AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೂರು ನೀಡಲು ಬಂದ ವ್ಯಕ್ತಿಯ ಮಗಳ ಜೊತೆ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ ಪೊಲೀಸಪ್ಪ ಅಮಾನತು

ಜಾತಿ ವಿಚಾರ ಬಳಸಿ ಬುಟ್ಟಿಗೆ ಹಾಕಿಕೊಳ್ಳಲು ಆರೋಪಿ ಮಾರೆಪ್ಪ ಯತ್ನಿಸಿದ್ದ. ಮೊಬೈಲ್ ಕರೆ ಮಾಡಿ ಲೈಂಗಿಕ ಕ್ರಿಯೆಗೆ ಸಹಕರಿಸುವಂತೆ ಒತ್ತಾಯ ಮಾಡಿದ ಆರೋಪ ಕೇಳಿಬಂದಿದೆ. ನಿನ್ನ ಮೇಲೆ ಮನಸ್ಸಾಗಿದೆ. ಎಲ್ಲಾದರೂ ಹೋಗಿ ಇಬ್ಬರೂ ಸೇರೋಣ ಅಂತ ಮಾರೆಪ್ಪ ಒತ್ತಾಯಿಸಿದ್ದನಂತೆ.

ದೂರು ನೀಡಲು ಬಂದ ವ್ಯಕ್ತಿಯ ಮಗಳ ಜೊತೆ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ ಪೊಲೀಸಪ್ಪ ಅಮಾನತು
ದೂರು ನೀಡಲು ಬಂದ ವ್ಯಕ್ತಿಯ ಮಗಳ ಜೊತೆ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ ಪೊಲೀಸಪ್ಪ ಅಮಾನತು
TV9 Web
| Edited By: |

Updated on: Sep 23, 2022 | 3:21 PM

Share

ವಿಜಯನಗರ: ದೂರು ನೀಡಲು ಬಂದ ವ್ಯಕ್ತಿಯ ಮಗಳ ಜೊತೆ ಹೆಡ್ ಕಾನ್ಸೆಟೇನಲ್ ಅಸಭ್ಯವಾಗಿ ವರ್ತಿಸಿ, ಲೈಂಗಿಕ ಕ್ರಿಯೆಗೆ ಒತ್ತಾಯ ಮಾಡಿರುವ ಘಟನೆ ನಡೆದಿದೆ. ಅನುಚಿತವಾಗಿ ವರ್ತಿಸಿದ ಹೆಡ್ ಕಾನಸ್ಟೇಬಲ್ ಆರೋಪಿ ಮಾರೆಪ್ಪನನ್ನು ವಿಜಯನಗರ ಪೊಲೀಸ್ ವರಿಷ್ಠಾಧಿಕಾರಿ ಅಮಾನತ್ತು ಮಾಡಿ ಆದೇಶ ಹೊರಡಿಸಿದ್ದಾರೆ. ಹೆಡ್ ಕಾನಸ್ಟೇಬಲ್ ಮಾರೆಪ್ಪ ಕೊಟ್ಟೂರು ಪೊಲೀಸ್ ಠಾಣೆಯಲ್ಲಿ ಸೇವೆಯಲ್ಲಿದ್ದರು. ಲೈಂಗಿಕ ಕ್ರಿಯೆಗೆ ಸಹಕರಿಸಿದರೆ ಕೇಸ್ ನಿಮ್ಮ ಕಡೆ ಮಾಡುತ್ತೇನೆ ಎಂದು ಹೆಡ್ ಕಾನ್ಸಟೇಬಲ್ ಆಮಿಷವೊಡ್ಡಿದ್ದ ಎನ್ನಲಾಗಿದೆ.

ಜಾತಿ ವಿಚಾರ ಬಳಸಿ ಬುಟ್ಟಿಗೆ ಹಾಕಿಕೊಳ್ಳಲು ಆರೋಪಿ ಮಾರೆಪ್ಪ ಯತ್ನಿಸಿದ್ದ. ಮೊಬೈಲ್ ಕರೆ ಮಾಡಿ ಲೈಂಗಿಕ ಕ್ರಿಯೆಗೆ ಸಹಕರಿಸುವಂತೆ ಒತ್ತಾಯ ಮಾಡಿದ ಆರೋಪ ಕೇಳಿಬಂದಿದೆ. ಮಾರೆಪ್ಪ ಇದನ್ನೆಲ್ಲಾ ತೆಲುಗಿನಲ್ಲಿ ಸಂಭಾಷಣೆ ನಡೆಸಿದ್ದ. ನಿನ್ನ ಮೇಲೆ ಮನಸ್ಸಾಗಿದೆ. ಎಲ್ಲಾದರೂ ಹೋಗಿ ಇಬ್ಬರೂ ಸೇರೋಣ ಅಂತ ಮಾರೆಪ್ಪ ಒತ್ತಾಯಿಸಿದ್ದನಂತೆ. ಲೈಂಗಿಕ ಸಮ್ಮತಿಗೆ ಒತ್ತಾಯ ಮಾಡಿದ ದೂರಿನ ಮೇರೆಗೆ ವಿಜಯನಗರ ಜಿಲ್ಲೆಯ ಕೊಟ್ಟೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?