AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೂರು ನೀಡಲು ಬಂದ ವ್ಯಕ್ತಿಯ ಮಗಳ ಜೊತೆ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ ಪೊಲೀಸಪ್ಪ ಅಮಾನತು

ಜಾತಿ ವಿಚಾರ ಬಳಸಿ ಬುಟ್ಟಿಗೆ ಹಾಕಿಕೊಳ್ಳಲು ಆರೋಪಿ ಮಾರೆಪ್ಪ ಯತ್ನಿಸಿದ್ದ. ಮೊಬೈಲ್ ಕರೆ ಮಾಡಿ ಲೈಂಗಿಕ ಕ್ರಿಯೆಗೆ ಸಹಕರಿಸುವಂತೆ ಒತ್ತಾಯ ಮಾಡಿದ ಆರೋಪ ಕೇಳಿಬಂದಿದೆ. ನಿನ್ನ ಮೇಲೆ ಮನಸ್ಸಾಗಿದೆ. ಎಲ್ಲಾದರೂ ಹೋಗಿ ಇಬ್ಬರೂ ಸೇರೋಣ ಅಂತ ಮಾರೆಪ್ಪ ಒತ್ತಾಯಿಸಿದ್ದನಂತೆ.

ದೂರು ನೀಡಲು ಬಂದ ವ್ಯಕ್ತಿಯ ಮಗಳ ಜೊತೆ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ ಪೊಲೀಸಪ್ಪ ಅಮಾನತು
ದೂರು ನೀಡಲು ಬಂದ ವ್ಯಕ್ತಿಯ ಮಗಳ ಜೊತೆ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ ಪೊಲೀಸಪ್ಪ ಅಮಾನತು
TV9 Web
| Edited By: |

Updated on: Sep 23, 2022 | 3:21 PM

Share

ವಿಜಯನಗರ: ದೂರು ನೀಡಲು ಬಂದ ವ್ಯಕ್ತಿಯ ಮಗಳ ಜೊತೆ ಹೆಡ್ ಕಾನ್ಸೆಟೇನಲ್ ಅಸಭ್ಯವಾಗಿ ವರ್ತಿಸಿ, ಲೈಂಗಿಕ ಕ್ರಿಯೆಗೆ ಒತ್ತಾಯ ಮಾಡಿರುವ ಘಟನೆ ನಡೆದಿದೆ. ಅನುಚಿತವಾಗಿ ವರ್ತಿಸಿದ ಹೆಡ್ ಕಾನಸ್ಟೇಬಲ್ ಆರೋಪಿ ಮಾರೆಪ್ಪನನ್ನು ವಿಜಯನಗರ ಪೊಲೀಸ್ ವರಿಷ್ಠಾಧಿಕಾರಿ ಅಮಾನತ್ತು ಮಾಡಿ ಆದೇಶ ಹೊರಡಿಸಿದ್ದಾರೆ. ಹೆಡ್ ಕಾನಸ್ಟೇಬಲ್ ಮಾರೆಪ್ಪ ಕೊಟ್ಟೂರು ಪೊಲೀಸ್ ಠಾಣೆಯಲ್ಲಿ ಸೇವೆಯಲ್ಲಿದ್ದರು. ಲೈಂಗಿಕ ಕ್ರಿಯೆಗೆ ಸಹಕರಿಸಿದರೆ ಕೇಸ್ ನಿಮ್ಮ ಕಡೆ ಮಾಡುತ್ತೇನೆ ಎಂದು ಹೆಡ್ ಕಾನ್ಸಟೇಬಲ್ ಆಮಿಷವೊಡ್ಡಿದ್ದ ಎನ್ನಲಾಗಿದೆ.

ಜಾತಿ ವಿಚಾರ ಬಳಸಿ ಬುಟ್ಟಿಗೆ ಹಾಕಿಕೊಳ್ಳಲು ಆರೋಪಿ ಮಾರೆಪ್ಪ ಯತ್ನಿಸಿದ್ದ. ಮೊಬೈಲ್ ಕರೆ ಮಾಡಿ ಲೈಂಗಿಕ ಕ್ರಿಯೆಗೆ ಸಹಕರಿಸುವಂತೆ ಒತ್ತಾಯ ಮಾಡಿದ ಆರೋಪ ಕೇಳಿಬಂದಿದೆ. ಮಾರೆಪ್ಪ ಇದನ್ನೆಲ್ಲಾ ತೆಲುಗಿನಲ್ಲಿ ಸಂಭಾಷಣೆ ನಡೆಸಿದ್ದ. ನಿನ್ನ ಮೇಲೆ ಮನಸ್ಸಾಗಿದೆ. ಎಲ್ಲಾದರೂ ಹೋಗಿ ಇಬ್ಬರೂ ಸೇರೋಣ ಅಂತ ಮಾರೆಪ್ಪ ಒತ್ತಾಯಿಸಿದ್ದನಂತೆ. ಲೈಂಗಿಕ ಸಮ್ಮತಿಗೆ ಒತ್ತಾಯ ಮಾಡಿದ ದೂರಿನ ಮೇರೆಗೆ ವಿಜಯನಗರ ಜಿಲ್ಲೆಯ ಕೊಟ್ಟೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ