AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kerala Crime: ಕೇರಳದಲ್ಲಿ ಆಘಾತಕಾರಿ ಘಟನೆ: ಟ್ರಾಲಿ ಬ್ಯಾಗ್​ನಲ್ಲಿತ್ತು ಖ್ಯಾತ ಹೋಟೆಲ್​ ಮಾಲೀಕನ ಶವ

ಕೇರಳದ ಪಾಲಕ್ಕಾಡ್ ನಲ್ಲಿ ಕೇರಳದ ಹೋಟೆಲ್ ಮಾಲೀಕರೊಬ್ಬರ ದೇಹದ ಭಾಗಗಳು ಟ್ರಾಲಿ ಬ್ಯಾಗ್ ನಲ್ಲಿ ಪತ್ತೆಯಾಗಿವೆ. ಮಲಪ್ಪುರಂನಲ್ಲಿ ಹೋಟೆಲ್ ಮಾಲೀಕ ಎಂದು ಗುರುತಿಸಲಾದ ವ್ಯಕ್ತಿಯನ್ನು ರಾಜ್ಯದ ಪಾಲಕ್ಕಾಡ್ ಜಿಲ್ಲೆಯಲ್ಲಿ ಹತ್ಯೆ ಮಾಡಲಾಗಿದೆ.

Kerala Crime: ಕೇರಳದಲ್ಲಿ ಆಘಾತಕಾರಿ ಘಟನೆ: ಟ್ರಾಲಿ ಬ್ಯಾಗ್​ನಲ್ಲಿತ್ತು ಖ್ಯಾತ ಹೋಟೆಲ್​ ಮಾಲೀಕನ ಶವ
ಕೊಲೆಯಾದ ಹೋಟೆಲ್ ಮಾಲೀಕ ಸಿದ್ದಿಕಿ
ನಯನಾ ರಾಜೀವ್
|

Updated on: May 26, 2023 | 12:24 PM

Share

ಕೇರಳ(Kerala)ದ ಪಾಲಕ್ಕಾಡ್ ನಲ್ಲಿ ಕೇರಳದ ಹೋಟೆಲ್ ಮಾಲೀಕರೊಬ್ಬರ ದೇಹದ ಭಾಗಗಳು ಟ್ರಾಲಿ ಬ್ಯಾಗ್ ನಲ್ಲಿ ಪತ್ತೆಯಾಗಿವೆ. ಮಲಪ್ಪುರಂನಲ್ಲಿ ಹೋಟೆಲ್ ಮಾಲೀಕ ಎಂದು ಗುರುತಿಸಲಾದ ವ್ಯಕ್ತಿಯನ್ನು ರಾಜ್ಯದ ಪಾಲಕ್ಕಾಡ್ ಜಿಲ್ಲೆಯಲ್ಲಿ ಹತ್ಯೆ ಮಾಡಲಾಗಿದೆ. ಮೃತರ ದೇಹದ ಭಾಗಗಳು ಟ್ರಾಲಿ ಬ್ಯಾಗ್‌ನಲ್ಲಿ ಪತ್ತೆಯಾಗಿವೆ. ಸಂಬಂಧಿತ ಪ್ರಕರಣದ ತನಿಖೆ ನಡೆಯುತ್ತಿದೆ. ಸಿದ್ದಿಕ್ ಎಂದು ಗುರುತಿಸಲಾಗಿದ್ದು, ಮೃತರು ಕಳೆದ ಗುರುವಾರದಿಂದ ನಾಪತ್ತೆಯಾಗಿದ್ದು, ಅವರ ಮಗ ದೂರು ದಾಖಲಿಸಿದ್ದಾರೆ. ಕಾಣೆಯಾದ ದೂರಿನ ಆಧಾರದ ಮೇಲೆ ಪ್ರಕರಣದ ತನಿಖೆ ನಡೆಸಲಾಯಿತು.

ಮಲಪ್ಪುರಂ ಎಸ್ಪಿ ಸುಜಿತ್ ದಾಸ್ ಪ್ರಕಾರ, ಕೊಲೆಯು ಮೇ 18 ಮತ್ತು 19 ರ ನಡುವೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಶಂಕಿತರನ್ನು ವಶಕ್ಕೆ ಪಡೆಯಲಾಗಿದೆ.

ಬಂಧಿತ ವ್ಯಕ್ತಿಗಳಲ್ಲಿ ಒಬ್ಬರು ಮೃತರ ಹೋಟೆಲ್‌ನಲ್ಲಿ ಉದ್ಯೋಗಿ ಎಂದು ಗುರುತಿಸಲಾಗಿದ್ದು, ಇನ್ನೊಬ್ಬ ಶಂಕಿತ ಮಹಿಳೆ, ಉದ್ಯೋಗಿಯ ಸ್ನೇಹಿತೆ ಎಂದು ಹೇಳಲಾಗಿದೆ.

ಮತ್ತಷ್ಟು ಓದಿ: Hyderabad: ಪಾರ್ಕಿಂಗ್​ ಲಾಟ್​ನಲ್ಲಿ ಮಲಗಿದ್ದ 2 ವರ್ಷದ ಮಗುವಿನ ಮೇಲೆ ಕಾರು ಹತ್ತಿಸಿದ ವ್ಯಕ್ತಿ, ಮಗು ಸ್ಥಳದಲ್ಲೇ ಸಾವು

ಆರೋಪಿಗಳು ತಲೆಮರೆಸಿಕೊಂಡಿದ್ದು, ರೈಲ್ವೆ ರಕ್ಷಣಾ ಪಡೆಯ ಸಹಾಯದಿಂದ ಚೆನ್ನೈನಿಂದ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಏತನ್ಮಧ್ಯೆ, ಮೃತರ ಮರಣೋತ್ತರ ಪರೀಕ್ಷೆಯನ್ನು ಕೋಳಿಕ್ಕೋಡ್ ವೈದ್ಯಕೀಯ ಕಾಲೇಜಿನಲ್ಲಿ ನಡೆಸಲಾಗುವುದು ಎಂದು ತಿಳಿಸಿದ್ದಾರೆ. ಕೊಲೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ