AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋರಮಂಗಲದ ಪಬ್​​ನಲ್ಲಿ ನಡುರಾತ್ರಿ ಟ್ಯಾಕ್ಸ್​​ ಇನ್​ಸ್ಪೆಕ್ಟರ್​​ಗೆ ಕೂಡಿಹಾಕಿ ಹಲ್ಲೆ ಮಾಡಿದ ಪಬ್ ಮಾಲಿಕ, ಬೌನ್ಸರ್​​ಗಳು!

ನೀನು ಫೇಕ್ ಜಿಎಸ್​ಟಿ ಇನ್​ಸ್ಪೆಕ್ಟರ್ ಎಂದು ಇನ್​ಸ್ಪೆಕ್ಟರ್​​ ವಿನಯ್​ಗೆ ಪಬ್​ ಮಾಲಿಕ ರಾಕೇಶ್ ಬೈದಿದ್ದಾನೆ. ಅದಾಗುತ್ತಿದ್ದಂತೆ ಇನ್​ಸ್ಪೆಕ್ಟರ್​​ ವಿನಯ್​ನನ್ನು ಕೂಡಿ ಹಾಕಿ ಹಲ್ಲೆ ಮಾಡಿದ್ದಾರೆ ಎಂದು ಅರೋಪಿಸಲಾಗಿದೆ. ಸದ್ಯ ಕೋರಮಂಗಲ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲು ಮಾಡಿಕೊಳ್ಳಲಾಗಿದೆ.

ಕೋರಮಂಗಲದ ಪಬ್​​ನಲ್ಲಿ ನಡುರಾತ್ರಿ ಟ್ಯಾಕ್ಸ್​​ ಇನ್​ಸ್ಪೆಕ್ಟರ್​​ಗೆ ಕೂಡಿಹಾಕಿ ಹಲ್ಲೆ ಮಾಡಿದ ಪಬ್ ಮಾಲಿಕ, ಬೌನ್ಸರ್​​ಗಳು!
ಕೋರಮಂಗಲದ ಪಬ್​​ನಲ್ಲಿ ಟ್ಯಾಕ್ಸ್​​ ಇನ್​ಸ್ಪೆಕ್ಟರ್​​ಗೆ ಕೂಡಿಹಾಕಿ ಹಲ್ಲೆ ಮಾಡಿದ ಪಬ್ ಮಾಲಿಕ, ಬೌನ್ಸರ್​​ಗಳು!
TV9 Web
| Edited By: |

Updated on:Nov 10, 2021 | 10:56 AM

Share

ಬೆಂಗಳೂರು: ಕೋರಮಂಗಲದ ಪಬ್​​ನಲ್ಲಿ ಜಿಎಸ್​ಟಿ ಇನ್​ಸ್ಪೆಕ್ಟರ್​​ ಒಬ್ಬರನ್ನು ಕೂಡಿಹಾಕಿ, ಪಬ್ ಮಾಲಿಕ ಮತ್ತು ಬೌನ್ಸರ್​​ಗಳು ಹಲ್ಲೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ರಾತ್ರಿ ಹ್ಯಾಪಿ ಬ್ರೋ ಪಬ್ ಗೆ ಬಂದಿದ್ದ ಜಿಎಸ್​ಟಿ ಇನ್​ಸ್ಪೆಕ್ಟರ್​​ ವಿನಯ್ ಮಂಡಲ್ ಭೇಟಿ ನೀಡಿದ್ದರು. ನೈಟ್​ ಪಾರ್ಟಿ ನಡುವೆ ಪಬ್​ ಮಾಲಿಕ ರಾಕೇಶ್ ಗೌಡ ತೆರಿಗೆ ಅಧಿಕಾರಿ ಬಳಿ ಬಂದು ಪರಿಚಯ ಮಾಡಿಕೊಂಡಿದ್ದ. ತಡರಾತ್ರಿ ಹನ್ನೆರಡು ಗಂಟೆ ಬಳಿಕ ಬಿಲ್ ಕೇಳಿದ್ದ. ಆಗ ಅವರಿಬ್ಬರ ಮಧ್ಯೆ ಗಲಾಟೆ ಶುರುವಾಗಿದೆ. ರಾತ್ರಿ ಒಂದು ಗಂಟೆಯವರೆಗೂ ಇಬ್ಬರೂ ವಾದ ಮಾಡಿಕೊಂಡಿದ್ದಾರೆ.

ಬಳಿಕ ನೀನು ಫೇಕ್ ಜಿಎಸ್​ಟಿ ಇನ್​ಸ್ಪೆಕ್ಟರ್ ಎಂದು ಇನ್​ಸ್ಪೆಕ್ಟರ್​​ ವಿನಯ್​ಗೆ ಪಬ್​ ಮಾಲಿಕ ರಾಕೇಶ್ ಬೈದಿದ್ದಾನೆ. ಅದಾಗುತ್ತಿದ್ದಂತೆ ಇನ್​ಸ್ಪೆಕ್ಟರ್​​ ವಿನಯ್​ನನ್ನು ಕೂಡಿ ಹಾಕಿ ಹಲ್ಲೆ ಮಾಡಿದ್ದಾರೆ ಎಂದು ಅರೋಪಿಸಲಾಗಿದೆ. ಬೆಳಗಿನ ಜಾವ ಮೂರು ಗಂಟೆಯ ತನಕ ಹಲ್ಲೆ ಮಾಡಿರುವ ಅರೋಪ ಕೇಳಿಬಂದಿದೆ. ಸದ್ಯ ಕೋರಮಂಗಲ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲು ಮಾಡಿಕೊಳ್ಳಲಾಗಿದೆ.

ಪಬ್ ಮಾಲೀಕ ರಾಕೇಶ್‌ಗೌಡ, ಬೌನ್ಸರ್ಸ್ ಅರೆಸ್ಟ್: ತಾಜಾ ಮಾಹಿತಿಗಳ ಪ್ರಕಾರ ಪಬ್ ಮಾಲೀಕ ರಾಕೇಶ್‌ ಗೌಡ ಮತ್ತು ಬೌನ್ಸರ್​​ಗಳನ್ನು ಬೆಂಗಳೂರಿನ ಕೋರಮಂಗಲ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

(koramangala pub owner rakesh beats up gst inspector vijay mandal)

Published On - 10:27 am, Wed, 10 November 21

ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ