AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳ: ಕಾನೂನು ನೆರವು ಕೋರಿ ಬಂದಿದ್ದ ಯುವತಿ ಮೇಲೆ ಅತ್ಯಾಚಾರ: ಸರ್ಕಾರಿ ವಕೀಲ ರಾಜೀನಾಮೆ

ಕಾನೂನು ನೆರವು ಕೋರಿ ಬಂದಿದ್ದ ಯುವತಿ ಮೇಲೆ ಅತ್ಯಾಚಾರ ಎಸಗಿದ ದೂರಿನ ಹಿನ್ನೆಲೆಯಲ್ಲಿ ಹೈಕೋರ್ಟ್‌ಗೆ ಸರ್ಕಾರಿ ವಕೀಲರೊಬ್ಬರು ರಾಜೀನಾಮೆ ನೀಡಿದ್ದಾರೆ. ಹಿರಿಯ ಸರ್ಕಾರಿ ವಕೀಲ ಪ. ಜಿ ಮನು ರಾಜೀನಾಮೆ ನೀಡಿ ಅಡ್ವೊಕೇಟ್ ಜನರಲ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

ಕೇರಳ: ಕಾನೂನು ನೆರವು ಕೋರಿ ಬಂದಿದ್ದ ಯುವತಿ ಮೇಲೆ ಅತ್ಯಾಚಾರ: ಸರ್ಕಾರಿ ವಕೀಲ ರಾಜೀನಾಮೆ
ಅಪರಾಧನImage Credit source: India Today
ನಯನಾ ರಾಜೀವ್
|

Updated on: Dec 01, 2023 | 9:14 AM

Share

ಕಾನೂನು ನೆರವು ಕೋರಿ ಬಂದಿದ್ದ ಯುವತಿ ಮೇಲೆ ಅತ್ಯಾಚಾರ ಎಸಗಿದ ದೂರಿನ ಹಿನ್ನೆಲೆಯಲ್ಲಿ ಹೈಕೋರ್ಟ್‌ಗೆ ಸರ್ಕಾರಿ ವಕೀಲರೊಬ್ಬರು ರಾಜೀನಾಮೆ ನೀಡಿದ್ದಾರೆ. ಹಿರಿಯ ಸರ್ಕಾರಿ ವಕೀಲ ಪ. ಜಿ ಮನು ರಾಜೀನಾಮೆ ನೀಡಿ ಅಡ್ವೊಕೇಟ್ ಜನರಲ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

ಈ ಹಿಂದೆ ಕಾನೂನು ನೆರವು ಕೋರಿದ್ದ ಯುವತಿಗೆ ಕಿರುಕುಳ ನೀಡಿದ ದೂರಿನ ಮೇರೆಗೆ ಪೊಲೀಸರು ಆತನ ವಿರುದ್ಧ ಪ್ರಕರಣ ದಾಖಲಿಸಿದ್ದರು.

25 ವರ್ಷದ ಮಹಿಳೆಯೊಬ್ಬರು ಗ್ರಾಮಾಂತರ ಎಸ್ಪಿಗೆ ನೀಡಿದ ದೂರಿನ ಮೇರೆಗೆ ಚೋಟಾನಿಕರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. 2018 ರಲ್ಲಿ, ಎರ್ನಾಕುಲಂನ ಮಹಿಳೆಯೊಬ್ಬರು ಕಿರುಕುಳ ಪ್ರಕರಣದಲ್ಲಿ ಕಾನೂನು ಪ್ರಕ್ರಿಯೆಗಾಗಿ ಸರ್ಕಾರಿ ವಕೀಲರನ್ನು ಸಂಪರ್ಕಿಸಿದರು. ಆದರೆ ಸರ್ಕಾರಿ ವಕೀಲರಾಗಿದ್ದ ಪಿ.ಜಿ.ಮನು ಎಂಬಾತನ ನೆರವು ಕೋರಿದ್ದಳು.

ಮಹಿಳೆಯನ್ನು ಕಡವಂತರದಲ್ಲಿರುವ ತನ್ನ ಕಚೇರಿಗೆ ಕರೆಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ತನ್ನ ನಗ್ನ ಚಿತ್ರಗಳನ್ನು ಕೂಡ ತೆಗೆದುಕೊಂಡಿದ್ದಾನೆ ಎಂದು ಯುವತಿ ಆರೋಪಿಸಿದ್ದಾಳೆ.

ಮತ್ತಷ್ಟು ಓದಿ: ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಆರೋಪ: ವಿಮ್ಸ್‌ ನಿರ್ದೇಶಕರ ವಿರುದ್ಧ ಎಫ್ಐಆರ್ ದಾಖಲು

ಅಕ್ಟೋಬರ್ 10, 2023 ರಂದು ಆರೋಪಿ ಮಹಿಳೆಗೆ ಕಿರುಕುಳ ನೀಡಿದ್ದಾನೆ. ಮಹಿಳೆಯ ಮನೆಗೆ ತೆರಳಿ ಅತ್ಯಾಚಾರ ಎಸಗಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಮಹಿಳೆ ಆಲುವಾ ಗ್ರಾಮಾಂತರ ಎಸ್ಪಿಗೆ ದೂರು ನೀಡಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಜೈಲಿನಲ್ಲಿ ರಾಜಾರೋಷವಾಗಿ ಫೋನ್​​​​ನಲ್ಲಿ ಮಾತನಾಡಿರುವ ಪ್ರಜ್ವಲ್
ಜೈಲಿನಲ್ಲಿ ರಾಜಾರೋಷವಾಗಿ ಫೋನ್​​​​ನಲ್ಲಿ ಮಾತನಾಡಿರುವ ಪ್ರಜ್ವಲ್
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
ಕೈ ಹೈಕಮಾಂಡ್ ಶಿಫಾರಸ್ಸಿನ ಪಟ್ಟಿಯಲ್ಲಿ ಮತ್ತೊಂದು ಬದಲಾವಣೆ
ಕೈ ಹೈಕಮಾಂಡ್ ಶಿಫಾರಸ್ಸಿನ ಪಟ್ಟಿಯಲ್ಲಿ ಮತ್ತೊಂದು ಬದಲಾವಣೆ
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ