AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚನ್ನಳ್ಳಿ ಕ್ರಾಸ್ ಬಳಿ KSRTC ಬಸ್ ಡಿಕ್ಕಿ, 40 ಕುರಿಗಳ ಸಾವು

ಕೊಪ್ಪಳ: ಕಾರಟಗಿ ತಾಲೂಕಿನ ಚನ್ನಳ್ಳಿ ಕ್ರಾಸ್ ಬಳಿ ಕೆಎಸ್​ಆರ್​ಟಿಸಿ ಬಸ್ ಡಿಕ್ಕಿ ಹೊಡೆದು 40 ಕುರಿಗಳು ಮೃತಪಟ್ಟಿವೆ. ಹುಬ್ಬಳ್ಳಿ ಇಂದ ರಾಯಚೂರಗೆ ಹೊರಟಿದ್ದ ಬಸ್ ಬೆಳಗಾವಿ ಮೂಲದ ಖಾನಪ್ಪ ಎಂಬುವವರಿಗೆ ಸೇರಿದ ಸುಮಾರು ಮೂರು ಲಕ್ಷ ಮೌಲ್ಯದ 40 ಕುರಿಗಳನ್ನು ಬಲಿ ಪಡೆದಿದೆ. ಇದರಿಂದ ನನಗೆ ಸಯಿಸಲಾಗದಷ್ಟು ದುಖವಾಗಿದೆ ಎಂದು ಖಾನಪ್ಪ ತಮ್ಮ ನೋವನ್ನು ವ್ಯಕ್ತಪಡಿಸಿದ್ದಾರೆ. ಕಾರಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಚನ್ನಳ್ಳಿ ಕ್ರಾಸ್ ಬಳಿ KSRTC ಬಸ್ ಡಿಕ್ಕಿ, 40 ಕುರಿಗಳ ಸಾವು
ಸಾಧು ಶ್ರೀನಾಥ್​
|

Updated on:Dec 06, 2019 | 12:29 PM

Share

ಕೊಪ್ಪಳ: ಕಾರಟಗಿ ತಾಲೂಕಿನ ಚನ್ನಳ್ಳಿ ಕ್ರಾಸ್ ಬಳಿ ಕೆಎಸ್​ಆರ್​ಟಿಸಿ ಬಸ್ ಡಿಕ್ಕಿ ಹೊಡೆದು 40 ಕುರಿಗಳು ಮೃತಪಟ್ಟಿವೆ. ಹುಬ್ಬಳ್ಳಿ ಇಂದ ರಾಯಚೂರಗೆ ಹೊರಟಿದ್ದ ಬಸ್ ಬೆಳಗಾವಿ ಮೂಲದ ಖಾನಪ್ಪ ಎಂಬುವವರಿಗೆ ಸೇರಿದ ಸುಮಾರು ಮೂರು ಲಕ್ಷ ಮೌಲ್ಯದ 40 ಕುರಿಗಳನ್ನು ಬಲಿ ಪಡೆದಿದೆ.

ಇದರಿಂದ ನನಗೆ ಸಯಿಸಲಾಗದಷ್ಟು ದುಖವಾಗಿದೆ ಎಂದು ಖಾನಪ್ಪ ತಮ್ಮ ನೋವನ್ನು ವ್ಯಕ್ತಪಡಿಸಿದ್ದಾರೆ. ಕಾರಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Published On - 10:16 am, Fri, 6 December 19

ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?