AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪರಿಚಿತರ ಜೊತೆ ವಿಡಿಯೋ ಕಾಲ್ ‌ಶಂಕೆ; ಪತ್ನಿ ಕೊಂದು ಪತಿ ಪರಾರಿ ಆರೋಪ

ಚನ್ನಪಟ್ಟಣ ತಾಲೂಕಿನ‌ ಮಂಗಾಡಹಳ್ಳಿ(Madhugirihalli) ಗ್ರಾಮದಲ್ಲಿ ಅಪರಿಚಿತರ ಜೊತೆ ವಿಡಿಯೋ ಕಾಲ್(Video call) ‌ಮಾಡಿರುವ ಅನುಮಾನ ಹಿನ್ನಲೆ ಪತ್ನಿಯನ್ನು ಕೊಂದು ಪತಿ ಪರಾರಿಯಾದ ಘಟನೆ ನಡೆದಿದೆ. ಈ ಕುರಿತು ಚನ್ನಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈಗಾಗಲೇ ಆರೋಪಿ ರಮೇಶ್​ಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಅಪರಿಚಿತರ ಜೊತೆ ವಿಡಿಯೋ ಕಾಲ್ ‌ಶಂಕೆ; ಪತ್ನಿ ಕೊಂದು ಪತಿ ಪರಾರಿ ಆರೋಪ
ಮೃತ ಪತ್ನಿ ಅಶ್ವಿನಿ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Edited By: |

Updated on: May 22, 2024 | 5:34 PM

Share

ರಾಮನಗರ, ಮೇ.22: ಅಪರಿಚಿತರ ಜೊತೆ ವಿಡಿಯೋ ಕಾಲ್(Video call) ‌ಮಾಡಿರುವ ಅನುಮಾನ ಹಿನ್ನಲೆ ಪತ್ನಿಯನ್ನು ಕೊಂದು ಪತಿ ಪರಾರಿಯಾದ ಘಟನೆ ಚನ್ನಪಟ್ಟಣ ತಾಲೂಕಿನ‌ ಮಂಗಾಡಹಳ್ಳಿ(Madhugirihalli) ಗ್ರಾಮದಲ್ಲಿ ನಡೆದಿದೆ.  ಅಶ್ವಿನಿ (27) ಕೊಲೆಯಾದ ಮಹಿಳೆ. ಪತಿ‌ ರಮೇಶ್ (‌32) ವಿರುದ್ಧ ಇದೀಗ ಕೊಲೆ ಮಾಡಿದ ಆರೋಪ ಕೇಳಿಬಂದಿದ್ದು, ಈ ಕುರಿತು ಚನ್ನಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈಗಾಗಲೇ ಆರೋಪಿ ರಮೇಶ್​ಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಮರದ ಎಲೆಗಳ ಮುಚ್ಚಿದ ಸ್ಥಿತಿಯಲ್ಲಿ ಸಿಕ್ಕ ಶವ

ಹತ್ತು ವರ್ಷಗಳ‌ ಹಿಂದೆ ಅಶ್ವಿನಿ ಮತ್ತು ರಮೇಶ್ ಮದುವೆ ಆಗಿತ್ತು. ಆದರೆ, ಕೆಲ ದಿನಗಳಿಂದ ಇಬ್ಬರ ನಡುವೆ ಜಗಳ ನಡೆಯುತ್ತಿತ್ತು. ಪತ್ನಿ ಮೇಲೆ ಅನುಮಾನ ಪಡ್ತಿದ್ದ ಪತಿ ರಮೇಶ್, ಯ್ಯಾರ್ಯಾರಿಗೋ ವಿಡಿಯೋಕಾಲ್ ಮಾಡ್ತಾಳೆ ಎಂದು ಜಗಳ ಶುರುವಾಗಿದೆ. ಈ ಹಿನ್ನಲೆ ಅಶ್ವಿನಿ, ಪತಿ ರಮೇಶ್​ನನ್ನು ಬಿಟ್ಟು ತವರು ಮೆನೆಗೆ ತೆರಳಿದ್ದರು. ಮತ್ತೆ ಜಗಳ‌ ಮಾಡಲ್ಲ ಎಂದು ರಮೇಶ್, ಇದೇ‌ ಭಾನುವಾರ ಪತ್ನಿ ಕರೆದುಕೊಂಡು ಬಂದಿದ್ದ. ನಿನ್ನೆ(ಮೇ.21) ರಾತ್ರಿಯಿಂದ ಅಶ್ವಿನಿ ಮನೆಯಲ್ಲಿ ಕಾಣಿಸಿಲ್ಲ, ಬಳಿಕ ಕಾಲ್ ಮಾಡಿದ್ರೂ ಅಶ್ವಿನಿ ಕಾಲ್ ರಿಸೀವ್ ಮಾಡಿಲ್ಲ. ಪತಿ ರಮೇಶ್ ಕೂಡ ಮನೆಯಲ್ಲಿ ಇರಲಿಲ್ಲ. ಅನುಮಾನಗೊಂಡ ಪೋಷಕರು ಅಶ್ವಿನಿ ಹುಡುಕಾಟ‌ ನಡೆಸಿದ್ದಾರೆ. ಈ ವೇಳೆ ತೋಟದ ದಾರಿಯಲ್ಲಿ ಮರದ ಎಲೆಗಳನ್ನು ಮುಚ್ಚಿ ಹಾಕಿದ ಸ್ಥಿತಿಯಲ್ಲಿ ಅಶ್ವಿನಿ ಮೃತದೇಹ ಪತ್ತೆಯಾಗಿದೆ.

ಇದನ್ನೂ ಓದಿ:ಮಾವನಿಂದಲೇ ಅಳಿಯನ ಕೊಲೆ; ಪ್ರಕರಣ ಬೇಧಿಸಿದ ದಾವಣಗೆರೆ ಪೊಲೀಸರು

ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆಗೆ ಯತ್ನ ಪ್ರಕರಣ; ಮಾರ್ಗ ಮಧ್ಯೆ ಗಾಯಾಳು ಸಾವು

ಯಾದಗಿರಿ: ಅಬ್ಬೆ ತುಮಕೂರಿನ ಹೊರವಲಯದಲ್ಲಿ ನಿನ್ನೆ(ಮೇ.21) ಮಧ್ಯಾಹ್ನ ಹಾಡುಹಗಲೇ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆಗೆ ಯತ್ನಿಸಿದ ಪ್ರಕರಣವೊಂದು ನಡೆದಿತ್ತು. ಬಳಿಕ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಗಾಯಾಳು ಸಿದ್ದಪ್ಪ ಜಿಂಗೇನೋರ್​(40) ಕೊನೆಯುಸಿರೆಳೆದಿದ್ದಾರೆ. ನಗರದ ಜಿಲ್ಲಾಸ್ಪತ್ರೆಯಿಂದ ಕಲಬುರಗಿ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾವನ್ನಪ್ಪಿದ್ದು, ಇದೀಗ ಯಾದಗಿರಿಯ ಕನಕ‌ ನಗರದ ನಿವಾಸಿ ಆರೋಪಿ ಶಿವಪ್ಪನನ್ನು ಯಾದಗಿರಿ ಗ್ರಾಮೀಣ ಠಾಣಾ ಪೊಲೀಸರು‌ ವಶಕ್ಕೆ ಪಡೆದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ