AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದೇನು ಉತ್ತರ ಭಾರತವಾ? ಗಲ್ ಪೇಟೆಯಲ್ಲಿ ಸಿನಿಮೀಯ ರೀತಿ ಯುವತಿಯ ಕಿಡ್ನಾಪ್

ಕೋಲಾರ: ಪ್ರೀತಿಸಿದ ಯುವತಿಯನ್ನ ಸಿನಿಮಾ ಸ್ಟೈಲ್​ನಲ್ಲಿ ಕಿಡ್ನಾಪ್ ಮಾಡಿರುವ ಘಟನೆ ಕೋಲಾರದ ನಗರದ ದೇವಾಂಗಪೇಟೆಯಲ್ಲಿರುವ ರೆಡ್ಡಿ ಎಲೆಕ್ಟ್ರಿಕಲ್ ಬಳಿ ನಡೆದಿದೆ. ಯುವಕನೊಬ್ಬ ತಾನು ಪ್ರೀತಿಸಿದ ಯುವತಿಯನ್ನು ಹಾಡಹಗಲೆ ಸಿನಿಮಾ ಸ್ಟೈಲ್​ನಲ್ಲಿ ಕಿಡ್ನಾಪ್ ಮಾಡಿದ್ದಾನೆ. ಯುವಕ ಕಿಡ್ನಾಪ್ ಮಾಡಿದ ದೃಶ್ಯ ರೆಡ್ಡಿ ಎಲೆಕ್ಟ್ರಿಕ್ ಬಳಿ ಅಳವಡಿಸಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ದೇವಾಂಗಪೇಟೆಯ ಶಿವ ಎಂಬ ಯುವಕ ಸಿರಿಷ ಎಂಬ ಯುವತಿಯನ್ನು ಕಿಡ್ನಾಪ್ ಮಾಡಿದ್ದಾನೆ. ಸ್ಥಳಕ್ಕೆ ಗಲ್ ಪೇಟೆ ಪೊಲೀಸರು ಭೇಟಿ ನೀಡಿ ಪರಿಶಿಲನೆ ನಡೆಸಿದ್ದಾರೆ.

ಇದೇನು ಉತ್ತರ ಭಾರತವಾ? ಗಲ್ ಪೇಟೆಯಲ್ಲಿ ಸಿನಿಮೀಯ ರೀತಿ ಯುವತಿಯ ಕಿಡ್ನಾಪ್
ಆಯೇಷಾ ಬಾನು
| Edited By: |

Updated on: Aug 13, 2020 | 2:34 PM

Share

ಕೋಲಾರ: ಪ್ರೀತಿಸಿದ ಯುವತಿಯನ್ನ ಸಿನಿಮಾ ಸ್ಟೈಲ್​ನಲ್ಲಿ ಕಿಡ್ನಾಪ್ ಮಾಡಿರುವ ಘಟನೆ ಕೋಲಾರದ ನಗರದ ದೇವಾಂಗಪೇಟೆಯಲ್ಲಿರುವ ರೆಡ್ಡಿ ಎಲೆಕ್ಟ್ರಿಕಲ್ ಬಳಿ ನಡೆದಿದೆ.

ಯುವಕನೊಬ್ಬ ತಾನು ಪ್ರೀತಿಸಿದ ಯುವತಿಯನ್ನು ಹಾಡಹಗಲೆ ಸಿನಿಮಾ ಸ್ಟೈಲ್​ನಲ್ಲಿ ಕಿಡ್ನಾಪ್ ಮಾಡಿದ್ದಾನೆ. ಯುವಕ ಕಿಡ್ನಾಪ್ ಮಾಡಿದ ದೃಶ್ಯ ರೆಡ್ಡಿ ಎಲೆಕ್ಟ್ರಿಕ್ ಬಳಿ ಅಳವಡಿಸಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ದೇವಾಂಗಪೇಟೆಯ ಶಿವ ಎಂಬ ಯುವಕ ಸಿರಿಷ ಎಂಬ ಯುವತಿಯನ್ನು ಕಿಡ್ನಾಪ್ ಮಾಡಿದ್ದಾನೆ. ಸ್ಥಳಕ್ಕೆ ಗಲ್ ಪೇಟೆ ಪೊಲೀಸರು ಭೇಟಿ ನೀಡಿ ಪರಿಶಿಲನೆ ನಡೆಸಿದ್ದಾರೆ.

ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ರಸ್ತೆ ಗುಂಡಿ ತಪ್ಪಿಸಲು ಹೋಗಿ ಗಂಭೀರ ಗಾಯಗೊಂಡ ಯವಕ
ರಸ್ತೆ ಗುಂಡಿ ತಪ್ಪಿಸಲು ಹೋಗಿ ಗಂಭೀರ ಗಾಯಗೊಂಡ ಯವಕ
ಇಡೀ ರಾತ್ರಿ ಕೋಲಾರ ತಾಲೂಕು ಕಚೇರಿ ಕಾವಲಿಗೆ ಕುಳಿತ BJP ಕಾರ್ಯಕರ್ತರು!
ಇಡೀ ರಾತ್ರಿ ಕೋಲಾರ ತಾಲೂಕು ಕಚೇರಿ ಕಾವಲಿಗೆ ಕುಳಿತ BJP ಕಾರ್ಯಕರ್ತರು!