AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋರಮಂಗಲದ ಪಬ್​​ನಲ್ಲಿ ನಡುರಾತ್ರಿ ಟ್ಯಾಕ್ಸ್​​ ಇನ್​ಸ್ಪೆಕ್ಟರ್​​ಗೆ ಕೂಡಿಹಾಕಿ ಹಲ್ಲೆ ಮಾಡಿದ ಪಬ್ ಮಾಲಿಕ, ಬೌನ್ಸರ್​​ಗಳು!

ನೀನು ಫೇಕ್ ಜಿಎಸ್​ಟಿ ಇನ್​ಸ್ಪೆಕ್ಟರ್ ಎಂದು ಇನ್​ಸ್ಪೆಕ್ಟರ್​​ ವಿನಯ್​ಗೆ ಪಬ್​ ಮಾಲಿಕ ರಾಕೇಶ್ ಬೈದಿದ್ದಾನೆ. ಅದಾಗುತ್ತಿದ್ದಂತೆ ಇನ್​ಸ್ಪೆಕ್ಟರ್​​ ವಿನಯ್​ನನ್ನು ಕೂಡಿ ಹಾಕಿ ಹಲ್ಲೆ ಮಾಡಿದ್ದಾರೆ ಎಂದು ಅರೋಪಿಸಲಾಗಿದೆ. ಸದ್ಯ ಕೋರಮಂಗಲ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲು ಮಾಡಿಕೊಳ್ಳಲಾಗಿದೆ.

ಕೋರಮಂಗಲದ ಪಬ್​​ನಲ್ಲಿ ನಡುರಾತ್ರಿ ಟ್ಯಾಕ್ಸ್​​ ಇನ್​ಸ್ಪೆಕ್ಟರ್​​ಗೆ ಕೂಡಿಹಾಕಿ ಹಲ್ಲೆ ಮಾಡಿದ ಪಬ್ ಮಾಲಿಕ, ಬೌನ್ಸರ್​​ಗಳು!
ಕೋರಮಂಗಲದ ಪಬ್​​ನಲ್ಲಿ ಟ್ಯಾಕ್ಸ್​​ ಇನ್​ಸ್ಪೆಕ್ಟರ್​​ಗೆ ಕೂಡಿಹಾಕಿ ಹಲ್ಲೆ ಮಾಡಿದ ಪಬ್ ಮಾಲಿಕ, ಬೌನ್ಸರ್​​ಗಳು!
TV9 Web
| Edited By: ಸಾಧು ಶ್ರೀನಾಥ್​|

Updated on:Nov 10, 2021 | 10:56 AM

Share

ಬೆಂಗಳೂರು: ಕೋರಮಂಗಲದ ಪಬ್​​ನಲ್ಲಿ ಜಿಎಸ್​ಟಿ ಇನ್​ಸ್ಪೆಕ್ಟರ್​​ ಒಬ್ಬರನ್ನು ಕೂಡಿಹಾಕಿ, ಪಬ್ ಮಾಲಿಕ ಮತ್ತು ಬೌನ್ಸರ್​​ಗಳು ಹಲ್ಲೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ರಾತ್ರಿ ಹ್ಯಾಪಿ ಬ್ರೋ ಪಬ್ ಗೆ ಬಂದಿದ್ದ ಜಿಎಸ್​ಟಿ ಇನ್​ಸ್ಪೆಕ್ಟರ್​​ ವಿನಯ್ ಮಂಡಲ್ ಭೇಟಿ ನೀಡಿದ್ದರು. ನೈಟ್​ ಪಾರ್ಟಿ ನಡುವೆ ಪಬ್​ ಮಾಲಿಕ ರಾಕೇಶ್ ಗೌಡ ತೆರಿಗೆ ಅಧಿಕಾರಿ ಬಳಿ ಬಂದು ಪರಿಚಯ ಮಾಡಿಕೊಂಡಿದ್ದ. ತಡರಾತ್ರಿ ಹನ್ನೆರಡು ಗಂಟೆ ಬಳಿಕ ಬಿಲ್ ಕೇಳಿದ್ದ. ಆಗ ಅವರಿಬ್ಬರ ಮಧ್ಯೆ ಗಲಾಟೆ ಶುರುವಾಗಿದೆ. ರಾತ್ರಿ ಒಂದು ಗಂಟೆಯವರೆಗೂ ಇಬ್ಬರೂ ವಾದ ಮಾಡಿಕೊಂಡಿದ್ದಾರೆ.

ಬಳಿಕ ನೀನು ಫೇಕ್ ಜಿಎಸ್​ಟಿ ಇನ್​ಸ್ಪೆಕ್ಟರ್ ಎಂದು ಇನ್​ಸ್ಪೆಕ್ಟರ್​​ ವಿನಯ್​ಗೆ ಪಬ್​ ಮಾಲಿಕ ರಾಕೇಶ್ ಬೈದಿದ್ದಾನೆ. ಅದಾಗುತ್ತಿದ್ದಂತೆ ಇನ್​ಸ್ಪೆಕ್ಟರ್​​ ವಿನಯ್​ನನ್ನು ಕೂಡಿ ಹಾಕಿ ಹಲ್ಲೆ ಮಾಡಿದ್ದಾರೆ ಎಂದು ಅರೋಪಿಸಲಾಗಿದೆ. ಬೆಳಗಿನ ಜಾವ ಮೂರು ಗಂಟೆಯ ತನಕ ಹಲ್ಲೆ ಮಾಡಿರುವ ಅರೋಪ ಕೇಳಿಬಂದಿದೆ. ಸದ್ಯ ಕೋರಮಂಗಲ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲು ಮಾಡಿಕೊಳ್ಳಲಾಗಿದೆ.

ಪಬ್ ಮಾಲೀಕ ರಾಕೇಶ್‌ಗೌಡ, ಬೌನ್ಸರ್ಸ್ ಅರೆಸ್ಟ್: ತಾಜಾ ಮಾಹಿತಿಗಳ ಪ್ರಕಾರ ಪಬ್ ಮಾಲೀಕ ರಾಕೇಶ್‌ ಗೌಡ ಮತ್ತು ಬೌನ್ಸರ್​​ಗಳನ್ನು ಬೆಂಗಳೂರಿನ ಕೋರಮಂಗಲ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

(koramangala pub owner rakesh beats up gst inspector vijay mandal)

Published On - 10:27 am, Wed, 10 November 21

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ