AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲ್ಕತ್ತಾ: ಎಕೆ-47ನಿಂದ ಗುಂಡಿನ ದಾಳಿ; ಓರ್ವ ಸಿಐಎಸ್​ಫ್ ಅಧಿಕಾರಿ ಸಾವು

ಪಶ್ಚಿಮ ಬಂಗಾಳದ ಕೋಲ್ಕತ್ತಾದ ಇಂಡಿಯನ್‌ ಮ್ಯೂಸಿಯಂ ಆವರಣದಲ್ಲಿ ವ್ಯಕ್ತಿಯೋರ್ವ ಎಕೆ-47ನಿಂದ ಸಿಐಎಸ್​ಫ್​ (CISF) ಅಧಿಕಾರಿಯ ಮೇಲೆ ಮನಬಂದಂತೆ ಗುಂಡಿನ ದಾಳಿ ನಡೆಸಿ ಕೊಲೆಗೈದಿದ್ದಾನೆ.

ಕೋಲ್ಕತ್ತಾ: ಎಕೆ-47ನಿಂದ ಗುಂಡಿನ ದಾಳಿ; ಓರ್ವ ಸಿಐಎಸ್​ಫ್ ಅಧಿಕಾರಿ ಸಾವು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Aug 06, 2022 | 9:21 PM

Share

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಕೋಲ್ಕತ್ತಾದ ಭಾರತೀಯ ಮ್ಯೂಸಿಯಂ ಆವರಣದಲ್ಲಿ ವ್ಯಕ್ತಿಯೋರ್ವ ಎಕೆ-47ನಿಂದ ಸಿಐಎಸ್​ಫ್​ (CISF) ಅಧಿಕಾರಿಯ ಮೇಲೆ ಮನಬಂದಂತೆ ಗುಂಡಿನ ದಾಳಿ ನಡೆಸಿ ಕೊಲೆಗೈದಿದ್ದಾನೆ. ಕೊಲೆಗೈದು ಎಕೆ-47 ಸಮೇತ ಪೊಲೀಸರಿಗೆ ಶರಣಾಗಿದ್ದಾನೆ. ಗುಂಡಿನ ದಾಳಿಯಲ್ಲಿ ಮತ್ತೊಬ್ಬರಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

18 ತಿಂಗಳ ಮಗುವನ್ನು ಕೊಂದು, ನದಿಗೆ ಹಾರಿದ ಮಹಿಳೆ

ಗೋವಾ: ಶನಿವಾರ ಮುಂಜಾನೆ ಗೋವಾದ ಹಳ್ಳಿಯೊಂದರಲ್ಲಿ ಮಹಿಳೆಯೊಬ್ಬರು ತನ್ನ 18 ತಿಂಗಳ ಮಗಳನ್ನು ಕೊಂದು, ನಂತರ ತಾನು ಜೀವ ಕಳೆದುಕೊಳ್ಳಲು, ನದಿಗೆ ಹಾರಿದ್ದಾಳೆ, ಆದರೆ ಕೆಲವು ಕಟ್ಟಡ ಕಾರ್ಮಿಕರು ಆಕೆಯನ್ನು ರಕ್ಷಿಸಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. 34 ವರ್ಷದ ಮಹಿಳೆ ಜರ್ಮನಿಯಲ್ಲಿ ಹಲವಾರು ವರ್ಷಗಳಿಂದ ನೆಲೆ ನಿಂತಿದ್ದರು. ನಂತರ ದಕ್ಷಿಣ ಗೋವಾದ ಚಿಕಾಲಿಮ್‌ನಲ್ಲಿರುವ ತನ್ನ ಪೋಷಕರ ಮನೆಗೆ ಕಳೆದ ವಾರ ಬಂದಿದ್ದಳು, ಆಕೆಯ ಪತಿ ಜರ್ಮನಿಯಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಹಿಳೆಯನ್ನು ನಿಮಿಷಾ ವಲ್ಸನ್ ಎಂದು ಗುರುತಿಸಲಾಗಿದ್ದು, ಇಂದು ಮುಂಜಾನೆ 5 ಗಂಟೆ ಸುಮಾರಿಗೆ ತನ್ನ 18 ತಿಂಗಳ ಮಗಳನ್ನು ಕತ್ತು ಹಿಸುಕಿ ಕೊಂದಿದ್ದಾಳೆ. ನಂತರ ಅವಳು ತನ್ನ ಮನೆಯವರ ಬಳಿ ಕಾರಿನ ಕೀಯನ್ನು ಕೇಳಿದ್ದಾಳೆ ಎಂದು ಪೊಲೀಸರು ಹೇಳಿದ್ದಾರೆ. ನಂತರ ಸುಮಾರು ಐದು ಕಿಲೋಮೀಟರ್ ದೂರ ಕಾರನ್ನು ಓಡಿಸಿಕೊಂಡು ಸೇತುವೆಯೊಂದಕ್ಕೆ ನಿಲ್ಲಿಸಿ, ನಂತರ ಸೇತುವೆಯಿಂದ ಜುವಾರಿ ನದಿಗೆ ಹಾರಿದ್ದಾಳೆ. ಆದರೆ, ಸೇತುವೆ ದುರಸ್ಥಿ ಮಾಡುತ್ತಿದ್ದ ಕೆಲವು ಕಾರ್ಮಿಕರು ಆಕೆಯನ್ನು ರಕ್ಷಿಸಿದ್ದಾರೆ ಎಂದು ಅವರು ಹೇಳಿದರು.

ಮಹಿಳೆಯನ್ನು ಬಂಬೋಲಿಮ್‌ನಲ್ಲಿರುವ ಸರ್ಕಾರಿ ಗೋವಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ (ಜಿಎಂಸಿಎಚ್) ದಾಖಲು ಮಾಡಲಾಗಿದೆ. ಈಗ ಆಕೆ ಚಿಕಿತ್ಸೆ ಪಡೆಯುತ್ತಿದ್ದಾಳೆ ಎಂದು ಅವರು ಹೇಳಿದರು. ಆರೋಪಿ ಮಹಿಳೆ ಜರ್ಮನಿಯಲ್ಲಿ ಹಲವಾರು ವರ್ಷಗಳ ನಂತರ ಗೋವಾಕ್ಕೆ ಮರಳಿದ್ದಳು, ಅಲ್ಲಿ ಅವಳ ಪತಿ ಕೆಲಸ ಮಾಡುತ್ತಿದ್ದಾನೆ ಎಂದು ಶ್ರೀನಾಯಕ್ ಹೇಳಿದರು. ಆರೋಪಿ ವಿರುದ್ಧ ಕೊಲೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Published On - 8:39 pm, Sat, 6 August 22

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ