ಚನ್ನಳ್ಳಿ ಕ್ರಾಸ್ ಬಳಿ KSRTC ಬಸ್ ಡಿಕ್ಕಿ, 40 ಕುರಿಗಳ ಸಾವು
ಕೊಪ್ಪಳ: ಕಾರಟಗಿ ತಾಲೂಕಿನ ಚನ್ನಳ್ಳಿ ಕ್ರಾಸ್ ಬಳಿ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದು 40 ಕುರಿಗಳು ಮೃತಪಟ್ಟಿವೆ. ಹುಬ್ಬಳ್ಳಿ ಇಂದ ರಾಯಚೂರಗೆ ಹೊರಟಿದ್ದ ಬಸ್ ಬೆಳಗಾವಿ ಮೂಲದ ಖಾನಪ್ಪ ಎಂಬುವವರಿಗೆ ಸೇರಿದ ಸುಮಾರು ಮೂರು ಲಕ್ಷ ಮೌಲ್ಯದ 40 ಕುರಿಗಳನ್ನು ಬಲಿ ಪಡೆದಿದೆ. ಇದರಿಂದ ನನಗೆ ಸಯಿಸಲಾಗದಷ್ಟು ದುಖವಾಗಿದೆ ಎಂದು ಖಾನಪ್ಪ ತಮ್ಮ ನೋವನ್ನು ವ್ಯಕ್ತಪಡಿಸಿದ್ದಾರೆ. ಕಾರಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Updated on:Dec 06, 2019 | 12:29 PM
Share
ಕೊಪ್ಪಳ: ಕಾರಟಗಿ ತಾಲೂಕಿನ ಚನ್ನಳ್ಳಿ ಕ್ರಾಸ್ ಬಳಿ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದು 40 ಕುರಿಗಳು ಮೃತಪಟ್ಟಿವೆ. ಹುಬ್ಬಳ್ಳಿ ಇಂದ ರಾಯಚೂರಗೆ ಹೊರಟಿದ್ದ ಬಸ್ ಬೆಳಗಾವಿ ಮೂಲದ ಖಾನಪ್ಪ ಎಂಬುವವರಿಗೆ ಸೇರಿದ ಸುಮಾರು ಮೂರು ಲಕ್ಷ ಮೌಲ್ಯದ 40 ಕುರಿಗಳನ್ನು ಬಲಿ ಪಡೆದಿದೆ.
ಇದರಿಂದ ನನಗೆ ಸಯಿಸಲಾಗದಷ್ಟು ದುಖವಾಗಿದೆ ಎಂದು ಖಾನಪ್ಪ ತಮ್ಮ ನೋವನ್ನು ವ್ಯಕ್ತಪಡಿಸಿದ್ದಾರೆ. ಕಾರಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Published On - 10:16 am, Fri, 6 December 19
Related Stories
ಉಚ್ಛಾಟಿತ ಶಾಸಕ ಯತ್ನಾಳ್ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್ನಲ್ಲಿರೋ ಟಾಕ್ಸಿಕ್’ ಟೀಸರ್ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್ನಲ್ಲಿ ಸಂಚಲನ: ದಿಢೀರ್ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ತಮಿಳುನಾಡು ಗಡಿಯಲ್ಲಿ ಗಜಪಡೆಯ ಹಿಂಡು ಪ್ರತ್ಯಕ್ಷ!
ರೈಲಿನಲ್ಲಿ ನಿಂತಿದ್ದ ಯುವತಿ ಕೆನ್ನೆಗೆ ಮುತ್ತಿಟ್ಟ ಪ್ರಯಾಣಿಕ
ಬಿದ್ದು ಕಾಲು ಮುರಿದರೂ ಓಡಿ ಅಖಾಡ ದಾಟಿದ ಕೊಬ್ಬರಿ ಹೋರಿ!
ಪಂದ್ಯದ ವೇಳೆ ತಮಿಳಿನಲ್ಲಿ ಮಾತನಾಡಿದ ಕೆಎಲ್ ರಾಹುಲ್
ಭಿಕ್ಷೆ ಬೇಡಲ್ಲ, ಕಣ್ಣಿಲ್ಲದಿದ್ದರೇನಾಯ್ತು ದುಡಿದು ತಿನ್ನುವ ಛಲವಿದೆ
ಐಶ್ವರ್ಯಾ ರಂಗರಾಜನ್ ಎಷ್ಟು ಚೆನ್ನಾಗಿ ಹಾಡು ಹೇಳ್ತಾರೆ ನೋಡಿ
