AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಆಟೋದಲ್ಲಿ ಕಿಡ್ನಾಪ್ ಮಾಡಿಕೊಂಡು ಹೋಗಿ ಕುತ್ತಿಗೆ ಕೊಯ್ದು ಕೊಲೆ

ಆಟೋದಲ್ಲಿ ಕಿಡ್ನಾಪ್ ಮಾಡಿಕೊಂಡು ಹೋಗಿ ಬೆಂಗಳೂರಿನ ಸಂಪಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅರ್ಕಾವತಿ ಲೇಔಟ್​​​​ ರಸ್ತೆಯಲ್ಲಿ ಚಾಕುವಿಬಿಂದ ಕುತ್ತಿಗೆಯನ್ನು ಕೊಯ್ದು ಕೊಲೆ ಮಾಡಿದ್ದಾರೆ.

ಬೆಂಗಳೂರು: ಆಟೋದಲ್ಲಿ ಕಿಡ್ನಾಪ್ ಮಾಡಿಕೊಂಡು ಹೋಗಿ ಕುತ್ತಿಗೆ ಕೊಯ್ದು ಕೊಲೆ
ಸಾಂದರ್ಭಿಕ ಚಿತ್ರ
ಪ್ರಜ್ವಲ್ ಅಮೀನ್​, ಉಡುಪಿ
| Edited By: |

Updated on: Sep 19, 2023 | 12:54 PM

Share

ಬೆಂಗಳೂರು ಸೆ.19: ದ್ವೇಷದ ಹಿನ್ನೆಲೆಯಲ್ಲಿ ವ್ಯಕ್ತಿಯ ಕುತ್ತಿಗೆ ಕೂಯ್ದು ಕೊಲೆ ಮಾಡಿದ್ದ ಆರೋಪಿಗಳನ್ನು ಸಂಪಿಗೆಹಳ್ಲಿ ಪೊಲೀಸ್ ಠಾಣೆ ಪೊಲೀಸರು (Police) ಬಂಧಿಸಿದ್ದಾರೆ. ಫಾರೂಕ್ ಖಾನ್ ಕೊಲೆಯಾದ ವ್ಯಕ್ತಿ. ಸುಹೇಲ್, ಮುಬಾರಕ್, ಅಲಿ ಅಕ್ರಮ್ ಬಂಧಿತ ಅರೋಪಿಗಳು. ಆರೋಪಿಗಳು ಸೋಮವಾರ ಬೆಳಿಗ್ಗೆ ಫಾರೂಕ್ ಖಾನ್ ಅವರನ್ನು ಆಟೋದಲ್ಲಿ ಕಿಡ್ನಾಪ್ (Kidnap) ಮಾಡಿಕೊಂಡು ಹೋಗಿದ್ದಾರೆ. ನಂತರ ಸಂಪಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅರ್ಕಾವತಿ ಲೇಔಟ್​​​​ ರಸ್ತೆಯಲ್ಲಿ ಚಾಕುವಿಬಿಂದ ಕುತ್ತಿಗೆಯನ್ನು ಕೊಯ್ದು ಕೊಲೆ ಮಾಡಿದ್ದಾರೆ.

ಫಾರೂಕ್​ ಖಾನ್​ ಕಾಣದಿದ್ದಾಗ, ಕುಟುಂಬಸ್ಥರು ಸಂಪಿಗೆಹಳ್ಳಿ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದಾರೆ. ಇದೇ ವೇಳೆ ಈ ವೇಳೆ ಕೊಲೆ ಮಾಡಿರುವ ಆರೋಪಿಗಳು ಸಹ ಪೊಲೀಸ್​ ಠಾಣೆಗೆ ಬಂದು, ತಾವೇ ತಮ್ಮ ದ್ವೇಷಕ್ಕಾಗಿ ಕೊಲೆ ಮಾಡಿರುವುದಾಗಿ ಹೇಳಿದ್ದಾರೆ. ಆರೋಪಿಗಳು ಮತ್ತು ಫಾರೂಕ್​ ಖಾನ್​ ಎಲ್ಲರೂ ಪರಿಚಿತರೇ ಆಗಿದ್ದಾರೆ. ಆರೋಪಿ ಸುಹೇಲ್​​ಗೆ, “ನೀನು ಕೆಟ್ಟದಾಗಿ ಮಾತನಾಡುತ್ತೀಯಾ, ನನ್ನನ್ನು ಕೆಟ್ಟದಾಗಿ ಬಿಂಬಿಸುತ್ತಿಯಾ ಮತ್ತು ಗಾಂಜಾ ಮಾರಾಟ ಮಾಡುತ್ತೀಯಾ. ಈ ಬಗ್ಗೆ ನಾನು ಪೊಲೀಸರಿಗೆ ಹೇಳುತ್ತೇನೆ” ಎಂದು ಫಾರೂಕ್​ ಖಾನ್ ಹೇಳಿದ್ದರು.

ಇದನ್ನೂ ಓದಿ: ಒಂಬತ್ತು ಇಂಚು ಜಾಗಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

ಇದರಿಂದ ಕೋಪಗೊಂಡಿದ್ದ ಸುಹೇಲ್​ “ನಾನು ಗಾಂಜಾ ವ್ಯವಹಾರ ನಡೆಸುತಿರಲಿಲ್ಲ. ಆದರೂ ಸಹ ನನ್ನ ಬಗ್ಗೆ ಕೆಟ್ಟದಾಗಿ ಮಾತಾಡ್ತಾನೆ” ಎಂದು ಸುಹೇಲ್​ ಆಟೋದಲ್ಲಿ ಕರೆದುಕೊಂಡು ಹೋಗಿ ಇತರರೊಂದಿಗೆ ಸೇರಿ ಹಲ್ಲೆ ಮಾಡಿ ಕೊಲೆ ಮಾಡಿದ್ದಾನೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ