AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CCB ಎಸಿಪಿ ಪ್ರಭುಶಂಕರ್​ಗೆ ನಾನೇ 62 ಲಕ್ಷ ಹಣ ನೀಡಿದ್ದೇನೆ -ACB ಮುಂದೆ ಸಾಕ್ಷ್ಯ ದಾಖಲು!

ಬೆಂಗಳೂರು: ಕೊರೊನಾ ಲಾಕ್​ಡೌನ್​ ಸಮಯದಲ್ಲಿ ಸಿಗರೇಟ್ ಡೀಲರ್​ಗಳಿಂದ ಸಿಸಿಬಿ ಪೊಲೀಸರು ಲಂಚ ಪಡೆದ ಪ್ರಕರಣ ಸಂಬಂಧ ದೂರುದಾರರು ಮತ್ತು ಸಾಕ್ಷಿಗಳ ಹೇಳಿಕೆಯನ್ನು ಎಸಿಬಿ ದಾಖಲಿಸಿಕೊಂಡಿದೆ. ಎರಡು ದಿನಗಳ ಕಾಲ 8 ಜನ ಸಿಗರೇಟ್ ವಿತರಕರು ಸೇರಿ 10 ಜನರ ವಿಚಾರಣೆಯನ್ನು ಎಸಿಬಿ ಪೊಲೀಸರು ನಡೆಸಿದ್ದಾರೆ. ಪ್ರಮುಖ ಸಾಕ್ಷಿ ಆದಿಲ್ ಅಜೀಜ್​ ಹೇಳಿಕೆಯನ್ನು ಎಸಿಬಿ ದಾಖಲಿಸಿದೆ. ಅಮಾನತಾದ ಸಿಸಿಬಿ ಎಸಿಪಿ ಪ್ರಭುಶಂಕರ್​ ಅವರಿಗೆ ನನ್ನ ಕೈಯಿಂದಲೇ 62.5 ಲಕ್ಷ ಹಣವನ್ನು ನೀಡಿದ್ದೇನೆ. ಏಪ್ರಿಲ್ 30 ರಂದು 32.5 ಲಕ್ಷ, […]

CCB ಎಸಿಪಿ ಪ್ರಭುಶಂಕರ್​ಗೆ ನಾನೇ 62 ಲಕ್ಷ ಹಣ ನೀಡಿದ್ದೇನೆ -ACB ಮುಂದೆ ಸಾಕ್ಷ್ಯ ದಾಖಲು!
CCB ಕಚೇರಿ
ಸಾಧು ಶ್ರೀನಾಥ್​
|

Updated on: May 29, 2020 | 3:16 PM

Share

ಬೆಂಗಳೂರು: ಕೊರೊನಾ ಲಾಕ್​ಡೌನ್​ ಸಮಯದಲ್ಲಿ ಸಿಗರೇಟ್ ಡೀಲರ್​ಗಳಿಂದ ಸಿಸಿಬಿ ಪೊಲೀಸರು ಲಂಚ ಪಡೆದ ಪ್ರಕರಣ ಸಂಬಂಧ ದೂರುದಾರರು ಮತ್ತು ಸಾಕ್ಷಿಗಳ ಹೇಳಿಕೆಯನ್ನು ಎಸಿಬಿ ದಾಖಲಿಸಿಕೊಂಡಿದೆ. ಎರಡು ದಿನಗಳ ಕಾಲ 8 ಜನ ಸಿಗರೇಟ್ ವಿತರಕರು ಸೇರಿ 10 ಜನರ ವಿಚಾರಣೆಯನ್ನು ಎಸಿಬಿ ಪೊಲೀಸರು ನಡೆಸಿದ್ದಾರೆ. ಪ್ರಮುಖ ಸಾಕ್ಷಿ ಆದಿಲ್ ಅಜೀಜ್​ ಹೇಳಿಕೆಯನ್ನು ಎಸಿಬಿ ದಾಖಲಿಸಿದೆ.

ಅಮಾನತಾದ ಸಿಸಿಬಿ ಎಸಿಪಿ ಪ್ರಭುಶಂಕರ್​ ಅವರಿಗೆ ನನ್ನ ಕೈಯಿಂದಲೇ 62.5 ಲಕ್ಷ ಹಣವನ್ನು ನೀಡಿದ್ದೇನೆ. ಏಪ್ರಿಲ್ 30 ರಂದು 32.5 ಲಕ್ಷ, ಮೇ ಮೊದಲ ವಾರದಲ್ಲಿ 30 ಲಕ್ಷ ರೂ. ಕೊಟ್ಟಿದ್ದೇನೆ. ಒಟ್ಟಾರೆಯಾಗಿ 62.5 ಲಕ್ಷ ರೂಪಾಯಿ ನೀಡಿದ್ದೇನೆ. ಸಿಸಿಬಿ ಅಧಿಕಾರಿಗಳ ಒತ್ತಡಕ್ಕೆ ಮಣಿದು ಹಣ ನೀಡಿರುವುದಾಗಿ ಆದಿಲ್ ಅಜೀಜ್ ಹೇಳಿಕೆ ಕೊಟ್ಟಿದ್ದಾನೆ.

ಯಲಹಂಕ ನಿವಾಸಿ ಬಾಬು ರಾಜೇಂದ್ರ ಪ್ರಸಾದ್ ಮತ್ತು ಭೂಷಣ್ ಮೂಲಕ ಮೂವರು ಸಿಸಿಬಿ ಅಧಿಕಾರಿಗಳ ಸಂಪರ್ಕ ಮಾಡಿದ್ದರು. ಪ್ರತಿಯೊಬ್ಬ ಸಿಗರೇಟ್ ವಿತರಕರಿಂದ 14 ಲಕ್ಷಕ್ಕೆ ಸಿಸಿಬಿ ಅಧಿಕಾರಿಗಳು ಬೇಡಿಕೆಯಿಟ್ಟಿದ್ದರು ಎಂದು ಬಾಯ್ಬಿಟ್ಟಿದ್ದಾನೆ ಎಂದು ಎಸಿಬಿ ಉನ್ನತ ಮೂಲಗಳಿಂದ ಟಿವಿ9ಗೆ ಮಾಹಿತಿ ಲಭ್ಯವಾಗಿದೆ.

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು