AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋರಮಂಗಲದ ಪಬ್​​ನಲ್ಲಿ ನಡುರಾತ್ರಿ ಟ್ಯಾಕ್ಸ್​​ ಇನ್​ಸ್ಪೆಕ್ಟರ್​​ಗೆ ಕೂಡಿಹಾಕಿ ಹಲ್ಲೆ ಮಾಡಿದ ಪಬ್ ಮಾಲಿಕ, ಬೌನ್ಸರ್​​ಗಳು!

ನೀನು ಫೇಕ್ ಜಿಎಸ್​ಟಿ ಇನ್​ಸ್ಪೆಕ್ಟರ್ ಎಂದು ಇನ್​ಸ್ಪೆಕ್ಟರ್​​ ವಿನಯ್​ಗೆ ಪಬ್​ ಮಾಲಿಕ ರಾಕೇಶ್ ಬೈದಿದ್ದಾನೆ. ಅದಾಗುತ್ತಿದ್ದಂತೆ ಇನ್​ಸ್ಪೆಕ್ಟರ್​​ ವಿನಯ್​ನನ್ನು ಕೂಡಿ ಹಾಕಿ ಹಲ್ಲೆ ಮಾಡಿದ್ದಾರೆ ಎಂದು ಅರೋಪಿಸಲಾಗಿದೆ. ಸದ್ಯ ಕೋರಮಂಗಲ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲು ಮಾಡಿಕೊಳ್ಳಲಾಗಿದೆ.

ಕೋರಮಂಗಲದ ಪಬ್​​ನಲ್ಲಿ ನಡುರಾತ್ರಿ ಟ್ಯಾಕ್ಸ್​​ ಇನ್​ಸ್ಪೆಕ್ಟರ್​​ಗೆ ಕೂಡಿಹಾಕಿ ಹಲ್ಲೆ ಮಾಡಿದ ಪಬ್ ಮಾಲಿಕ, ಬೌನ್ಸರ್​​ಗಳು!
ಕೋರಮಂಗಲದ ಪಬ್​​ನಲ್ಲಿ ಟ್ಯಾಕ್ಸ್​​ ಇನ್​ಸ್ಪೆಕ್ಟರ್​​ಗೆ ಕೂಡಿಹಾಕಿ ಹಲ್ಲೆ ಮಾಡಿದ ಪಬ್ ಮಾಲಿಕ, ಬೌನ್ಸರ್​​ಗಳು!
TV9 Web
| Updated By: ಸಾಧು ಶ್ರೀನಾಥ್​|

Updated on:Nov 10, 2021 | 10:56 AM

Share

ಬೆಂಗಳೂರು: ಕೋರಮಂಗಲದ ಪಬ್​​ನಲ್ಲಿ ಜಿಎಸ್​ಟಿ ಇನ್​ಸ್ಪೆಕ್ಟರ್​​ ಒಬ್ಬರನ್ನು ಕೂಡಿಹಾಕಿ, ಪಬ್ ಮಾಲಿಕ ಮತ್ತು ಬೌನ್ಸರ್​​ಗಳು ಹಲ್ಲೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ರಾತ್ರಿ ಹ್ಯಾಪಿ ಬ್ರೋ ಪಬ್ ಗೆ ಬಂದಿದ್ದ ಜಿಎಸ್​ಟಿ ಇನ್​ಸ್ಪೆಕ್ಟರ್​​ ವಿನಯ್ ಮಂಡಲ್ ಭೇಟಿ ನೀಡಿದ್ದರು. ನೈಟ್​ ಪಾರ್ಟಿ ನಡುವೆ ಪಬ್​ ಮಾಲಿಕ ರಾಕೇಶ್ ಗೌಡ ತೆರಿಗೆ ಅಧಿಕಾರಿ ಬಳಿ ಬಂದು ಪರಿಚಯ ಮಾಡಿಕೊಂಡಿದ್ದ. ತಡರಾತ್ರಿ ಹನ್ನೆರಡು ಗಂಟೆ ಬಳಿಕ ಬಿಲ್ ಕೇಳಿದ್ದ. ಆಗ ಅವರಿಬ್ಬರ ಮಧ್ಯೆ ಗಲಾಟೆ ಶುರುವಾಗಿದೆ. ರಾತ್ರಿ ಒಂದು ಗಂಟೆಯವರೆಗೂ ಇಬ್ಬರೂ ವಾದ ಮಾಡಿಕೊಂಡಿದ್ದಾರೆ.

ಬಳಿಕ ನೀನು ಫೇಕ್ ಜಿಎಸ್​ಟಿ ಇನ್​ಸ್ಪೆಕ್ಟರ್ ಎಂದು ಇನ್​ಸ್ಪೆಕ್ಟರ್​​ ವಿನಯ್​ಗೆ ಪಬ್​ ಮಾಲಿಕ ರಾಕೇಶ್ ಬೈದಿದ್ದಾನೆ. ಅದಾಗುತ್ತಿದ್ದಂತೆ ಇನ್​ಸ್ಪೆಕ್ಟರ್​​ ವಿನಯ್​ನನ್ನು ಕೂಡಿ ಹಾಕಿ ಹಲ್ಲೆ ಮಾಡಿದ್ದಾರೆ ಎಂದು ಅರೋಪಿಸಲಾಗಿದೆ. ಬೆಳಗಿನ ಜಾವ ಮೂರು ಗಂಟೆಯ ತನಕ ಹಲ್ಲೆ ಮಾಡಿರುವ ಅರೋಪ ಕೇಳಿಬಂದಿದೆ. ಸದ್ಯ ಕೋರಮಂಗಲ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲು ಮಾಡಿಕೊಳ್ಳಲಾಗಿದೆ.

ಪಬ್ ಮಾಲೀಕ ರಾಕೇಶ್‌ಗೌಡ, ಬೌನ್ಸರ್ಸ್ ಅರೆಸ್ಟ್: ತಾಜಾ ಮಾಹಿತಿಗಳ ಪ್ರಕಾರ ಪಬ್ ಮಾಲೀಕ ರಾಕೇಶ್‌ ಗೌಡ ಮತ್ತು ಬೌನ್ಸರ್​​ಗಳನ್ನು ಬೆಂಗಳೂರಿನ ಕೋರಮಂಗಲ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

(koramangala pub owner rakesh beats up gst inspector vijay mandal)

Published On - 10:27 am, Wed, 10 November 21

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!