AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿಡ್ನ್ಯಾಪ್​ ಮಾಡಿ ಹನಿಟ್ರ್ಯಾಪ್​ ಕೇಸ್​: ಪ್ರಮುಖ ಆರೋಪಿಗಳು ಅರೆಸ್ಟ್​

ಮಂಗಳೂರು: ಕಿಡ್ನ್ಯಾಪ್​ ಮಾಡಿ ರೆಸಾರ್ಟ್​ನಲ್ಲಿ ಹನಿಟ್ರ್ಯಾಪ್ ಪ್ರಕರಣ ಸಂಬಂಧ ಪ್ರಮುಖ ಆರೋಪಿ ಸೇರಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕಿನ ವಿಟ್ಲ ನಿವಾಸಿ ಜಮಾಲುದ್ದೀನ್ ಅಲಿಯಾಸ್ ಜಮಾಲು, ಕುಶಾಲನಗರ ನಿವಾಸಿ ಲೋಹಿತ್ ಬಿ.ಬಿ ಹಾಗು ನೆತ್ತರಕೆರೆ ನಿವಾಸಿ ಮಹಮ್ಮದ್ ಶರೀಫ್ ಬಂಧಿತ ಆರೋಪಿಗಳು. ಜ.7ರ ಮಧ್ಯರಾತ್ರಿ ನಾಲ್ವರನ್ನು ಕೇರಳಾದಿಂದ ಕರೆಸಿ ಹನಿಟ್ರ್ಯಾಪ್ ಮಾಡಲಾಗಿತ್ತು. ಪ್ರಭಾವಿ ರಾಜಕಾರಣಿಯೊಬ್ಬರಿಗೆ ಸೇರಿದ ರೆಸಾರ್ಟ್​ನಲ್ಲಿ ಅಕ್ರಮವಾಗಿ ಬಂಧನ ಮಾಡಿದ್ದರು ಎನ್ನಲಾಗಿದೆ. ಈ ಸಂಬಂಧ ಉಪ್ಪಿನಂಗಡಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣವನ್ನು […]

ಕಿಡ್ನ್ಯಾಪ್​ ಮಾಡಿ ಹನಿಟ್ರ್ಯಾಪ್​ ಕೇಸ್​: ಪ್ರಮುಖ ಆರೋಪಿಗಳು ಅರೆಸ್ಟ್​
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jan 12, 2020 | 5:29 PM

Share

ಮಂಗಳೂರು: ಕಿಡ್ನ್ಯಾಪ್​ ಮಾಡಿ ರೆಸಾರ್ಟ್​ನಲ್ಲಿ ಹನಿಟ್ರ್ಯಾಪ್ ಪ್ರಕರಣ ಸಂಬಂಧ ಪ್ರಮುಖ ಆರೋಪಿ ಸೇರಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕಿನ ವಿಟ್ಲ ನಿವಾಸಿ ಜಮಾಲುದ್ದೀನ್ ಅಲಿಯಾಸ್ ಜಮಾಲು, ಕುಶಾಲನಗರ ನಿವಾಸಿ ಲೋಹಿತ್ ಬಿ.ಬಿ ಹಾಗು ನೆತ್ತರಕೆರೆ ನಿವಾಸಿ ಮಹಮ್ಮದ್ ಶರೀಫ್ ಬಂಧಿತ ಆರೋಪಿಗಳು.

ಜ.7ರ ಮಧ್ಯರಾತ್ರಿ ನಾಲ್ವರನ್ನು ಕೇರಳಾದಿಂದ ಕರೆಸಿ ಹನಿಟ್ರ್ಯಾಪ್ ಮಾಡಲಾಗಿತ್ತು. ಪ್ರಭಾವಿ ರಾಜಕಾರಣಿಯೊಬ್ಬರಿಗೆ ಸೇರಿದ ರೆಸಾರ್ಟ್​ನಲ್ಲಿ ಅಕ್ರಮವಾಗಿ ಬಂಧನ ಮಾಡಿದ್ದರು ಎನ್ನಲಾಗಿದೆ. ಈ ಸಂಬಂಧ ಉಪ್ಪಿನಂಗಡಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣವನ್ನು ಬೆನ್ನಟ್ಟಿದ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಹನಿಟ್ರ್ಯಾಪ್​ನಲ್ಲಿ ಭಾಗಿಯಾದ ಇಬ್ಬರು ಯುವತಿಯರು ಮತ್ತು ಉಳಿದ ಇಬ್ಬರು ಆರೋಪಿಗಳಿಗಾಗಿ ಉಪ್ಪಿನಂಗಡಿ ಪೊಲೀಸರು ಶೋಧ ಮುಂದುವರೆಸಿದ್ದಾರೆ.

Published On - 2:29 pm, Sun, 12 January 20

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್