Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಟಿಎಂ ದರೋಡೆ ಕೇಸ್ ತನಿಖೆ ವೇಳೆ ಕಾರು ಕಳ್ಳತನ ಬೆಳಕಿಗೆ; 1.80 ಕೋಟಿ ರೂ ಮೌಲ್ಯದ 20 ಕಾರುಗಳ ಜಪ್ತಿ

Stolen cars: ಸ್ನೇಹಿತರೊಂದಿಗೆ ಸೇರಿ ಕಾರು ಕಳ್ಳತನದಲ್ಲಿ ಭಾಗಿಯಾಗಿರುವುದರ ಬಗ್ಗೆ ಶಬ್ಬೀರ್ ಬಾಯ್ಬಿಟ್ಟಿದ್ದ. ತಕ್ಷಣ ಆರೋಪಿಯನ್ನ ಬಂಧಿಸಿ 1 ಕೋಟಿ 80 ಲಕ್ಷ ಮೌಲ್ಯದ 20 ಕಾರುಗಳನ್ನು ಜಪ್ತಿ ಮಾಡಲಾಗಿದೆ. ಕೃತ್ಯದಲ್ಲಿ ಭಾಗಿಯಾಗಿದ್ದ ಶಬ್ಬೀರ್ ಸ್ನೇಹಿತರಾದ ಶರಣ್ ಹಾಗೂ ಶಕ್ತಿವೇಲುಗಾಗಿ ಗೋವಿಂದಪುರ ಪೊಲೀಸರು ಈಗ ಹುಡುಕಾಟ ನಡೆಸುತ್ತಿದ್ದಾರೆ.

ಎಟಿಎಂ ದರೋಡೆ ಕೇಸ್ ತನಿಖೆ ವೇಳೆ ಕಾರು ಕಳ್ಳತನ ಬೆಳಕಿಗೆ; 1.80 ಕೋಟಿ ರೂ ಮೌಲ್ಯದ 20 ಕಾರುಗಳ ಜಪ್ತಿ
ಎಟಿಎಂ ದರೋಡೆ ಕೇಸ್ ತನಿಖೆ ವೇಳೆ ಕಾರು ಕಳ್ಳತನ ಬೆಳಕಿಗೆ; 1.80 ಕೋಟಿ ರೂ ಮೌಲ್ಯದ 20 ಕಾರುಗಳ ಜಪ್ತಿ
Follow us
TV9 Web
| Updated By: ಸಾಧು ಶ್ರೀನಾಥ್​

Updated on: Jul 14, 2021 | 3:20 PM

ಬೆಂಗಳೂರು: ಎಟಿಎಂ ದರೋಡೆ ಪ್ರಕರಣದ ತನಿಖೆ ನಡೆಸುತ್ತಿದ್ದಾಗ ಕಾರು ಕಳ್ಳತನದ ಜಾಲವೊಂದು ಬೆಳಕಿಗೆ‌ ಬಂದಿದೆ. ಗೋವಿಂದಪುರ ಪೊಲೀಸರಿಂದ 1 ಕೋಟಿ 80 ಲಕ್ಷ ಮೌಲ್ಯದ ಕಾರುಗಳ ಜಪ್ತಿಯಾಗಿದೆ. 2018ರಲ್ಲಿ ಕೆ.ಜಿ. ಹಳ್ಳಿ (KG Halli) ಠಾಣಾ ವ್ಯಾಪ್ತಿಯಲ್ಲಿ ಎಟಿಎಂ ದರೋಡೆ (ATM theft) ನಡೆದಿತ್ತು. ಈ ಸಂಬಂಧ  ಇತ್ತೀಚೆಗೆ ಗೋವಿಂದಪುರ ಠಾಣಾ ಪೊಲೀಸರು ಆರೋಪಿಗಳನ್ನ ಬಂಧಿಸಿದ್ದರು. 

ಕೃತ್ಯಕ್ಕೆ ಬಳಸಿದ್ದ ವಾಹನಕ್ಕಾಗಿ ಹುಡುಕಾಡುವಾಗ ಬೃಹತ್ ಕಳ್ಳತನ ಜಾಲ ಬಯಲಾಗಿದೆ. ಅನುಮಾನದ ಆಧಾರದಲ್ಲಿ ಹೊಸೂರಿನ ಶಬ್ಬೀರ್ ಖಾನ್ ಎಂಬಾತನನ್ನ ಪೊಲೀಸರು ವಿಚಾರಿಸಿದ್ದರು. ಸಮರ್ಪಕ ಮಾಹಿತಿ ನೀಡದಿದ್ದಾಗ ಪೊಲೀಸರು ಶಬ್ಬೀರನ ವಿಚಾರಣೆಯನ್ನು ತೀವ್ರಗೊಳಿಸಿದ್ದರು.

ಸ್ನೇಹಿತರೊಂದಿಗೆ ಸೇರಿ ಕಾರು ಕಳ್ಳತನದಲ್ಲಿ ಭಾಗಿಯಾಗಿರುವುದರ ಬಗ್ಗೆ ಶಬ್ಬೀರ್ ಬಾಯ್ಬಿಟ್ಟಿದ್ದ. ತಕ್ಷಣ ಆರೋಪಿಯನ್ನ ಬಂಧಿಸಿ 1 ಕೋಟಿ 80 ಲಕ್ಷ ಮೌಲ್ಯದ 20 ಕಾರುಗಳನ್ನು ಜಪ್ತಿ ಮಾಡಲಾಗಿದೆ. ಕೃತ್ಯದಲ್ಲಿ ಭಾಗಿಯಾಗಿದ್ದ ಶಬ್ಬೀರ್ ಸ್ನೇಹಿತರಾದ ಶರಣ್ ಹಾಗೂ ಶಕ್ತಿವೇಲುಗಾಗಿ ಗೋವಿಂದಪುರ ಪೊಲೀಸರು ಈಗ ಹುಡುಕಾಟ ನಡೆಸುತ್ತಿದ್ದಾರೆ.

ATM Theft | ಎಟಿಎಂಗೆ ತುಂಬಬೇಕಿದ್ದ ಹಣ ಎಗರಿಸಿ ಅತ್ತೆ ಮಗಳ ಜತೆ ಎಸ್ಕೇಪ್ ಆಗಿದ್ದ ಖದೀಮ ಅರೆಸ್ಟ್

(KG Halli ATM theft case 20 stolen cars confiscated by govindapura police)

ಪುನೀತ್ ರಾಜ್​ಕುಮಾರ್ ಬಗ್ಗೆ ಅರ್ಧಗಂಟೆ ಮಾತನಾಡಿದ ರಶ್ಮಿಕಾ ಮಂದಣ್ಣ
ಪುನೀತ್ ರಾಜ್​ಕುಮಾರ್ ಬಗ್ಗೆ ಅರ್ಧಗಂಟೆ ಮಾತನಾಡಿದ ರಶ್ಮಿಕಾ ಮಂದಣ್ಣ
ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ
ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ
ಕೋರ್ಟ್​ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ!
ಕೋರ್ಟ್​ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ!
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!
ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ