AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೂರು ನೀಡಲು ಬಂದ ವ್ಯಕ್ತಿಯ ಮಗಳ ಜೊತೆ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ ಪೊಲೀಸಪ್ಪ ಅಮಾನತು

ಜಾತಿ ವಿಚಾರ ಬಳಸಿ ಬುಟ್ಟಿಗೆ ಹಾಕಿಕೊಳ್ಳಲು ಆರೋಪಿ ಮಾರೆಪ್ಪ ಯತ್ನಿಸಿದ್ದ. ಮೊಬೈಲ್ ಕರೆ ಮಾಡಿ ಲೈಂಗಿಕ ಕ್ರಿಯೆಗೆ ಸಹಕರಿಸುವಂತೆ ಒತ್ತಾಯ ಮಾಡಿದ ಆರೋಪ ಕೇಳಿಬಂದಿದೆ. ನಿನ್ನ ಮೇಲೆ ಮನಸ್ಸಾಗಿದೆ. ಎಲ್ಲಾದರೂ ಹೋಗಿ ಇಬ್ಬರೂ ಸೇರೋಣ ಅಂತ ಮಾರೆಪ್ಪ ಒತ್ತಾಯಿಸಿದ್ದನಂತೆ.

ದೂರು ನೀಡಲು ಬಂದ ವ್ಯಕ್ತಿಯ ಮಗಳ ಜೊತೆ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ ಪೊಲೀಸಪ್ಪ ಅಮಾನತು
ದೂರು ನೀಡಲು ಬಂದ ವ್ಯಕ್ತಿಯ ಮಗಳ ಜೊತೆ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ ಪೊಲೀಸಪ್ಪ ಅಮಾನತು
TV9 Web
| Updated By: ಸಾಧು ಶ್ರೀನಾಥ್​|

Updated on: Sep 23, 2022 | 3:21 PM

Share

ವಿಜಯನಗರ: ದೂರು ನೀಡಲು ಬಂದ ವ್ಯಕ್ತಿಯ ಮಗಳ ಜೊತೆ ಹೆಡ್ ಕಾನ್ಸೆಟೇನಲ್ ಅಸಭ್ಯವಾಗಿ ವರ್ತಿಸಿ, ಲೈಂಗಿಕ ಕ್ರಿಯೆಗೆ ಒತ್ತಾಯ ಮಾಡಿರುವ ಘಟನೆ ನಡೆದಿದೆ. ಅನುಚಿತವಾಗಿ ವರ್ತಿಸಿದ ಹೆಡ್ ಕಾನಸ್ಟೇಬಲ್ ಆರೋಪಿ ಮಾರೆಪ್ಪನನ್ನು ವಿಜಯನಗರ ಪೊಲೀಸ್ ವರಿಷ್ಠಾಧಿಕಾರಿ ಅಮಾನತ್ತು ಮಾಡಿ ಆದೇಶ ಹೊರಡಿಸಿದ್ದಾರೆ. ಹೆಡ್ ಕಾನಸ್ಟೇಬಲ್ ಮಾರೆಪ್ಪ ಕೊಟ್ಟೂರು ಪೊಲೀಸ್ ಠಾಣೆಯಲ್ಲಿ ಸೇವೆಯಲ್ಲಿದ್ದರು. ಲೈಂಗಿಕ ಕ್ರಿಯೆಗೆ ಸಹಕರಿಸಿದರೆ ಕೇಸ್ ನಿಮ್ಮ ಕಡೆ ಮಾಡುತ್ತೇನೆ ಎಂದು ಹೆಡ್ ಕಾನ್ಸಟೇಬಲ್ ಆಮಿಷವೊಡ್ಡಿದ್ದ ಎನ್ನಲಾಗಿದೆ.

ಜಾತಿ ವಿಚಾರ ಬಳಸಿ ಬುಟ್ಟಿಗೆ ಹಾಕಿಕೊಳ್ಳಲು ಆರೋಪಿ ಮಾರೆಪ್ಪ ಯತ್ನಿಸಿದ್ದ. ಮೊಬೈಲ್ ಕರೆ ಮಾಡಿ ಲೈಂಗಿಕ ಕ್ರಿಯೆಗೆ ಸಹಕರಿಸುವಂತೆ ಒತ್ತಾಯ ಮಾಡಿದ ಆರೋಪ ಕೇಳಿಬಂದಿದೆ. ಮಾರೆಪ್ಪ ಇದನ್ನೆಲ್ಲಾ ತೆಲುಗಿನಲ್ಲಿ ಸಂಭಾಷಣೆ ನಡೆಸಿದ್ದ. ನಿನ್ನ ಮೇಲೆ ಮನಸ್ಸಾಗಿದೆ. ಎಲ್ಲಾದರೂ ಹೋಗಿ ಇಬ್ಬರೂ ಸೇರೋಣ ಅಂತ ಮಾರೆಪ್ಪ ಒತ್ತಾಯಿಸಿದ್ದನಂತೆ. ಲೈಂಗಿಕ ಸಮ್ಮತಿಗೆ ಒತ್ತಾಯ ಮಾಡಿದ ದೂರಿನ ಮೇರೆಗೆ ವಿಜಯನಗರ ಜಿಲ್ಲೆಯ ಕೊಟ್ಟೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್