AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರಗ್ಸ್ ಕೇಸ್: ಕಿಶೋರ್‌ ಶೆಟ್ಟಿ, ಅಖಿಲ್ ನೌಶಿಲ್‌ ಡ್ರಗ್ಸ್ ಟೆಸ್ಟ್‌ ಪಾಸಿಟಿವ್‌!

ಬೆಂಗಳೂರು: ಡ್ರಗ್ಸ್ ಜಾಲದ ನಂಟಲ್ಲಿ ಮಂಗಳೂರಿನಲ್ಲಿ ಸಿಸಿಬಿಯಿಂದ ಅರೆಸ್ಟ್ ಆಗಿರುವ ಕಿಶೋರ್‌ ಶೆಟ್ಟಿ ಹಾಗೂ ಅಖಿಲ್ ನೌಶಿಲ್ ಡ್ರಗ್ಸ್ ಟೆಸ್ಟ್‌ ಪಾಸಿಟಿವ್‌ ಬಂದಿದೆ. ಕಿಶೋರ್‌ ಶೆಟ್ಟಿ ಮತ್ತೋರ್ವ ಬಂಧಿತ ಅಖಿಲ್ ನೌಶಿಲ್‌ಗೂ ಡ್ರಗ್ಸ್ ಟೆಸ್ಟ್‌ ಪಾಸಿಟಿವ್ ಬಂದಿದೆ. ಸೆಪ್ಟೆಂಬರ್‌ 19ರಂದು ಮಂಗಳೂರಿನ ಸಿಸಿಬಿ ಪೊಲೀಸರು ಈ ಇಬ್ಬರನ್ನು ಬಂಧಿಸಿದ್ದರು. ಇವರಿಬ್ಬರೂ ಡ್ರಗ್ಸ್ ಸೇವಿಸಿರುವುದು ಪರೀಕ್ಷೆ ವೇಳೆ ಪತ್ತೆಯಾಗಿದೆ. ಜೊತೆಗೆ ಆರೋಪಿಗಳನ್ನು ಬಂಧಿಸಿದ್ದ ವೇಳೆಯೇ MDMAಪೌಡರ್‌ ವಶಕ್ಕೆ ಪಡೆಯಲಾಗಿತ್ತು.

ಡ್ರಗ್ಸ್ ಕೇಸ್: ಕಿಶೋರ್‌ ಶೆಟ್ಟಿ, ಅಖಿಲ್ ನೌಶಿಲ್‌ ಡ್ರಗ್ಸ್ ಟೆಸ್ಟ್‌ ಪಾಸಿಟಿವ್‌!
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on: Sep 24, 2020 | 5:00 PM

ಬೆಂಗಳೂರು: ಡ್ರಗ್ಸ್ ಜಾಲದ ನಂಟಲ್ಲಿ ಮಂಗಳೂರಿನಲ್ಲಿ ಸಿಸಿಬಿಯಿಂದ ಅರೆಸ್ಟ್ ಆಗಿರುವ ಕಿಶೋರ್‌ ಶೆಟ್ಟಿ ಹಾಗೂ ಅಖಿಲ್ ನೌಶಿಲ್ ಡ್ರಗ್ಸ್ ಟೆಸ್ಟ್‌ ಪಾಸಿಟಿವ್‌ ಬಂದಿದೆ. ಕಿಶೋರ್‌ ಶೆಟ್ಟಿ ಮತ್ತೋರ್ವ ಬಂಧಿತ ಅಖಿಲ್ ನೌಶಿಲ್‌ಗೂ ಡ್ರಗ್ಸ್ ಟೆಸ್ಟ್‌ ಪಾಸಿಟಿವ್ ಬಂದಿದೆ.

ಸೆಪ್ಟೆಂಬರ್‌ 19ರಂದು ಮಂಗಳೂರಿನ ಸಿಸಿಬಿ ಪೊಲೀಸರು ಈ ಇಬ್ಬರನ್ನು ಬಂಧಿಸಿದ್ದರು. ಇವರಿಬ್ಬರೂ ಡ್ರಗ್ಸ್ ಸೇವಿಸಿರುವುದು ಪರೀಕ್ಷೆ ವೇಳೆ ಪತ್ತೆಯಾಗಿದೆ. ಜೊತೆಗೆ ಆರೋಪಿಗಳನ್ನು ಬಂಧಿಸಿದ್ದ ವೇಳೆಯೇ MDMAಪೌಡರ್‌ ವಶಕ್ಕೆ ಪಡೆಯಲಾಗಿತ್ತು.

ಎರಡ್ಮೂರು ಮಹಾನ್ ನಾಯಕರಿಗೆ ಅಪಮೃತ್ಯು, ಡೆಲ್ಲಿಗೂ ಅಪಾಯ: ಕೋಡಿಶ್ರೀ ಭವಿಷ್ಯ
ಎರಡ್ಮೂರು ಮಹಾನ್ ನಾಯಕರಿಗೆ ಅಪಮೃತ್ಯು, ಡೆಲ್ಲಿಗೂ ಅಪಾಯ: ಕೋಡಿಶ್ರೀ ಭವಿಷ್ಯ
ಕೊರೋನಾ ತರ ಮತ್ತೊಂದು ರೋಗ ಅಪಾಯದ ಭವಿಷ್ಯ ನುಡಿದ ಕೋಡಿಮಠ ಸ್ವಾಮೀಜಿ
ಕೊರೋನಾ ತರ ಮತ್ತೊಂದು ರೋಗ ಅಪಾಯದ ಭವಿಷ್ಯ ನುಡಿದ ಕೋಡಿಮಠ ಸ್ವಾಮೀಜಿ
ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಕೋಡಿಶ್ರೀ ಮತ್ತೆ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಕೋಡಿಶ್ರೀ ಮತ್ತೆ ಸ್ಫೋಟಕ ಭವಿಷ್ಯ
ಕ್ರಿಮಿ ಕೊಲ್ಲಬಾರದೆಂದು ಕುರಾನ್​​ನಲ್ಲಿದೆ, ಆದ್ರೆ..ಕೋಡಿಮಠಶ್ರೀ ಮಾತು
ಕ್ರಿಮಿ ಕೊಲ್ಲಬಾರದೆಂದು ಕುರಾನ್​​ನಲ್ಲಿದೆ, ಆದ್ರೆ..ಕೋಡಿಮಠಶ್ರೀ ಮಾತು
ಸ್ಕೂಟಿ ಸ್ಟಾರ್ಟ್​ ಮಾಡುತ್ತಲೇ ಕುಸಿದುಬಿದ್ದು ವ್ಯಕ್ತಿ ಸಾವು
ಸ್ಕೂಟಿ ಸ್ಟಾರ್ಟ್​ ಮಾಡುತ್ತಲೇ ಕುಸಿದುಬಿದ್ದು ವ್ಯಕ್ತಿ ಸಾವು
RCB vs CSK: ರೂಲ್ಸ್ ಗೊತ್ತಿಲ್ದೆ ಪಂದ್ಯ ಸೋತ ಚೆನ್ನೈ ಸೂಪರ್ ಕಿಂಗ್ಸ್
RCB vs CSK: ರೂಲ್ಸ್ ಗೊತ್ತಿಲ್ದೆ ಪಂದ್ಯ ಸೋತ ಚೆನ್ನೈ ಸೂಪರ್ ಕಿಂಗ್ಸ್
ಆಕ್ರೋಶ... ವಿರಾಟ್ ಕೊಹ್ಲಿ ಔಟಾದಾಗ ಖಲೀಲ್ ಅಹ್ಮದ್ ಸಂಭ್ರಮ ಹೇಗಿತ್ತು ನೋಡಿ
ಆಕ್ರೋಶ... ವಿರಾಟ್ ಕೊಹ್ಲಿ ಔಟಾದಾಗ ಖಲೀಲ್ ಅಹ್ಮದ್ ಸಂಭ್ರಮ ಹೇಗಿತ್ತು ನೋಡಿ
ಊಟಿಯಲ್ಲಿ ದೆವ್ವದ ಅನುಭವ: ಪ್ರಿಯಾಂಕಾ ಉಪೇಂದ್ರ ಮಾತು ಕೇಳಿ ಸೃಜನ್ ಶಾಕ್
ಊಟಿಯಲ್ಲಿ ದೆವ್ವದ ಅನುಭವ: ಪ್ರಿಯಾಂಕಾ ಉಪೇಂದ್ರ ಮಾತು ಕೇಳಿ ಸೃಜನ್ ಶಾಕ್
ಗರ್ಲ್​ಫ್ರೆಂಡ್​ ಜತೆ ಸುತ್ತುತ್ತಿದ್ದ ಮಗ, ಇಬ್ಬರಿಗೂ ಬಿತ್ತು ಏಟು
ಗರ್ಲ್​ಫ್ರೆಂಡ್​ ಜತೆ ಸುತ್ತುತ್ತಿದ್ದ ಮಗ, ಇಬ್ಬರಿಗೂ ಬಿತ್ತು ಏಟು
ಕಳೆದು ಹೋದ ಮೊಬೈಲ್ ಕೊರಗಜ್ಜನ ಕೃಪೆಯಿಂದ ಸಿಕ್ತು: ನಟಿ ಇಳಾ ವಿಟ್ಲಾ
ಕಳೆದು ಹೋದ ಮೊಬೈಲ್ ಕೊರಗಜ್ಜನ ಕೃಪೆಯಿಂದ ಸಿಕ್ತು: ನಟಿ ಇಳಾ ವಿಟ್ಲಾ