AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kolar Cyber Crime: ಭಾರತೀಯ ಸೇನೆ ಹೆಸರಿನಲ್ಲಿ ಕೋಲಾರ ಎಪಿಎಂಸಿ ಮಂಡಿ ಮಾಲೀಕನಿಗೆ ವಂಚನೆ!

ಹಣ ಪಾವತಿಸಲು ಪುಟ್ಟರಾಜುವಿನಿಂದ ATM ಕಾರ್ಡ್ ಡಿಟೇಲ್ಸ್ ಪಡೆದಿದ್ದ. ಕೇಂದ್ರ ಸರ್ಕಾರದ ನಿಯಮದ ಪ್ರಕಾರ ನಮ್ಮಲ್ಲಿ ಕಾರ್ಡ್ ಟು ಕಾರ್ಡ್ ಪೇಮೆಂಟ್ ಇದೆಯೆಂದು ಯಾಮಾರಿಸಿದ್ದ. ಹೀಗಾಗಿ ಮಂಡಿ ಮಾಲೀಕ ಪುಟ್ಟರಾಜು ಕಾರ್ಡ್ ಡಿಟೇಲ್ಸ್ ಕೊಟ್ಟಿದ್ದ. ಕಾರ್ಡ್ ಡಿಟೇಲ್ಸ್ ಕೊಡುತ್ತಿದ್ದಂತೆ ವಿಕ್ರಂ ಹಣ ಎಗರಿಸಿದ್ದ.

Kolar Cyber Crime: ಭಾರತೀಯ ಸೇನೆ ಹೆಸರಿನಲ್ಲಿ ಕೋಲಾರ ಎಪಿಎಂಸಿ ಮಂಡಿ ಮಾಲೀಕನಿಗೆ ವಂಚನೆ!
Kolar Cyber Crime: ಭಾರತೀಯ ಸೇನೆ ಹೆಸರಿನಲ್ಲಿ ಕೋಲಾರ ಎಪಿಎಂಸಿ ಮಂಡಿ ಮಾಲೀಕನಿಗೆ ವಂಚನೆ!
TV9 Web
| Edited By: ಸಾಧು ಶ್ರೀನಾಥ್​|

Updated on:Oct 27, 2021 | 1:22 PM

Share

ಕೋಲಾರ: ಭಾರತೀಯ ಸೈನಿಕರ ಹೆಸರಿನಲ್ಲಿ ಇಲ್ಲಿನ ಎಪಿಎಂಸಿ ಮಂಡಿ ಮಾಲೀಕನಿಗೆ ವಂಚನೆ ಎಸಗಲಾಗಿದ್ದು, ಮಂಡಿ ಮಾಲೀಕನ ಖಾತೆಯಲ್ಲಿದ್ದ ಹಣ ಎಗರಿಸಲಾಗಿದೆ. ಕೋಲಾರ APMC ಮಂಡಿ ಮಾಲೀಕ ಪುಟ್ಟರಾಜು ಬಳಿ ‘ನಮಗೆ 10 ದಿನಗಳಿಗೆ ತರಕಾರಿಗಳು ಬೇಕು’ ಎಂದು ವ್ಯಕ್ತಿಯೊಬ್ಬ ಆರ್ಡರ್ ಮಾಡಿದ್ದ. ತನ್ನ ಹೆಸರು ವಿಕ್ರಂ ಎಂದೂ, ತಾನು ಇಂಡಿಯನ್ ಆರ್ಮಿಯಿಂದ ಕರೆ ಮಾಡುತ್ತಿರುವುದಾಗಿ ತರಕಾರಿ ಆರ್ಡರ್ ಮಾಡಿದ್ದ. ವಾಟ್ಸಾಪ್​ ಮಾತುಕತೆ ನಡೆಸಿದ್ದ.

ಬಳಿಕ ಹಣ ಪಾವತಿಸಲು ಪುಟ್ಟರಾಜುವಿನಿಂದ ATM ಕಾರ್ಡ್ ಡಿಟೇಲ್ಸ್ ಪಡೆದಿದ್ದ. ಕೇಂದ್ರ ಸರ್ಕಾರದ ನಿಯಮದ ಪ್ರಕಾರ ನಮ್ಮಲ್ಲಿ ಕಾರ್ಡ್ ಟು ಕಾರ್ಡ್ ಪೇಮೆಂಟ್ ಇದೆಯೆಂದು (Indian Army Canteen Smart Card) ಯಾಮಾರಿಸಿದ್ದ. ಹೀಗಾಗಿ ಮಂಡಿ ಮಾಲೀಕ ಪುಟ್ಟರಾಜು ಕಾರ್ಡ್ ಡಿಟೇಲ್ಸ್ ಕೊಟ್ಟಿದ್ದ. ಕಾರ್ಡ್ ಡಿಟೇಲ್ಸ್ ಕೊಡುತ್ತಿದ್ದಂತೆ ವಿಕ್ರಂ ಹಣ ಎಗರಿಸಿದ್ದ. ಕೂಡಲೇ ಎಚ್ಚೆತ್ತುಕೊಂಡ ಮಂಡಿ ಮಾಲೀಕ ಪೊಲೀಸ್​ ಠಾಣೆಗೆ ದೂರು ನೀಡಿದ್ದ. ಸೈಬರ್ ಕ್ರೈಂ ಠಾಣೆ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Also Read: ಮಾಜಿ ಪ್ರೇಯಸಿಯನ್ನು ಜೀವಸಹಿತ ಸೂಟ್​ಕೇಸ್​​ನಲ್ಲಿ ತುಂಬಿ ಕಾಡಿಗೆ ಎಸೆದಿದ್ದವನಿಗೆ 30 ವರ್ಷ ಜೈಲುಶಿಕ್ಷೆ..

News Top 9: ‘Karnataka’ Top Stories Of The Day (27-10-2021)

(Kolar Cyber Crime miscreants cheats apmc shopkeeper in the name of indian army)

Published On - 9:15 am, Wed, 27 October 21

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ