AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಡಗು: ರೈಫಲ್​ನಿಂದ ಗುಂಡು ಹಾರಿ ವ್ಯಕ್ತಿ ಸಾವು, ಮೂವರು ವಶಕ್ಕೆ

ಪಾಯಿಂಟ್​​ 22 ರೈಫಲ್​​ನಿಂದ ಗುಂಡು ಹಾರಿ 34 ವರ್ಷದ ಸಂತೋಷ್​ ಎಂಬುವರು ಮೃತಪಟ್ಟಿರುವ ಘಟನೆ ಕೊಡಗು-ಮೈಸೂರು ಗಡಿ ಗ್ರಾಮ ಗಿರಗೂರಿನಲ್ಲಿ ನಡೆದಿದೆ. ಅವಘಡ ನಡೆದ ವೇಳೆ ಸಂತೋಷ್​ ಜೊತೆ ಇದ್ದ ಮೂವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಕುಶಾಲನಗರ ಟೌನ್ ಮತ್ತು ಬೈಲುಕುಪ್ಪೆ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಕೊಡಗು: ರೈಫಲ್​ನಿಂದ ಗುಂಡು ಹಾರಿ ವ್ಯಕ್ತಿ ಸಾವು, ಮೂವರು ವಶಕ್ಕೆ
ಮೃತ ಸಂತೋಷ್​​​
Gopal AS
| Edited By: ವಿವೇಕ ಬಿರಾದಾರ|

Updated on:Mar 20, 2024 | 10:09 AM

Share

ಕೊಡಗು, ಮಾರ್ಚ್​ 19: ರೈಫಲ್​ನಿಂದ ಗುಂಡು ಹಾರಿ (Rifle Firing) ವ್ಯಕ್ತಿ ಮೃತಪಟ್ಟಿರುವ ಘಟನೆ ಕೊಡಗು-ಮೈಸೂರು (Kodagu-Mysore) ಗಡಿ ಗ್ರಾಮ ಗಿರಗೂರಿನಲ್ಲಿ ನಡೆದಿದೆ. ಕುಶಾಲನಗರದ (Kushalnagar) ಹಾರಂಗಿ ನಿವಾಸಿ ಸಂತೋಷ್ (34) ಮೃತ ದುರ್ದೈವಿ. ಪಾಯಿಂಟ್​​ 22 ರೈಫಲ್​​ನಿಂದ ಗುಂಡು ಹಾರಿದೆ. ಗುಂಡು ಸಂತೋಷ್​​ ತಲೆ ಸೀಳಿದ್ದು, ಪ್ರಾಣ ಪಕ್ಷಿ ಹಾರಿ ಹೋಗಿದೆ. ಕಾವೇರಿ ಹೊಳೆಯಲ್ಲಿ ಮೀನುಗಾರಿಕೆಗೆ ತೆರಳಿದ್ದಾಗ ಘಟನೆ ಸಂಭವಿಸಿದ್ದು, ಸಂತೋಷ್ ಜೊತೆ ಇದ್ದ ರವಿ, ನೂತನ್, ಶರತ್​ ಎಂಬುವರನ್ನು ಪೊಲೀಸರು ವಶಕ್ಕೆ ಪಡೆದಿಕೊಂಡಿದ್ದಾರೆ. ಕುಶಾಲನಗರ ಟೌನ್ ಮತ್ತು ಬೈಲುಕುಪ್ಪೆ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪಿರಿಯಾಪಟ್ಟಣ ತಾಲೂಕಿನ ಬೈಲುಕುಪ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಹೆಚ್ಚಿನ ಮಾಹಿತಿ ಅಪ್ಡೇಟ್​ ಮಾಡಲಾಗುತ್ತಿದೆ….

Published On - 9:55 am, Wed, 20 March 24

Follow Us
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ
RSS ಬಗ್ಗೆ ಹೇಳಿಕೆ: ಸಚಿವ ಯತೀಂದ್ರ ವಿರುದ್ಧ ಎಸ್​​ಪಿಗೆ ಬಿಜೆಪಿ ದೂರು
RSS ಬಗ್ಗೆ ಹೇಳಿಕೆ: ಸಚಿವ ಯತೀಂದ್ರ ವಿರುದ್ಧ ಎಸ್​​ಪಿಗೆ ಬಿಜೆಪಿ ದೂರು
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ": ಸಚಿವ ಶಿವಲಿಂಗೇಗೌಡ
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?