AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋರಮಂಗಲದ ಪಬ್​​ನಲ್ಲಿ ನಡುರಾತ್ರಿ ಟ್ಯಾಕ್ಸ್​​ ಇನ್​ಸ್ಪೆಕ್ಟರ್​​ಗೆ ಕೂಡಿಹಾಕಿ ಹಲ್ಲೆ ಮಾಡಿದ ಪಬ್ ಮಾಲಿಕ, ಬೌನ್ಸರ್​​ಗಳು!

ನೀನು ಫೇಕ್ ಜಿಎಸ್​ಟಿ ಇನ್​ಸ್ಪೆಕ್ಟರ್ ಎಂದು ಇನ್​ಸ್ಪೆಕ್ಟರ್​​ ವಿನಯ್​ಗೆ ಪಬ್​ ಮಾಲಿಕ ರಾಕೇಶ್ ಬೈದಿದ್ದಾನೆ. ಅದಾಗುತ್ತಿದ್ದಂತೆ ಇನ್​ಸ್ಪೆಕ್ಟರ್​​ ವಿನಯ್​ನನ್ನು ಕೂಡಿ ಹಾಕಿ ಹಲ್ಲೆ ಮಾಡಿದ್ದಾರೆ ಎಂದು ಅರೋಪಿಸಲಾಗಿದೆ. ಸದ್ಯ ಕೋರಮಂಗಲ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲು ಮಾಡಿಕೊಳ್ಳಲಾಗಿದೆ.

ಕೋರಮಂಗಲದ ಪಬ್​​ನಲ್ಲಿ ನಡುರಾತ್ರಿ ಟ್ಯಾಕ್ಸ್​​ ಇನ್​ಸ್ಪೆಕ್ಟರ್​​ಗೆ ಕೂಡಿಹಾಕಿ ಹಲ್ಲೆ ಮಾಡಿದ ಪಬ್ ಮಾಲಿಕ, ಬೌನ್ಸರ್​​ಗಳು!
ಕೋರಮಂಗಲದ ಪಬ್​​ನಲ್ಲಿ ಟ್ಯಾಕ್ಸ್​​ ಇನ್​ಸ್ಪೆಕ್ಟರ್​​ಗೆ ಕೂಡಿಹಾಕಿ ಹಲ್ಲೆ ಮಾಡಿದ ಪಬ್ ಮಾಲಿಕ, ಬೌನ್ಸರ್​​ಗಳು!
TV9 Web
| Edited By: ಸಾಧು ಶ್ರೀನಾಥ್​|

Updated on:Nov 10, 2021 | 10:56 AM

Share

ಬೆಂಗಳೂರು: ಕೋರಮಂಗಲದ ಪಬ್​​ನಲ್ಲಿ ಜಿಎಸ್​ಟಿ ಇನ್​ಸ್ಪೆಕ್ಟರ್​​ ಒಬ್ಬರನ್ನು ಕೂಡಿಹಾಕಿ, ಪಬ್ ಮಾಲಿಕ ಮತ್ತು ಬೌನ್ಸರ್​​ಗಳು ಹಲ್ಲೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ರಾತ್ರಿ ಹ್ಯಾಪಿ ಬ್ರೋ ಪಬ್ ಗೆ ಬಂದಿದ್ದ ಜಿಎಸ್​ಟಿ ಇನ್​ಸ್ಪೆಕ್ಟರ್​​ ವಿನಯ್ ಮಂಡಲ್ ಭೇಟಿ ನೀಡಿದ್ದರು. ನೈಟ್​ ಪಾರ್ಟಿ ನಡುವೆ ಪಬ್​ ಮಾಲಿಕ ರಾಕೇಶ್ ಗೌಡ ತೆರಿಗೆ ಅಧಿಕಾರಿ ಬಳಿ ಬಂದು ಪರಿಚಯ ಮಾಡಿಕೊಂಡಿದ್ದ. ತಡರಾತ್ರಿ ಹನ್ನೆರಡು ಗಂಟೆ ಬಳಿಕ ಬಿಲ್ ಕೇಳಿದ್ದ. ಆಗ ಅವರಿಬ್ಬರ ಮಧ್ಯೆ ಗಲಾಟೆ ಶುರುವಾಗಿದೆ. ರಾತ್ರಿ ಒಂದು ಗಂಟೆಯವರೆಗೂ ಇಬ್ಬರೂ ವಾದ ಮಾಡಿಕೊಂಡಿದ್ದಾರೆ.

ಬಳಿಕ ನೀನು ಫೇಕ್ ಜಿಎಸ್​ಟಿ ಇನ್​ಸ್ಪೆಕ್ಟರ್ ಎಂದು ಇನ್​ಸ್ಪೆಕ್ಟರ್​​ ವಿನಯ್​ಗೆ ಪಬ್​ ಮಾಲಿಕ ರಾಕೇಶ್ ಬೈದಿದ್ದಾನೆ. ಅದಾಗುತ್ತಿದ್ದಂತೆ ಇನ್​ಸ್ಪೆಕ್ಟರ್​​ ವಿನಯ್​ನನ್ನು ಕೂಡಿ ಹಾಕಿ ಹಲ್ಲೆ ಮಾಡಿದ್ದಾರೆ ಎಂದು ಅರೋಪಿಸಲಾಗಿದೆ. ಬೆಳಗಿನ ಜಾವ ಮೂರು ಗಂಟೆಯ ತನಕ ಹಲ್ಲೆ ಮಾಡಿರುವ ಅರೋಪ ಕೇಳಿಬಂದಿದೆ. ಸದ್ಯ ಕೋರಮಂಗಲ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲು ಮಾಡಿಕೊಳ್ಳಲಾಗಿದೆ.

ಪಬ್ ಮಾಲೀಕ ರಾಕೇಶ್‌ಗೌಡ, ಬೌನ್ಸರ್ಸ್ ಅರೆಸ್ಟ್: ತಾಜಾ ಮಾಹಿತಿಗಳ ಪ್ರಕಾರ ಪಬ್ ಮಾಲೀಕ ರಾಕೇಶ್‌ ಗೌಡ ಮತ್ತು ಬೌನ್ಸರ್​​ಗಳನ್ನು ಬೆಂಗಳೂರಿನ ಕೋರಮಂಗಲ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

(koramangala pub owner rakesh beats up gst inspector vijay mandal)

Published On - 10:27 am, Wed, 10 November 21

Follow Us
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ