AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಡಗು: ರೈಫಲ್​ನಿಂದ ಗುಂಡು ಹಾರಿ ವ್ಯಕ್ತಿ ಸಾವು, ಮೂವರು ವಶಕ್ಕೆ

ಪಾಯಿಂಟ್​​ 22 ರೈಫಲ್​​ನಿಂದ ಗುಂಡು ಹಾರಿ 34 ವರ್ಷದ ಸಂತೋಷ್​ ಎಂಬುವರು ಮೃತಪಟ್ಟಿರುವ ಘಟನೆ ಕೊಡಗು-ಮೈಸೂರು ಗಡಿ ಗ್ರಾಮ ಗಿರಗೂರಿನಲ್ಲಿ ನಡೆದಿದೆ. ಅವಘಡ ನಡೆದ ವೇಳೆ ಸಂತೋಷ್​ ಜೊತೆ ಇದ್ದ ಮೂವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಕುಶಾಲನಗರ ಟೌನ್ ಮತ್ತು ಬೈಲುಕುಪ್ಪೆ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಕೊಡಗು: ರೈಫಲ್​ನಿಂದ ಗುಂಡು ಹಾರಿ ವ್ಯಕ್ತಿ ಸಾವು, ಮೂವರು ವಶಕ್ಕೆ
ಮೃತ ಸಂತೋಷ್​​​
Gopal AS
| Edited By: ವಿವೇಕ ಬಿರಾದಾರ|

Updated on:Mar 20, 2024 | 10:09 AM

Share

ಕೊಡಗು, ಮಾರ್ಚ್​ 19: ರೈಫಲ್​ನಿಂದ ಗುಂಡು ಹಾರಿ (Rifle Firing) ವ್ಯಕ್ತಿ ಮೃತಪಟ್ಟಿರುವ ಘಟನೆ ಕೊಡಗು-ಮೈಸೂರು (Kodagu-Mysore) ಗಡಿ ಗ್ರಾಮ ಗಿರಗೂರಿನಲ್ಲಿ ನಡೆದಿದೆ. ಕುಶಾಲನಗರದ (Kushalnagar) ಹಾರಂಗಿ ನಿವಾಸಿ ಸಂತೋಷ್ (34) ಮೃತ ದುರ್ದೈವಿ. ಪಾಯಿಂಟ್​​ 22 ರೈಫಲ್​​ನಿಂದ ಗುಂಡು ಹಾರಿದೆ. ಗುಂಡು ಸಂತೋಷ್​​ ತಲೆ ಸೀಳಿದ್ದು, ಪ್ರಾಣ ಪಕ್ಷಿ ಹಾರಿ ಹೋಗಿದೆ. ಕಾವೇರಿ ಹೊಳೆಯಲ್ಲಿ ಮೀನುಗಾರಿಕೆಗೆ ತೆರಳಿದ್ದಾಗ ಘಟನೆ ಸಂಭವಿಸಿದ್ದು, ಸಂತೋಷ್ ಜೊತೆ ಇದ್ದ ರವಿ, ನೂತನ್, ಶರತ್​ ಎಂಬುವರನ್ನು ಪೊಲೀಸರು ವಶಕ್ಕೆ ಪಡೆದಿಕೊಂಡಿದ್ದಾರೆ. ಕುಶಾಲನಗರ ಟೌನ್ ಮತ್ತು ಬೈಲುಕುಪ್ಪೆ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪಿರಿಯಾಪಟ್ಟಣ ತಾಲೂಕಿನ ಬೈಲುಕುಪ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಹೆಚ್ಚಿನ ಮಾಹಿತಿ ಅಪ್ಡೇಟ್​ ಮಾಡಲಾಗುತ್ತಿದೆ….

Published On - 9:55 am, Wed, 20 March 24

Follow Us
Gopal AS
Gopal AS
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?