AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚನ್ನಳ್ಳಿ ಕ್ರಾಸ್ ಬಳಿ KSRTC ಬಸ್ ಡಿಕ್ಕಿ, 40 ಕುರಿಗಳ ಸಾವು

ಕೊಪ್ಪಳ: ಕಾರಟಗಿ ತಾಲೂಕಿನ ಚನ್ನಳ್ಳಿ ಕ್ರಾಸ್ ಬಳಿ ಕೆಎಸ್​ಆರ್​ಟಿಸಿ ಬಸ್ ಡಿಕ್ಕಿ ಹೊಡೆದು 40 ಕುರಿಗಳು ಮೃತಪಟ್ಟಿವೆ. ಹುಬ್ಬಳ್ಳಿ ಇಂದ ರಾಯಚೂರಗೆ ಹೊರಟಿದ್ದ ಬಸ್ ಬೆಳಗಾವಿ ಮೂಲದ ಖಾನಪ್ಪ ಎಂಬುವವರಿಗೆ ಸೇರಿದ ಸುಮಾರು ಮೂರು ಲಕ್ಷ ಮೌಲ್ಯದ 40 ಕುರಿಗಳನ್ನು ಬಲಿ ಪಡೆದಿದೆ. ಇದರಿಂದ ನನಗೆ ಸಯಿಸಲಾಗದಷ್ಟು ದುಖವಾಗಿದೆ ಎಂದು ಖಾನಪ್ಪ ತಮ್ಮ ನೋವನ್ನು ವ್ಯಕ್ತಪಡಿಸಿದ್ದಾರೆ. ಕಾರಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಚನ್ನಳ್ಳಿ ಕ್ರಾಸ್ ಬಳಿ KSRTC ಬಸ್ ಡಿಕ್ಕಿ, 40 ಕುರಿಗಳ ಸಾವು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Dec 06, 2019 | 12:29 PM

Share

ಕೊಪ್ಪಳ: ಕಾರಟಗಿ ತಾಲೂಕಿನ ಚನ್ನಳ್ಳಿ ಕ್ರಾಸ್ ಬಳಿ ಕೆಎಸ್​ಆರ್​ಟಿಸಿ ಬಸ್ ಡಿಕ್ಕಿ ಹೊಡೆದು 40 ಕುರಿಗಳು ಮೃತಪಟ್ಟಿವೆ. ಹುಬ್ಬಳ್ಳಿ ಇಂದ ರಾಯಚೂರಗೆ ಹೊರಟಿದ್ದ ಬಸ್ ಬೆಳಗಾವಿ ಮೂಲದ ಖಾನಪ್ಪ ಎಂಬುವವರಿಗೆ ಸೇರಿದ ಸುಮಾರು ಮೂರು ಲಕ್ಷ ಮೌಲ್ಯದ 40 ಕುರಿಗಳನ್ನು ಬಲಿ ಪಡೆದಿದೆ.

ಇದರಿಂದ ನನಗೆ ಸಯಿಸಲಾಗದಷ್ಟು ದುಖವಾಗಿದೆ ಎಂದು ಖಾನಪ್ಪ ತಮ್ಮ ನೋವನ್ನು ವ್ಯಕ್ತಪಡಿಸಿದ್ದಾರೆ. ಕಾರಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Published On - 10:16 am, Fri, 6 December 19

Follow Us
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!