AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋರಮಂಗಲದ ಪಬ್​​ನಲ್ಲಿ ನಡುರಾತ್ರಿ ಟ್ಯಾಕ್ಸ್​​ ಇನ್​ಸ್ಪೆಕ್ಟರ್​​ಗೆ ಕೂಡಿಹಾಕಿ ಹಲ್ಲೆ ಮಾಡಿದ ಪಬ್ ಮಾಲಿಕ, ಬೌನ್ಸರ್​​ಗಳು!

ನೀನು ಫೇಕ್ ಜಿಎಸ್​ಟಿ ಇನ್​ಸ್ಪೆಕ್ಟರ್ ಎಂದು ಇನ್​ಸ್ಪೆಕ್ಟರ್​​ ವಿನಯ್​ಗೆ ಪಬ್​ ಮಾಲಿಕ ರಾಕೇಶ್ ಬೈದಿದ್ದಾನೆ. ಅದಾಗುತ್ತಿದ್ದಂತೆ ಇನ್​ಸ್ಪೆಕ್ಟರ್​​ ವಿನಯ್​ನನ್ನು ಕೂಡಿ ಹಾಕಿ ಹಲ್ಲೆ ಮಾಡಿದ್ದಾರೆ ಎಂದು ಅರೋಪಿಸಲಾಗಿದೆ. ಸದ್ಯ ಕೋರಮಂಗಲ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲು ಮಾಡಿಕೊಳ್ಳಲಾಗಿದೆ.

ಕೋರಮಂಗಲದ ಪಬ್​​ನಲ್ಲಿ ನಡುರಾತ್ರಿ ಟ್ಯಾಕ್ಸ್​​ ಇನ್​ಸ್ಪೆಕ್ಟರ್​​ಗೆ ಕೂಡಿಹಾಕಿ ಹಲ್ಲೆ ಮಾಡಿದ ಪಬ್ ಮಾಲಿಕ, ಬೌನ್ಸರ್​​ಗಳು!
ಕೋರಮಂಗಲದ ಪಬ್​​ನಲ್ಲಿ ಟ್ಯಾಕ್ಸ್​​ ಇನ್​ಸ್ಪೆಕ್ಟರ್​​ಗೆ ಕೂಡಿಹಾಕಿ ಹಲ್ಲೆ ಮಾಡಿದ ಪಬ್ ಮಾಲಿಕ, ಬೌನ್ಸರ್​​ಗಳು!
TV9 Web
| Edited By: |

Updated on:Nov 10, 2021 | 10:56 AM

Share

ಬೆಂಗಳೂರು: ಕೋರಮಂಗಲದ ಪಬ್​​ನಲ್ಲಿ ಜಿಎಸ್​ಟಿ ಇನ್​ಸ್ಪೆಕ್ಟರ್​​ ಒಬ್ಬರನ್ನು ಕೂಡಿಹಾಕಿ, ಪಬ್ ಮಾಲಿಕ ಮತ್ತು ಬೌನ್ಸರ್​​ಗಳು ಹಲ್ಲೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ರಾತ್ರಿ ಹ್ಯಾಪಿ ಬ್ರೋ ಪಬ್ ಗೆ ಬಂದಿದ್ದ ಜಿಎಸ್​ಟಿ ಇನ್​ಸ್ಪೆಕ್ಟರ್​​ ವಿನಯ್ ಮಂಡಲ್ ಭೇಟಿ ನೀಡಿದ್ದರು. ನೈಟ್​ ಪಾರ್ಟಿ ನಡುವೆ ಪಬ್​ ಮಾಲಿಕ ರಾಕೇಶ್ ಗೌಡ ತೆರಿಗೆ ಅಧಿಕಾರಿ ಬಳಿ ಬಂದು ಪರಿಚಯ ಮಾಡಿಕೊಂಡಿದ್ದ. ತಡರಾತ್ರಿ ಹನ್ನೆರಡು ಗಂಟೆ ಬಳಿಕ ಬಿಲ್ ಕೇಳಿದ್ದ. ಆಗ ಅವರಿಬ್ಬರ ಮಧ್ಯೆ ಗಲಾಟೆ ಶುರುವಾಗಿದೆ. ರಾತ್ರಿ ಒಂದು ಗಂಟೆಯವರೆಗೂ ಇಬ್ಬರೂ ವಾದ ಮಾಡಿಕೊಂಡಿದ್ದಾರೆ.

ಬಳಿಕ ನೀನು ಫೇಕ್ ಜಿಎಸ್​ಟಿ ಇನ್​ಸ್ಪೆಕ್ಟರ್ ಎಂದು ಇನ್​ಸ್ಪೆಕ್ಟರ್​​ ವಿನಯ್​ಗೆ ಪಬ್​ ಮಾಲಿಕ ರಾಕೇಶ್ ಬೈದಿದ್ದಾನೆ. ಅದಾಗುತ್ತಿದ್ದಂತೆ ಇನ್​ಸ್ಪೆಕ್ಟರ್​​ ವಿನಯ್​ನನ್ನು ಕೂಡಿ ಹಾಕಿ ಹಲ್ಲೆ ಮಾಡಿದ್ದಾರೆ ಎಂದು ಅರೋಪಿಸಲಾಗಿದೆ. ಬೆಳಗಿನ ಜಾವ ಮೂರು ಗಂಟೆಯ ತನಕ ಹಲ್ಲೆ ಮಾಡಿರುವ ಅರೋಪ ಕೇಳಿಬಂದಿದೆ. ಸದ್ಯ ಕೋರಮಂಗಲ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲು ಮಾಡಿಕೊಳ್ಳಲಾಗಿದೆ.

ಪಬ್ ಮಾಲೀಕ ರಾಕೇಶ್‌ಗೌಡ, ಬೌನ್ಸರ್ಸ್ ಅರೆಸ್ಟ್: ತಾಜಾ ಮಾಹಿತಿಗಳ ಪ್ರಕಾರ ಪಬ್ ಮಾಲೀಕ ರಾಕೇಶ್‌ ಗೌಡ ಮತ್ತು ಬೌನ್ಸರ್​​ಗಳನ್ನು ಬೆಂಗಳೂರಿನ ಕೋರಮಂಗಲ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

(koramangala pub owner rakesh beats up gst inspector vijay mandal)

Published On - 10:27 am, Wed, 10 November 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ