AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಟಿಎಂ ದರೋಡೆ ಕೇಸ್ ತನಿಖೆ ವೇಳೆ ಕಾರು ಕಳ್ಳತನ ಬೆಳಕಿಗೆ; 1.80 ಕೋಟಿ ರೂ ಮೌಲ್ಯದ 20 ಕಾರುಗಳ ಜಪ್ತಿ

Stolen cars: ಸ್ನೇಹಿತರೊಂದಿಗೆ ಸೇರಿ ಕಾರು ಕಳ್ಳತನದಲ್ಲಿ ಭಾಗಿಯಾಗಿರುವುದರ ಬಗ್ಗೆ ಶಬ್ಬೀರ್ ಬಾಯ್ಬಿಟ್ಟಿದ್ದ. ತಕ್ಷಣ ಆರೋಪಿಯನ್ನ ಬಂಧಿಸಿ 1 ಕೋಟಿ 80 ಲಕ್ಷ ಮೌಲ್ಯದ 20 ಕಾರುಗಳನ್ನು ಜಪ್ತಿ ಮಾಡಲಾಗಿದೆ. ಕೃತ್ಯದಲ್ಲಿ ಭಾಗಿಯಾಗಿದ್ದ ಶಬ್ಬೀರ್ ಸ್ನೇಹಿತರಾದ ಶರಣ್ ಹಾಗೂ ಶಕ್ತಿವೇಲುಗಾಗಿ ಗೋವಿಂದಪುರ ಪೊಲೀಸರು ಈಗ ಹುಡುಕಾಟ ನಡೆಸುತ್ತಿದ್ದಾರೆ.

ಎಟಿಎಂ ದರೋಡೆ ಕೇಸ್ ತನಿಖೆ ವೇಳೆ ಕಾರು ಕಳ್ಳತನ ಬೆಳಕಿಗೆ; 1.80 ಕೋಟಿ ರೂ ಮೌಲ್ಯದ 20 ಕಾರುಗಳ ಜಪ್ತಿ
ಎಟಿಎಂ ದರೋಡೆ ಕೇಸ್ ತನಿಖೆ ವೇಳೆ ಕಾರು ಕಳ್ಳತನ ಬೆಳಕಿಗೆ; 1.80 ಕೋಟಿ ರೂ ಮೌಲ್ಯದ 20 ಕಾರುಗಳ ಜಪ್ತಿ
TV9 Web
| Edited By: |

Updated on: Jul 14, 2021 | 3:20 PM

Share

ಬೆಂಗಳೂರು: ಎಟಿಎಂ ದರೋಡೆ ಪ್ರಕರಣದ ತನಿಖೆ ನಡೆಸುತ್ತಿದ್ದಾಗ ಕಾರು ಕಳ್ಳತನದ ಜಾಲವೊಂದು ಬೆಳಕಿಗೆ‌ ಬಂದಿದೆ. ಗೋವಿಂದಪುರ ಪೊಲೀಸರಿಂದ 1 ಕೋಟಿ 80 ಲಕ್ಷ ಮೌಲ್ಯದ ಕಾರುಗಳ ಜಪ್ತಿಯಾಗಿದೆ. 2018ರಲ್ಲಿ ಕೆ.ಜಿ. ಹಳ್ಳಿ (KG Halli) ಠಾಣಾ ವ್ಯಾಪ್ತಿಯಲ್ಲಿ ಎಟಿಎಂ ದರೋಡೆ (ATM theft) ನಡೆದಿತ್ತು. ಈ ಸಂಬಂಧ  ಇತ್ತೀಚೆಗೆ ಗೋವಿಂದಪುರ ಠಾಣಾ ಪೊಲೀಸರು ಆರೋಪಿಗಳನ್ನ ಬಂಧಿಸಿದ್ದರು. 

ಕೃತ್ಯಕ್ಕೆ ಬಳಸಿದ್ದ ವಾಹನಕ್ಕಾಗಿ ಹುಡುಕಾಡುವಾಗ ಬೃಹತ್ ಕಳ್ಳತನ ಜಾಲ ಬಯಲಾಗಿದೆ. ಅನುಮಾನದ ಆಧಾರದಲ್ಲಿ ಹೊಸೂರಿನ ಶಬ್ಬೀರ್ ಖಾನ್ ಎಂಬಾತನನ್ನ ಪೊಲೀಸರು ವಿಚಾರಿಸಿದ್ದರು. ಸಮರ್ಪಕ ಮಾಹಿತಿ ನೀಡದಿದ್ದಾಗ ಪೊಲೀಸರು ಶಬ್ಬೀರನ ವಿಚಾರಣೆಯನ್ನು ತೀವ್ರಗೊಳಿಸಿದ್ದರು.

ಸ್ನೇಹಿತರೊಂದಿಗೆ ಸೇರಿ ಕಾರು ಕಳ್ಳತನದಲ್ಲಿ ಭಾಗಿಯಾಗಿರುವುದರ ಬಗ್ಗೆ ಶಬ್ಬೀರ್ ಬಾಯ್ಬಿಟ್ಟಿದ್ದ. ತಕ್ಷಣ ಆರೋಪಿಯನ್ನ ಬಂಧಿಸಿ 1 ಕೋಟಿ 80 ಲಕ್ಷ ಮೌಲ್ಯದ 20 ಕಾರುಗಳನ್ನು ಜಪ್ತಿ ಮಾಡಲಾಗಿದೆ. ಕೃತ್ಯದಲ್ಲಿ ಭಾಗಿಯಾಗಿದ್ದ ಶಬ್ಬೀರ್ ಸ್ನೇಹಿತರಾದ ಶರಣ್ ಹಾಗೂ ಶಕ್ತಿವೇಲುಗಾಗಿ ಗೋವಿಂದಪುರ ಪೊಲೀಸರು ಈಗ ಹುಡುಕಾಟ ನಡೆಸುತ್ತಿದ್ದಾರೆ.

ATM Theft | ಎಟಿಎಂಗೆ ತುಂಬಬೇಕಿದ್ದ ಹಣ ಎಗರಿಸಿ ಅತ್ತೆ ಮಗಳ ಜತೆ ಎಸ್ಕೇಪ್ ಆಗಿದ್ದ ಖದೀಮ ಅರೆಸ್ಟ್

(KG Halli ATM theft case 20 stolen cars confiscated by govindapura police)

ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!