AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿಡ್ನ್ಯಾಪ್​ ಮಾಡಿ ಹನಿಟ್ರ್ಯಾಪ್​ ಕೇಸ್​: ಪ್ರಮುಖ ಆರೋಪಿಗಳು ಅರೆಸ್ಟ್​

ಮಂಗಳೂರು: ಕಿಡ್ನ್ಯಾಪ್​ ಮಾಡಿ ರೆಸಾರ್ಟ್​ನಲ್ಲಿ ಹನಿಟ್ರ್ಯಾಪ್ ಪ್ರಕರಣ ಸಂಬಂಧ ಪ್ರಮುಖ ಆರೋಪಿ ಸೇರಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕಿನ ವಿಟ್ಲ ನಿವಾಸಿ ಜಮಾಲುದ್ದೀನ್ ಅಲಿಯಾಸ್ ಜಮಾಲು, ಕುಶಾಲನಗರ ನಿವಾಸಿ ಲೋಹಿತ್ ಬಿ.ಬಿ ಹಾಗು ನೆತ್ತರಕೆರೆ ನಿವಾಸಿ ಮಹಮ್ಮದ್ ಶರೀಫ್ ಬಂಧಿತ ಆರೋಪಿಗಳು. ಜ.7ರ ಮಧ್ಯರಾತ್ರಿ ನಾಲ್ವರನ್ನು ಕೇರಳಾದಿಂದ ಕರೆಸಿ ಹನಿಟ್ರ್ಯಾಪ್ ಮಾಡಲಾಗಿತ್ತು. ಪ್ರಭಾವಿ ರಾಜಕಾರಣಿಯೊಬ್ಬರಿಗೆ ಸೇರಿದ ರೆಸಾರ್ಟ್​ನಲ್ಲಿ ಅಕ್ರಮವಾಗಿ ಬಂಧನ ಮಾಡಿದ್ದರು ಎನ್ನಲಾಗಿದೆ. ಈ ಸಂಬಂಧ ಉಪ್ಪಿನಂಗಡಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣವನ್ನು […]

ಕಿಡ್ನ್ಯಾಪ್​ ಮಾಡಿ ಹನಿಟ್ರ್ಯಾಪ್​ ಕೇಸ್​: ಪ್ರಮುಖ ಆರೋಪಿಗಳು ಅರೆಸ್ಟ್​
ಸಾಧು ಶ್ರೀನಾಥ್​
|

Updated on:Jan 12, 2020 | 5:29 PM

Share

ಮಂಗಳೂರು: ಕಿಡ್ನ್ಯಾಪ್​ ಮಾಡಿ ರೆಸಾರ್ಟ್​ನಲ್ಲಿ ಹನಿಟ್ರ್ಯಾಪ್ ಪ್ರಕರಣ ಸಂಬಂಧ ಪ್ರಮುಖ ಆರೋಪಿ ಸೇರಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕಿನ ವಿಟ್ಲ ನಿವಾಸಿ ಜಮಾಲುದ್ದೀನ್ ಅಲಿಯಾಸ್ ಜಮಾಲು, ಕುಶಾಲನಗರ ನಿವಾಸಿ ಲೋಹಿತ್ ಬಿ.ಬಿ ಹಾಗು ನೆತ್ತರಕೆರೆ ನಿವಾಸಿ ಮಹಮ್ಮದ್ ಶರೀಫ್ ಬಂಧಿತ ಆರೋಪಿಗಳು.

ಜ.7ರ ಮಧ್ಯರಾತ್ರಿ ನಾಲ್ವರನ್ನು ಕೇರಳಾದಿಂದ ಕರೆಸಿ ಹನಿಟ್ರ್ಯಾಪ್ ಮಾಡಲಾಗಿತ್ತು. ಪ್ರಭಾವಿ ರಾಜಕಾರಣಿಯೊಬ್ಬರಿಗೆ ಸೇರಿದ ರೆಸಾರ್ಟ್​ನಲ್ಲಿ ಅಕ್ರಮವಾಗಿ ಬಂಧನ ಮಾಡಿದ್ದರು ಎನ್ನಲಾಗಿದೆ. ಈ ಸಂಬಂಧ ಉಪ್ಪಿನಂಗಡಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣವನ್ನು ಬೆನ್ನಟ್ಟಿದ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಹನಿಟ್ರ್ಯಾಪ್​ನಲ್ಲಿ ಭಾಗಿಯಾದ ಇಬ್ಬರು ಯುವತಿಯರು ಮತ್ತು ಉಳಿದ ಇಬ್ಬರು ಆರೋಪಿಗಳಿಗಾಗಿ ಉಪ್ಪಿನಂಗಡಿ ಪೊಲೀಸರು ಶೋಧ ಮುಂದುವರೆಸಿದ್ದಾರೆ.

Published On - 2:29 pm, Sun, 12 January 20

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು