AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಜಿಎಫ್​: ಜನರ ಬಳಿ ಹಣ ದೋಚುತ್ತಿದ್ದ ಸುಲಿಗೆಕೋರರು ಅರೆಸ್ಟ್​

ಕೋಲಾರ: ಕೆಜಿಎಫ್ ಅಪರಾಧ ವಿಭಾಗದ ಪೊಲೀಸರು ಕಾರ್ಯಾಚರಣೆ ನಡೆಸಿ ಜನರ ಬಳಿ ದರೋಡೆ ಮಾಡುತ್ತಿದ್ದ ನಾಲ್ವರು ಸುಲಿಗೆಕೋರರನ್ನು ಬಂಧಿಸಿದ್ದಾರೆ. ಜೆ.ರೂಬಿ ಟೈಸನ್, ಎಲ್.ರಾಜೇಶ್ ಬೆಲ್ಲ, ಎಂ.ಪ್ರಕಾಶ್, ಎಂ.ಆಂಥೋಣಿ ಸೀನು ಬಂಧಿತ ಸುಲಿಗೆಕೋರರು. ಕೋಲಾರ, ಮಾಲೂರು, ಕೆಜಿಎಫ್ ಸೇರಿದಂತೆ ಹಲವೆಡೆ ಆರೋಪಿಗಳು ಜನರ ಬಳಿ ಸುಲಿಗೆ ಮಾಡುತ್ತಿದ್ದರು. ಕೆಜಿಎಫ್ ಎಸ್​ಪಿ ಎಂ.ಎಸ್. ಮೊಹಮ್ಮದ್ ಸುಜೀತ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳಿಂದ 2 ಮೊಬೈಲ್, 8,700 ನಗದು, ಕೃತ್ಯಕ್ಕೆ ಬಳಸಿದ್ದ ಒಂದು ಪಲ್ಸರ್ ಬೈಕ್ ವಶಪಡಿಸಿಕೊಂಡಿದ್ದಾರೆ.

ಕೆಜಿಎಫ್​: ಜನರ ಬಳಿ ಹಣ ದೋಚುತ್ತಿದ್ದ ಸುಲಿಗೆಕೋರರು ಅರೆಸ್ಟ್​
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: May 02, 2020 | 9:44 AM

Share

ಕೋಲಾರ: ಕೆಜಿಎಫ್ ಅಪರಾಧ ವಿಭಾಗದ ಪೊಲೀಸರು ಕಾರ್ಯಾಚರಣೆ ನಡೆಸಿ ಜನರ ಬಳಿ ದರೋಡೆ ಮಾಡುತ್ತಿದ್ದ ನಾಲ್ವರು ಸುಲಿಗೆಕೋರರನ್ನು ಬಂಧಿಸಿದ್ದಾರೆ. ಜೆ.ರೂಬಿ ಟೈಸನ್, ಎಲ್.ರಾಜೇಶ್ ಬೆಲ್ಲ, ಎಂ.ಪ್ರಕಾಶ್, ಎಂ.ಆಂಥೋಣಿ ಸೀನು ಬಂಧಿತ ಸುಲಿಗೆಕೋರರು.

ಕೋಲಾರ, ಮಾಲೂರು, ಕೆಜಿಎಫ್ ಸೇರಿದಂತೆ ಹಲವೆಡೆ ಆರೋಪಿಗಳು ಜನರ ಬಳಿ ಸುಲಿಗೆ ಮಾಡುತ್ತಿದ್ದರು. ಕೆಜಿಎಫ್ ಎಸ್​ಪಿ ಎಂ.ಎಸ್. ಮೊಹಮ್ಮದ್ ಸುಜೀತ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳಿಂದ 2 ಮೊಬೈಲ್, 8,700 ನಗದು, ಕೃತ್ಯಕ್ಕೆ ಬಳಸಿದ್ದ ಒಂದು ಪಲ್ಸರ್ ಬೈಕ್ ವಶಪಡಿಸಿಕೊಂಡಿದ್ದಾರೆ.

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ