ಚನ್ನಳ್ಳಿ ಕ್ರಾಸ್ ಬಳಿ KSRTC ಬಸ್ ಡಿಕ್ಕಿ, 40 ಕುರಿಗಳ ಸಾವು
ಕೊಪ್ಪಳ: ಕಾರಟಗಿ ತಾಲೂಕಿನ ಚನ್ನಳ್ಳಿ ಕ್ರಾಸ್ ಬಳಿ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದು 40 ಕುರಿಗಳು ಮೃತಪಟ್ಟಿವೆ. ಹುಬ್ಬಳ್ಳಿ ಇಂದ ರಾಯಚೂರಗೆ ಹೊರಟಿದ್ದ ಬಸ್ ಬೆಳಗಾವಿ ಮೂಲದ ಖಾನಪ್ಪ ಎಂಬುವವರಿಗೆ ಸೇರಿದ ಸುಮಾರು ಮೂರು ಲಕ್ಷ ಮೌಲ್ಯದ 40 ಕುರಿಗಳನ್ನು ಬಲಿ ಪಡೆದಿದೆ. ಇದರಿಂದ ನನಗೆ ಸಯಿಸಲಾಗದಷ್ಟು ದುಖವಾಗಿದೆ ಎಂದು ಖಾನಪ್ಪ ತಮ್ಮ ನೋವನ್ನು ವ್ಯಕ್ತಪಡಿಸಿದ್ದಾರೆ. ಕಾರಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Updated on:Dec 06, 2019 | 12:29 PM
ಕೊಪ್ಪಳ: ಕಾರಟಗಿ ತಾಲೂಕಿನ ಚನ್ನಳ್ಳಿ ಕ್ರಾಸ್ ಬಳಿ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದು 40 ಕುರಿಗಳು ಮೃತಪಟ್ಟಿವೆ. ಹುಬ್ಬಳ್ಳಿ ಇಂದ ರಾಯಚೂರಗೆ ಹೊರಟಿದ್ದ ಬಸ್ ಬೆಳಗಾವಿ ಮೂಲದ ಖಾನಪ್ಪ ಎಂಬುವವರಿಗೆ ಸೇರಿದ ಸುಮಾರು ಮೂರು ಲಕ್ಷ ಮೌಲ್ಯದ 40 ಕುರಿಗಳನ್ನು ಬಲಿ ಪಡೆದಿದೆ.
ಇದರಿಂದ ನನಗೆ ಸಯಿಸಲಾಗದಷ್ಟು ದುಖವಾಗಿದೆ ಎಂದು ಖಾನಪ್ಪ ತಮ್ಮ ನೋವನ್ನು ವ್ಯಕ್ತಪಡಿಸಿದ್ದಾರೆ. ಕಾರಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Published On - 10:16 am, Fri, 6 December 19
Related Stories
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
