AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kolar Cyber Crime: ಭಾರತೀಯ ಸೇನೆ ಹೆಸರಿನಲ್ಲಿ ಕೋಲಾರ ಎಪಿಎಂಸಿ ಮಂಡಿ ಮಾಲೀಕನಿಗೆ ವಂಚನೆ!

ಹಣ ಪಾವತಿಸಲು ಪುಟ್ಟರಾಜುವಿನಿಂದ ATM ಕಾರ್ಡ್ ಡಿಟೇಲ್ಸ್ ಪಡೆದಿದ್ದ. ಕೇಂದ್ರ ಸರ್ಕಾರದ ನಿಯಮದ ಪ್ರಕಾರ ನಮ್ಮಲ್ಲಿ ಕಾರ್ಡ್ ಟು ಕಾರ್ಡ್ ಪೇಮೆಂಟ್ ಇದೆಯೆಂದು ಯಾಮಾರಿಸಿದ್ದ. ಹೀಗಾಗಿ ಮಂಡಿ ಮಾಲೀಕ ಪುಟ್ಟರಾಜು ಕಾರ್ಡ್ ಡಿಟೇಲ್ಸ್ ಕೊಟ್ಟಿದ್ದ. ಕಾರ್ಡ್ ಡಿಟೇಲ್ಸ್ ಕೊಡುತ್ತಿದ್ದಂತೆ ವಿಕ್ರಂ ಹಣ ಎಗರಿಸಿದ್ದ.

Kolar Cyber Crime: ಭಾರತೀಯ ಸೇನೆ ಹೆಸರಿನಲ್ಲಿ ಕೋಲಾರ ಎಪಿಎಂಸಿ ಮಂಡಿ ಮಾಲೀಕನಿಗೆ ವಂಚನೆ!
Kolar Cyber Crime: ಭಾರತೀಯ ಸೇನೆ ಹೆಸರಿನಲ್ಲಿ ಕೋಲಾರ ಎಪಿಎಂಸಿ ಮಂಡಿ ಮಾಲೀಕನಿಗೆ ವಂಚನೆ!
TV9 Web
| Edited By: |

Updated on:Oct 27, 2021 | 1:22 PM

Share

ಕೋಲಾರ: ಭಾರತೀಯ ಸೈನಿಕರ ಹೆಸರಿನಲ್ಲಿ ಇಲ್ಲಿನ ಎಪಿಎಂಸಿ ಮಂಡಿ ಮಾಲೀಕನಿಗೆ ವಂಚನೆ ಎಸಗಲಾಗಿದ್ದು, ಮಂಡಿ ಮಾಲೀಕನ ಖಾತೆಯಲ್ಲಿದ್ದ ಹಣ ಎಗರಿಸಲಾಗಿದೆ. ಕೋಲಾರ APMC ಮಂಡಿ ಮಾಲೀಕ ಪುಟ್ಟರಾಜು ಬಳಿ ‘ನಮಗೆ 10 ದಿನಗಳಿಗೆ ತರಕಾರಿಗಳು ಬೇಕು’ ಎಂದು ವ್ಯಕ್ತಿಯೊಬ್ಬ ಆರ್ಡರ್ ಮಾಡಿದ್ದ. ತನ್ನ ಹೆಸರು ವಿಕ್ರಂ ಎಂದೂ, ತಾನು ಇಂಡಿಯನ್ ಆರ್ಮಿಯಿಂದ ಕರೆ ಮಾಡುತ್ತಿರುವುದಾಗಿ ತರಕಾರಿ ಆರ್ಡರ್ ಮಾಡಿದ್ದ. ವಾಟ್ಸಾಪ್​ ಮಾತುಕತೆ ನಡೆಸಿದ್ದ.

ಬಳಿಕ ಹಣ ಪಾವತಿಸಲು ಪುಟ್ಟರಾಜುವಿನಿಂದ ATM ಕಾರ್ಡ್ ಡಿಟೇಲ್ಸ್ ಪಡೆದಿದ್ದ. ಕೇಂದ್ರ ಸರ್ಕಾರದ ನಿಯಮದ ಪ್ರಕಾರ ನಮ್ಮಲ್ಲಿ ಕಾರ್ಡ್ ಟು ಕಾರ್ಡ್ ಪೇಮೆಂಟ್ ಇದೆಯೆಂದು (Indian Army Canteen Smart Card) ಯಾಮಾರಿಸಿದ್ದ. ಹೀಗಾಗಿ ಮಂಡಿ ಮಾಲೀಕ ಪುಟ್ಟರಾಜು ಕಾರ್ಡ್ ಡಿಟೇಲ್ಸ್ ಕೊಟ್ಟಿದ್ದ. ಕಾರ್ಡ್ ಡಿಟೇಲ್ಸ್ ಕೊಡುತ್ತಿದ್ದಂತೆ ವಿಕ್ರಂ ಹಣ ಎಗರಿಸಿದ್ದ. ಕೂಡಲೇ ಎಚ್ಚೆತ್ತುಕೊಂಡ ಮಂಡಿ ಮಾಲೀಕ ಪೊಲೀಸ್​ ಠಾಣೆಗೆ ದೂರು ನೀಡಿದ್ದ. ಸೈಬರ್ ಕ್ರೈಂ ಠಾಣೆ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Also Read: ಮಾಜಿ ಪ್ರೇಯಸಿಯನ್ನು ಜೀವಸಹಿತ ಸೂಟ್​ಕೇಸ್​​ನಲ್ಲಿ ತುಂಬಿ ಕಾಡಿಗೆ ಎಸೆದಿದ್ದವನಿಗೆ 30 ವರ್ಷ ಜೈಲುಶಿಕ್ಷೆ..

News Top 9: ‘Karnataka’ Top Stories Of The Day (27-10-2021)

(Kolar Cyber Crime miscreants cheats apmc shopkeeper in the name of indian army)

Published On - 9:15 am, Wed, 27 October 21

ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು