AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಡಗು: ರೈಫಲ್​ನಿಂದ ಗುಂಡು ಹಾರಿ ವ್ಯಕ್ತಿ ಸಾವು, ಮೂವರು ವಶಕ್ಕೆ

ಪಾಯಿಂಟ್​​ 22 ರೈಫಲ್​​ನಿಂದ ಗುಂಡು ಹಾರಿ 34 ವರ್ಷದ ಸಂತೋಷ್​ ಎಂಬುವರು ಮೃತಪಟ್ಟಿರುವ ಘಟನೆ ಕೊಡಗು-ಮೈಸೂರು ಗಡಿ ಗ್ರಾಮ ಗಿರಗೂರಿನಲ್ಲಿ ನಡೆದಿದೆ. ಅವಘಡ ನಡೆದ ವೇಳೆ ಸಂತೋಷ್​ ಜೊತೆ ಇದ್ದ ಮೂವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಕುಶಾಲನಗರ ಟೌನ್ ಮತ್ತು ಬೈಲುಕುಪ್ಪೆ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಕೊಡಗು: ರೈಫಲ್​ನಿಂದ ಗುಂಡು ಹಾರಿ ವ್ಯಕ್ತಿ ಸಾವು, ಮೂವರು ವಶಕ್ಕೆ
ಮೃತ ಸಂತೋಷ್​​​
Gopal AS
| Edited By: |

Updated on:Mar 20, 2024 | 10:09 AM

Share

ಕೊಡಗು, ಮಾರ್ಚ್​ 19: ರೈಫಲ್​ನಿಂದ ಗುಂಡು ಹಾರಿ (Rifle Firing) ವ್ಯಕ್ತಿ ಮೃತಪಟ್ಟಿರುವ ಘಟನೆ ಕೊಡಗು-ಮೈಸೂರು (Kodagu-Mysore) ಗಡಿ ಗ್ರಾಮ ಗಿರಗೂರಿನಲ್ಲಿ ನಡೆದಿದೆ. ಕುಶಾಲನಗರದ (Kushalnagar) ಹಾರಂಗಿ ನಿವಾಸಿ ಸಂತೋಷ್ (34) ಮೃತ ದುರ್ದೈವಿ. ಪಾಯಿಂಟ್​​ 22 ರೈಫಲ್​​ನಿಂದ ಗುಂಡು ಹಾರಿದೆ. ಗುಂಡು ಸಂತೋಷ್​​ ತಲೆ ಸೀಳಿದ್ದು, ಪ್ರಾಣ ಪಕ್ಷಿ ಹಾರಿ ಹೋಗಿದೆ. ಕಾವೇರಿ ಹೊಳೆಯಲ್ಲಿ ಮೀನುಗಾರಿಕೆಗೆ ತೆರಳಿದ್ದಾಗ ಘಟನೆ ಸಂಭವಿಸಿದ್ದು, ಸಂತೋಷ್ ಜೊತೆ ಇದ್ದ ರವಿ, ನೂತನ್, ಶರತ್​ ಎಂಬುವರನ್ನು ಪೊಲೀಸರು ವಶಕ್ಕೆ ಪಡೆದಿಕೊಂಡಿದ್ದಾರೆ. ಕುಶಾಲನಗರ ಟೌನ್ ಮತ್ತು ಬೈಲುಕುಪ್ಪೆ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪಿರಿಯಾಪಟ್ಟಣ ತಾಲೂಕಿನ ಬೈಲುಕುಪ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಹೆಚ್ಚಿನ ಮಾಹಿತಿ ಅಪ್ಡೇಟ್​ ಮಾಡಲಾಗುತ್ತಿದೆ….

Published On - 9:55 am, Wed, 20 March 24

Follow Us
ತ್ರಿಶಾ ಜತೆ ಮೈತ್ರಿ ಮಾಡಿಕೊಂಡು ದಳಪತಿ ವಿಜಯ್ ಗೆದ್ದರು: ರಿಷಿಕಾ ಸಿಂಗ್
ತ್ರಿಶಾ ಜತೆ ಮೈತ್ರಿ ಮಾಡಿಕೊಂಡು ದಳಪತಿ ವಿಜಯ್ ಗೆದ್ದರು: ರಿಷಿಕಾ ಸಿಂಗ್
ಐಪಿಎಲ್‌ನಲ್ಲಿ ಈ ಸಾಧನೆ ಮಾಡಿದ ಮೊದಲ ಬ್ಯಾಟ್ಸ್‌ಮನ್ ಪ್ರಿಯಾಂಶ್ ಆರ್ಯ
ಐಪಿಎಲ್‌ನಲ್ಲಿ ಈ ಸಾಧನೆ ಮಾಡಿದ ಮೊದಲ ಬ್ಯಾಟ್ಸ್‌ಮನ್ ಪ್ರಿಯಾಂಶ್ ಆರ್ಯ
ಬೆಂಗಳೂರಿಗರಿಗೆ ಬಂಪರ್ ಕೊಡುಗೆ: ಡಿಕೆ ಶಿವಕುಮಾರ್ ಮಹತ್ವದ ಘೋಷಣೆ
ಬೆಂಗಳೂರಿಗರಿಗೆ ಬಂಪರ್ ಕೊಡುಗೆ: ಡಿಕೆ ಶಿವಕುಮಾರ್ ಮಹತ್ವದ ಘೋಷಣೆ
ವೈಕೋ ಮನೆಗೆ ಹೋದ ವಿಜಯ್​ಗೆ ದೃಷ್ಟಿ ತೆಗೆದ ಮನೆಕೆಲಸದವರು; ವಿಡಿಯೋ ವೈರಲ್
ವೈಕೋ ಮನೆಗೆ ಹೋದ ವಿಜಯ್​ಗೆ ದೃಷ್ಟಿ ತೆಗೆದ ಮನೆಕೆಲಸದವರು; ವಿಡಿಯೋ ವೈರಲ್
ಮರಳಿ ಶಾಸಕ ಸ್ಥಾನ ಸಿಕ್ಕಿದಕ್ಕೆ ಕಾಂಗ್ರೆಸ್​​ನ ರಾಜೇಗೌಡ ಫುಲ್ ಖುಷ್
ಮರಳಿ ಶಾಸಕ ಸ್ಥಾನ ಸಿಕ್ಕಿದಕ್ಕೆ ಕಾಂಗ್ರೆಸ್​​ನ ರಾಜೇಗೌಡ ಫುಲ್ ಖುಷ್
ಅಗತ್ಯಸೇವೆಗಳು ಕೂಡ ದುಬಾರಿ ಆಗಬಹುದು ಎಂದ ಆರ್ಥಿಕ ತಜ್ಞ
ಅಗತ್ಯಸೇವೆಗಳು ಕೂಡ ದುಬಾರಿ ಆಗಬಹುದು ಎಂದ ಆರ್ಥಿಕ ತಜ್ಞ
ಭಾರೀ ಕುತೂಹಲ ಮೂಡಿಸಿದ ತಮಿಳುನಾಡು ಸಿಎಂ ವಿಜಯ್- ಸ್ಟಾಲಿನ್ ಭೇಟಿ
ಭಾರೀ ಕುತೂಹಲ ಮೂಡಿಸಿದ ತಮಿಳುನಾಡು ಸಿಎಂ ವಿಜಯ್- ಸ್ಟಾಲಿನ್ ಭೇಟಿ
ಪ್ರಧಾನಿ ಮೋದಿ ಸಲಹೆ ಪಾಲಿಸದಿದ್ರೆ ದೇಶಕ್ಕೆ ಸಂಕಷ್ಟ ಎಂದ ರುದ್ರಮೂರ್ತಿ
ಪ್ರಧಾನಿ ಮೋದಿ ಸಲಹೆ ಪಾಲಿಸದಿದ್ರೆ ದೇಶಕ್ಕೆ ಸಂಕಷ್ಟ ಎಂದ ರುದ್ರಮೂರ್ತಿ
PM ಮೋದಿ 8 ಸಂದೇಶ ಯಾಕೆ? ಆರ್ಥಿಕ ತಜ್ಞ ರುದ್ರಮೂರ್ತಿ ಹೇಳಿದ್ದಿಷ್ಟು
PM ಮೋದಿ 8 ಸಂದೇಶ ಯಾಕೆ? ಆರ್ಥಿಕ ತಜ್ಞ ರುದ್ರಮೂರ್ತಿ ಹೇಳಿದ್ದಿಷ್ಟು
ಮೋದಿ ಸಾಗೋ ದಾರಿಯಲ್ಲಿ ಜಿಲೆಟಿನ್ ಕಡ್ಡಿ ಪತ್ತೆ ಕೇಸ್​: ತಮಿಳುನಾಡು ಲಿಂಕ್​?
ಮೋದಿ ಸಾಗೋ ದಾರಿಯಲ್ಲಿ ಜಿಲೆಟಿನ್ ಕಡ್ಡಿ ಪತ್ತೆ ಕೇಸ್​: ತಮಿಳುನಾಡು ಲಿಂಕ್​?