AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳ: ಕಾನೂನು ನೆರವು ಕೋರಿ ಬಂದಿದ್ದ ಯುವತಿ ಮೇಲೆ ಅತ್ಯಾಚಾರ: ಸರ್ಕಾರಿ ವಕೀಲ ರಾಜೀನಾಮೆ

ಕಾನೂನು ನೆರವು ಕೋರಿ ಬಂದಿದ್ದ ಯುವತಿ ಮೇಲೆ ಅತ್ಯಾಚಾರ ಎಸಗಿದ ದೂರಿನ ಹಿನ್ನೆಲೆಯಲ್ಲಿ ಹೈಕೋರ್ಟ್‌ಗೆ ಸರ್ಕಾರಿ ವಕೀಲರೊಬ್ಬರು ರಾಜೀನಾಮೆ ನೀಡಿದ್ದಾರೆ. ಹಿರಿಯ ಸರ್ಕಾರಿ ವಕೀಲ ಪ. ಜಿ ಮನು ರಾಜೀನಾಮೆ ನೀಡಿ ಅಡ್ವೊಕೇಟ್ ಜನರಲ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

ಕೇರಳ: ಕಾನೂನು ನೆರವು ಕೋರಿ ಬಂದಿದ್ದ ಯುವತಿ ಮೇಲೆ ಅತ್ಯಾಚಾರ: ಸರ್ಕಾರಿ ವಕೀಲ ರಾಜೀನಾಮೆ
ಅಪರಾಧನImage Credit source: India Today
ನಯನಾ ರಾಜೀವ್
|

Updated on: Dec 01, 2023 | 9:14 AM

Share

ಕಾನೂನು ನೆರವು ಕೋರಿ ಬಂದಿದ್ದ ಯುವತಿ ಮೇಲೆ ಅತ್ಯಾಚಾರ ಎಸಗಿದ ದೂರಿನ ಹಿನ್ನೆಲೆಯಲ್ಲಿ ಹೈಕೋರ್ಟ್‌ಗೆ ಸರ್ಕಾರಿ ವಕೀಲರೊಬ್ಬರು ರಾಜೀನಾಮೆ ನೀಡಿದ್ದಾರೆ. ಹಿರಿಯ ಸರ್ಕಾರಿ ವಕೀಲ ಪ. ಜಿ ಮನು ರಾಜೀನಾಮೆ ನೀಡಿ ಅಡ್ವೊಕೇಟ್ ಜನರಲ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

ಈ ಹಿಂದೆ ಕಾನೂನು ನೆರವು ಕೋರಿದ್ದ ಯುವತಿಗೆ ಕಿರುಕುಳ ನೀಡಿದ ದೂರಿನ ಮೇರೆಗೆ ಪೊಲೀಸರು ಆತನ ವಿರುದ್ಧ ಪ್ರಕರಣ ದಾಖಲಿಸಿದ್ದರು.

25 ವರ್ಷದ ಮಹಿಳೆಯೊಬ್ಬರು ಗ್ರಾಮಾಂತರ ಎಸ್ಪಿಗೆ ನೀಡಿದ ದೂರಿನ ಮೇರೆಗೆ ಚೋಟಾನಿಕರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. 2018 ರಲ್ಲಿ, ಎರ್ನಾಕುಲಂನ ಮಹಿಳೆಯೊಬ್ಬರು ಕಿರುಕುಳ ಪ್ರಕರಣದಲ್ಲಿ ಕಾನೂನು ಪ್ರಕ್ರಿಯೆಗಾಗಿ ಸರ್ಕಾರಿ ವಕೀಲರನ್ನು ಸಂಪರ್ಕಿಸಿದರು. ಆದರೆ ಸರ್ಕಾರಿ ವಕೀಲರಾಗಿದ್ದ ಪಿ.ಜಿ.ಮನು ಎಂಬಾತನ ನೆರವು ಕೋರಿದ್ದಳು.

ಮಹಿಳೆಯನ್ನು ಕಡವಂತರದಲ್ಲಿರುವ ತನ್ನ ಕಚೇರಿಗೆ ಕರೆಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ತನ್ನ ನಗ್ನ ಚಿತ್ರಗಳನ್ನು ಕೂಡ ತೆಗೆದುಕೊಂಡಿದ್ದಾನೆ ಎಂದು ಯುವತಿ ಆರೋಪಿಸಿದ್ದಾಳೆ.

ಮತ್ತಷ್ಟು ಓದಿ: ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಆರೋಪ: ವಿಮ್ಸ್‌ ನಿರ್ದೇಶಕರ ವಿರುದ್ಧ ಎಫ್ಐಆರ್ ದಾಖಲು

ಅಕ್ಟೋಬರ್ 10, 2023 ರಂದು ಆರೋಪಿ ಮಹಿಳೆಗೆ ಕಿರುಕುಳ ನೀಡಿದ್ದಾನೆ. ಮಹಿಳೆಯ ಮನೆಗೆ ತೆರಳಿ ಅತ್ಯಾಚಾರ ಎಸಗಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಮಹಿಳೆ ಆಲುವಾ ಗ್ರಾಮಾಂತರ ಎಸ್ಪಿಗೆ ದೂರು ನೀಡಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ