AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಬ್ಲ್ಯಾಕ್​ನಲ್ಲಿ ಆರ್​ಸಿಬಿ ಪಂದ್ಯ ಟಿಕೆಟ್​ ಮಾರಾಟ ಆರೋಪ

ಕೆಲ ದುಷ್ಕರ್ಮಿಗಳು ಆನ್​ಲೈನ್​ಲ್ಲಿ ಆರ್​​ಸಿಬಿ ಪಂದ್ಯದ ಟಿಕೆಟ್​ ಖರೀದಿಸಿ, ಬಳಿಕ ಬ್ಲ್ಯಾಕ್​​ನಲ್ಲಿ ನಿಗದಿತ ದರಕ್ಕಿಂತಲೂ ಹೆಚ್ಚಿನ ಬಲೆಯಲ್ಲಿ ಟಿಕೆಟ್​ ಮಾರಾಟ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ಜೋಕ್ಸ್​ ಎಂಬುವರು ಟ್ವೀಟ್​ ಮಾಡಿ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ.

IPL 2024: ಬ್ಲ್ಯಾಕ್​ನಲ್ಲಿ ಆರ್​ಸಿಬಿ ಪಂದ್ಯ ಟಿಕೆಟ್​ ಮಾರಾಟ ಆರೋಪ
ಜೋಕ್ಸ್​​ ಟ್ವೀಟ್​ (ಎಡಚಿತ್ರ) ಆರ್​​ಸಿಬಿ ಪಂದ್ಯ (ಬಲಚಿತ್ರ)
Shivaprasad B
| Edited By: |

Updated on:Apr 12, 2024 | 11:37 AM

Share

ಬೆಂಗಳೂರು, ಏಪ್ರಿಲ್​ 12: ದೇಶದಲ್ಲಿ 17ನೇ ಆವೃತಿಯ ಇಂಡಿಯನ್​ ಪ್ರೀಮಿಯರ್​ ಲೀಗ್​ (IPL) ಆರಂಭವಾಗಿದೆ. ಪ್ರತಿ ಪಂದ್ಯಗಳು ರಣ ರೋಚಕತೆಯಿಂದ ಕೂಡಿರುತ್ತವೆ. ಐಪಿಎಲ್​ ಅಂದ್ರೆ ಕ್ರಿಕೆಟ್​ ಅಭಿಮಾನಿಗಳು ಹುಚ್ಚೆದ್ದು ಕುಣಿಯುತ್ತಾರೆ. ಎಲ್ಲಡೆ ಐಪಿಎಲ್​ನದ್ದೆ ಚರ್ಚೆಯಾಗುತ್ತಿರುತ್ತದೆ. ಅದರಲ್ಲಂತು ರಾಯಲ್​ ಚಾಲೆಂಜರ್ಸ್​ ಬೆಂಗಳೂರು (RCB) ಅಂದ್ರೆ ಅತಿ ಹೆಚ್ಚು ಅಭಿಮಾನಗಳನ್ನು ಹೊಂದಿರುವ ತಂಡ ಎನ್ನಬಹುದು. ಆರ್​ಸಿಬಿ ಪಂದ್ಯಗಳನ್ನು ಗ್ರೌಂಡ್​ನಲ್ಲಿ ಕುಳಿತು ನೋಡಲು ಅದೆಷ್ಟೊ ಅಭಿಮಾನಿಗಳು ಕಾತುರರಾಗಿರುತ್ತಾರೆ. ಹೀಗಾಗಿ ಆರ್​ಸಿಬಿ ಪಂದ್ಯದ ಟಿಕೆಟ್​ಗಳು ಬೇಗನೆ ಮಾರಟವಾಗಿ ಬಿಡುತ್ತವೆ. ಅದೆಷ್ಟೊ ಅಭಿಮಾನಿಗಳು ಟಿಕೆಟ್​ ಸಿಗದೆ ನಿರಾಶೆಗೊಳ್ಳುತ್ತಾರೆ. ಇದನ್ನೇ ಲಾಭ ಮಾಡಿಕೊಂಡಿರುವ ಕೆಲವರು ಬ್ಲ್ಯಾಕ್​​ನಲ್ಲಿ ಹೆಚ್ಚಿನ ದರದಲ್ಲಿ ಟಿಕೆಟ್​ ಮಾರಟ ಮಾಡುತ್ತಿದ್ದಾರೆ.

DNA ಎಂಬ ಹೆಸರಿನ ತಂಡ ಆನ್​​ಲೈನ್​​ನಲ್ಲಿ ಬಹಳಷ್ಟು ಟಿಕೆಟ್​​ಗಳನ್ನು ಖರೀದಿಸುತ್ತದೆ. ನಂತರ ಬ್ಯ್ಲಾಕ್​ನಲ್ಲಿ ಹೆಚ್ಚಿನ ದರದಲ್ಲಿ ಮಾರಾಟ ಮಾಡುತ್ತದೆ. ಜೋಕ್ಸ್​​ ಎಂಬುವರು DNA ತಂಡದ ವಿನೋದ್​ ಎಂಬುವನಿಂದ ಬ್ಲ್ಯಾಕ್​​ನಲ್ಲಿ ಟಿಕೆಟ್​ ಖರೀದಿಸಲು ಮುಂದಾಗುತ್ತಾರೆ. ಆಗ ವಿನೋದ ನಿಗದಿತ ಬೆಲೆಗಿಂತ ಹೆಚ್ಚಿನ ದರದಲ್ಲಿ ಹೇಳುತ್ತಾರೆ. ಆಗ ಜೋಕ್ಸ್​​ ಹೆಚ್ಚುವರಿ ದರದ ಬಗ್ಗೆ ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ಕಾಲ್​​ ಗರ್ಲ್​ಗಾಗಿ ಕರೆ ಮಾಡಿ ಎಂದು ಫೇಸ್​​ಬುಕ್​ನಲ್ಲಿ ಪತ್ನಿಯ ಫೋಟೊ, ಮೊಬೈಲ್ ನಂಬರ್ ಪೋಸ್ಟ್ ಮಾಡಿದ ವ್ಯಕ್ತಿ!

ಆಗ ವಿನೋದ್​​ “ಏನ್ಮಾಡೋದು ಬ್ರೋ.. ಆನ್ಲೈನ್​ನಲ್ಲಿ ಬಲ್ಕ್ ಆಗಿ ಟಿಕೆಟ್ ಖರೀದಿಸಿ, ಬ್ಲ್ಯಾಕ್​ನಲ್ಲಿ ಮಾರಾಟ ಮಾಡುತ್ತೇವೆ. ಇದು ಬಹಳ ರಿಸ್ಕ್​ ಕೆಲಸ. ಹೀಗಾಗಿ ಹೆಚ್ಚಿನ ದರ” ಅಂತ ಮೆಸೇಜ್​ ಮಾಡಿದ್ದಾನೆ.

ವಿನೋದ್​ ಕಳಸಿರುವ ಮೆಸೇಜ್​ ಚಾಟಿಂಗ್ ಸ್ಕ್ರೀನ್ ಶಾಟ್ ತೆಗೆದು ಜೋಕ್ಸ್​ ಎಕ್ಸ್​ (ಟ್ವಿಟರ್​)ನಲ್ಲಿ ಪೋಸ್ಟ್​ ಮಾಡಿ, ಬೆಂಗಳೂರು ಪೊಲೀಸರಿಗೆ ಟ್ಯಾಗ್​ ಮಾಡಿದ್ದಾರೆ. ಪ್ರಕರಣ ಸಂಬಂಧ ಸ್ಥಳೀಯ ಠಾಣೆಗೆ ಲಿಖಿತ ದೂರು ನೀಡುವಂತೆ ಪೊಲೀಸ್ ಇಲಾಖೆ ಟ್ವೀಟ್​ ಮುಖಾಂತರವೆ ಸೂಚನೆ ನೀಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:36 am, Fri, 12 April 24

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ