AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೂರು ನೀಡಲು ಬಂದ ವ್ಯಕ್ತಿಯ ಮಗಳ ಜೊತೆ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ ಪೊಲೀಸಪ್ಪ ಅಮಾನತು

ಜಾತಿ ವಿಚಾರ ಬಳಸಿ ಬುಟ್ಟಿಗೆ ಹಾಕಿಕೊಳ್ಳಲು ಆರೋಪಿ ಮಾರೆಪ್ಪ ಯತ್ನಿಸಿದ್ದ. ಮೊಬೈಲ್ ಕರೆ ಮಾಡಿ ಲೈಂಗಿಕ ಕ್ರಿಯೆಗೆ ಸಹಕರಿಸುವಂತೆ ಒತ್ತಾಯ ಮಾಡಿದ ಆರೋಪ ಕೇಳಿಬಂದಿದೆ. ನಿನ್ನ ಮೇಲೆ ಮನಸ್ಸಾಗಿದೆ. ಎಲ್ಲಾದರೂ ಹೋಗಿ ಇಬ್ಬರೂ ಸೇರೋಣ ಅಂತ ಮಾರೆಪ್ಪ ಒತ್ತಾಯಿಸಿದ್ದನಂತೆ.

ದೂರು ನೀಡಲು ಬಂದ ವ್ಯಕ್ತಿಯ ಮಗಳ ಜೊತೆ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ ಪೊಲೀಸಪ್ಪ ಅಮಾನತು
ದೂರು ನೀಡಲು ಬಂದ ವ್ಯಕ್ತಿಯ ಮಗಳ ಜೊತೆ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ ಪೊಲೀಸಪ್ಪ ಅಮಾನತು
TV9 Web
| Edited By: ಸಾಧು ಶ್ರೀನಾಥ್​|

Updated on: Sep 23, 2022 | 3:21 PM

Share

ವಿಜಯನಗರ: ದೂರು ನೀಡಲು ಬಂದ ವ್ಯಕ್ತಿಯ ಮಗಳ ಜೊತೆ ಹೆಡ್ ಕಾನ್ಸೆಟೇನಲ್ ಅಸಭ್ಯವಾಗಿ ವರ್ತಿಸಿ, ಲೈಂಗಿಕ ಕ್ರಿಯೆಗೆ ಒತ್ತಾಯ ಮಾಡಿರುವ ಘಟನೆ ನಡೆದಿದೆ. ಅನುಚಿತವಾಗಿ ವರ್ತಿಸಿದ ಹೆಡ್ ಕಾನಸ್ಟೇಬಲ್ ಆರೋಪಿ ಮಾರೆಪ್ಪನನ್ನು ವಿಜಯನಗರ ಪೊಲೀಸ್ ವರಿಷ್ಠಾಧಿಕಾರಿ ಅಮಾನತ್ತು ಮಾಡಿ ಆದೇಶ ಹೊರಡಿಸಿದ್ದಾರೆ. ಹೆಡ್ ಕಾನಸ್ಟೇಬಲ್ ಮಾರೆಪ್ಪ ಕೊಟ್ಟೂರು ಪೊಲೀಸ್ ಠಾಣೆಯಲ್ಲಿ ಸೇವೆಯಲ್ಲಿದ್ದರು. ಲೈಂಗಿಕ ಕ್ರಿಯೆಗೆ ಸಹಕರಿಸಿದರೆ ಕೇಸ್ ನಿಮ್ಮ ಕಡೆ ಮಾಡುತ್ತೇನೆ ಎಂದು ಹೆಡ್ ಕಾನ್ಸಟೇಬಲ್ ಆಮಿಷವೊಡ್ಡಿದ್ದ ಎನ್ನಲಾಗಿದೆ.

ಜಾತಿ ವಿಚಾರ ಬಳಸಿ ಬುಟ್ಟಿಗೆ ಹಾಕಿಕೊಳ್ಳಲು ಆರೋಪಿ ಮಾರೆಪ್ಪ ಯತ್ನಿಸಿದ್ದ. ಮೊಬೈಲ್ ಕರೆ ಮಾಡಿ ಲೈಂಗಿಕ ಕ್ರಿಯೆಗೆ ಸಹಕರಿಸುವಂತೆ ಒತ್ತಾಯ ಮಾಡಿದ ಆರೋಪ ಕೇಳಿಬಂದಿದೆ. ಮಾರೆಪ್ಪ ಇದನ್ನೆಲ್ಲಾ ತೆಲುಗಿನಲ್ಲಿ ಸಂಭಾಷಣೆ ನಡೆಸಿದ್ದ. ನಿನ್ನ ಮೇಲೆ ಮನಸ್ಸಾಗಿದೆ. ಎಲ್ಲಾದರೂ ಹೋಗಿ ಇಬ್ಬರೂ ಸೇರೋಣ ಅಂತ ಮಾರೆಪ್ಪ ಒತ್ತಾಯಿಸಿದ್ದನಂತೆ. ಲೈಂಗಿಕ ಸಮ್ಮತಿಗೆ ಒತ್ತಾಯ ಮಾಡಿದ ದೂರಿನ ಮೇರೆಗೆ ವಿಜಯನಗರ ಜಿಲ್ಲೆಯ ಕೊಟ್ಟೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Follow Us
Web contact
Web contact

TV9 Kannada

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!