ಜಾಗಕ್ಕಾಗಿ ತಂದೆ ಮಾಳಪ್ಪ ಅವರನ್ನು ಮಗನಾದ ತುಕ್ಕಪ್ಪ ಶೆಡ್ ಮನೆಯಲ್ಲಿ ಕಟ್ಟಿಗೆಯಿಂದ ತಲೆಗೆ ಹೊಡೆದು ಹತ್ಯೆಗೈದಿದ್ದಾನೆ. ನಿನ್ನೆ ರಾತ್ರಿ 2.30ರ  ಸುಮಾರಿಗೆ ಘಟನೆ ನಡೆದಿದ್ದು, ಬನಹಟ್ಟಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:53 am, Sat, 24 September 22

Follow Us
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು