Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋರಮಂಗಲದ ಪಬ್​​ನಲ್ಲಿ ನಡುರಾತ್ರಿ ಟ್ಯಾಕ್ಸ್​​ ಇನ್​ಸ್ಪೆಕ್ಟರ್​​ಗೆ ಕೂಡಿಹಾಕಿ ಹಲ್ಲೆ ಮಾಡಿದ ಪಬ್ ಮಾಲಿಕ, ಬೌನ್ಸರ್​​ಗಳು!

ನೀನು ಫೇಕ್ ಜಿಎಸ್​ಟಿ ಇನ್​ಸ್ಪೆಕ್ಟರ್ ಎಂದು ಇನ್​ಸ್ಪೆಕ್ಟರ್​​ ವಿನಯ್​ಗೆ ಪಬ್​ ಮಾಲಿಕ ರಾಕೇಶ್ ಬೈದಿದ್ದಾನೆ. ಅದಾಗುತ್ತಿದ್ದಂತೆ ಇನ್​ಸ್ಪೆಕ್ಟರ್​​ ವಿನಯ್​ನನ್ನು ಕೂಡಿ ಹಾಕಿ ಹಲ್ಲೆ ಮಾಡಿದ್ದಾರೆ ಎಂದು ಅರೋಪಿಸಲಾಗಿದೆ. ಸದ್ಯ ಕೋರಮಂಗಲ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲು ಮಾಡಿಕೊಳ್ಳಲಾಗಿದೆ.

ಕೋರಮಂಗಲದ ಪಬ್​​ನಲ್ಲಿ ನಡುರಾತ್ರಿ ಟ್ಯಾಕ್ಸ್​​ ಇನ್​ಸ್ಪೆಕ್ಟರ್​​ಗೆ ಕೂಡಿಹಾಕಿ ಹಲ್ಲೆ ಮಾಡಿದ ಪಬ್ ಮಾಲಿಕ, ಬೌನ್ಸರ್​​ಗಳು!
ಕೋರಮಂಗಲದ ಪಬ್​​ನಲ್ಲಿ ಟ್ಯಾಕ್ಸ್​​ ಇನ್​ಸ್ಪೆಕ್ಟರ್​​ಗೆ ಕೂಡಿಹಾಕಿ ಹಲ್ಲೆ ಮಾಡಿದ ಪಬ್ ಮಾಲಿಕ, ಬೌನ್ಸರ್​​ಗಳು!
Follow us
TV9 Web
| Updated By: ಸಾಧು ಶ್ರೀನಾಥ್​

Updated on:Nov 10, 2021 | 10:56 AM

ಬೆಂಗಳೂರು: ಕೋರಮಂಗಲದ ಪಬ್​​ನಲ್ಲಿ ಜಿಎಸ್​ಟಿ ಇನ್​ಸ್ಪೆಕ್ಟರ್​​ ಒಬ್ಬರನ್ನು ಕೂಡಿಹಾಕಿ, ಪಬ್ ಮಾಲಿಕ ಮತ್ತು ಬೌನ್ಸರ್​​ಗಳು ಹಲ್ಲೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ರಾತ್ರಿ ಹ್ಯಾಪಿ ಬ್ರೋ ಪಬ್ ಗೆ ಬಂದಿದ್ದ ಜಿಎಸ್​ಟಿ ಇನ್​ಸ್ಪೆಕ್ಟರ್​​ ವಿನಯ್ ಮಂಡಲ್ ಭೇಟಿ ನೀಡಿದ್ದರು. ನೈಟ್​ ಪಾರ್ಟಿ ನಡುವೆ ಪಬ್​ ಮಾಲಿಕ ರಾಕೇಶ್ ಗೌಡ ತೆರಿಗೆ ಅಧಿಕಾರಿ ಬಳಿ ಬಂದು ಪರಿಚಯ ಮಾಡಿಕೊಂಡಿದ್ದ. ತಡರಾತ್ರಿ ಹನ್ನೆರಡು ಗಂಟೆ ಬಳಿಕ ಬಿಲ್ ಕೇಳಿದ್ದ. ಆಗ ಅವರಿಬ್ಬರ ಮಧ್ಯೆ ಗಲಾಟೆ ಶುರುವಾಗಿದೆ. ರಾತ್ರಿ ಒಂದು ಗಂಟೆಯವರೆಗೂ ಇಬ್ಬರೂ ವಾದ ಮಾಡಿಕೊಂಡಿದ್ದಾರೆ.

ಬಳಿಕ ನೀನು ಫೇಕ್ ಜಿಎಸ್​ಟಿ ಇನ್​ಸ್ಪೆಕ್ಟರ್ ಎಂದು ಇನ್​ಸ್ಪೆಕ್ಟರ್​​ ವಿನಯ್​ಗೆ ಪಬ್​ ಮಾಲಿಕ ರಾಕೇಶ್ ಬೈದಿದ್ದಾನೆ. ಅದಾಗುತ್ತಿದ್ದಂತೆ ಇನ್​ಸ್ಪೆಕ್ಟರ್​​ ವಿನಯ್​ನನ್ನು ಕೂಡಿ ಹಾಕಿ ಹಲ್ಲೆ ಮಾಡಿದ್ದಾರೆ ಎಂದು ಅರೋಪಿಸಲಾಗಿದೆ. ಬೆಳಗಿನ ಜಾವ ಮೂರು ಗಂಟೆಯ ತನಕ ಹಲ್ಲೆ ಮಾಡಿರುವ ಅರೋಪ ಕೇಳಿಬಂದಿದೆ. ಸದ್ಯ ಕೋರಮಂಗಲ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲು ಮಾಡಿಕೊಳ್ಳಲಾಗಿದೆ.

ಪಬ್ ಮಾಲೀಕ ರಾಕೇಶ್‌ಗೌಡ, ಬೌನ್ಸರ್ಸ್ ಅರೆಸ್ಟ್: ತಾಜಾ ಮಾಹಿತಿಗಳ ಪ್ರಕಾರ ಪಬ್ ಮಾಲೀಕ ರಾಕೇಶ್‌ ಗೌಡ ಮತ್ತು ಬೌನ್ಸರ್​​ಗಳನ್ನು ಬೆಂಗಳೂರಿನ ಕೋರಮಂಗಲ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

(koramangala pub owner rakesh beats up gst inspector vijay mandal)

Published On - 10:27 am, Wed, 10 November 21

ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಹಿಂದಿ ಹೇರಿಕೆಯನ್ನು ನಮ್ಮ ಸರ್ಕಾರ ವಿರೋಧಿಸುತ್ತದೆ: ಸಿದ್ದರಾಮಯ್ಯ
ಹಿಂದಿ ಹೇರಿಕೆಯನ್ನು ನಮ್ಮ ಸರ್ಕಾರ ವಿರೋಧಿಸುತ್ತದೆ: ಸಿದ್ದರಾಮಯ್ಯ
ಕಾಂಗ್ರೆಸ್ ಗೆದ್ದ ರಾಜ್ಯಗಳ ಬಗ್ಗೆ ಯಾಕೆ ರಾಹುಲ್ ಮಾತಾಡಲ್ಲ? ವಿಜಯೇಂದ್ರ
ಕಾಂಗ್ರೆಸ್ ಗೆದ್ದ ರಾಜ್ಯಗಳ ಬಗ್ಗೆ ಯಾಕೆ ರಾಹುಲ್ ಮಾತಾಡಲ್ಲ? ವಿಜಯೇಂದ್ರ
ಮಜಾ ಟಾಕೀಸ್ ವೇದಿಕೆ ಮೇಲೆ ಚರ್ಚೆ ಆಯ್ತು ಕುರಿ ಪ್ರತಾಪ್ ಅವರ ಆ ಒಂದು ವಿಡಿಯೋ
ಮಜಾ ಟಾಕೀಸ್ ವೇದಿಕೆ ಮೇಲೆ ಚರ್ಚೆ ಆಯ್ತು ಕುರಿ ಪ್ರತಾಪ್ ಅವರ ಆ ಒಂದು ವಿಡಿಯೋ
ಬಿಜೆಪಿ ಸೇರಿದಂತೆ ಯಾರೂ ಜಾತಿ ಗಣತಿ ವರದಿಯನ್ನು ವಿರೋಧಿಸುತ್ತಿಲ್ಲ: ಸುರೇಶ್
ಬಿಜೆಪಿ ಸೇರಿದಂತೆ ಯಾರೂ ಜಾತಿ ಗಣತಿ ವರದಿಯನ್ನು ವಿರೋಧಿಸುತ್ತಿಲ್ಲ: ಸುರೇಶ್
ಭರ್ಜರಿ ಪ್ರದರ್ಶನ... ಶಾಹೀನ್ ಅಫ್ರಿದಿಗೆ ಚಿನ್ನದ ಐಫೋನ್ ಉಡುಗೊರೆ
ಭರ್ಜರಿ ಪ್ರದರ್ಶನ... ಶಾಹೀನ್ ಅಫ್ರಿದಿಗೆ ಚಿನ್ನದ ಐಫೋನ್ ಉಡುಗೊರೆ