ಚನ್ನಳ್ಳಿ ಕ್ರಾಸ್ ಬಳಿ KSRTC ಬಸ್ ಡಿಕ್ಕಿ, 40 ಕುರಿಗಳ ಸಾವು
ಕೊಪ್ಪಳ: ಕಾರಟಗಿ ತಾಲೂಕಿನ ಚನ್ನಳ್ಳಿ ಕ್ರಾಸ್ ಬಳಿ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದು 40 ಕುರಿಗಳು ಮೃತಪಟ್ಟಿವೆ. ಹುಬ್ಬಳ್ಳಿ ಇಂದ ರಾಯಚೂರಗೆ ಹೊರಟಿದ್ದ ಬಸ್ ಬೆಳಗಾವಿ ಮೂಲದ ಖಾನಪ್ಪ ಎಂಬುವವರಿಗೆ ಸೇರಿದ ಸುಮಾರು ಮೂರು ಲಕ್ಷ ಮೌಲ್ಯದ 40 ಕುರಿಗಳನ್ನು ಬಲಿ ಪಡೆದಿದೆ. ಇದರಿಂದ ನನಗೆ ಸಯಿಸಲಾಗದಷ್ಟು ದುಖವಾಗಿದೆ ಎಂದು ಖಾನಪ್ಪ ತಮ್ಮ ನೋವನ್ನು ವ್ಯಕ್ತಪಡಿಸಿದ್ದಾರೆ. ಕಾರಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Updated on:Dec 06, 2019 | 12:29 PM
ಕೊಪ್ಪಳ: ಕಾರಟಗಿ ತಾಲೂಕಿನ ಚನ್ನಳ್ಳಿ ಕ್ರಾಸ್ ಬಳಿ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದು 40 ಕುರಿಗಳು ಮೃತಪಟ್ಟಿವೆ. ಹುಬ್ಬಳ್ಳಿ ಇಂದ ರಾಯಚೂರಗೆ ಹೊರಟಿದ್ದ ಬಸ್ ಬೆಳಗಾವಿ ಮೂಲದ ಖಾನಪ್ಪ ಎಂಬುವವರಿಗೆ ಸೇರಿದ ಸುಮಾರು ಮೂರು ಲಕ್ಷ ಮೌಲ್ಯದ 40 ಕುರಿಗಳನ್ನು ಬಲಿ ಪಡೆದಿದೆ.
ಇದರಿಂದ ನನಗೆ ಸಯಿಸಲಾಗದಷ್ಟು ದುಖವಾಗಿದೆ ಎಂದು ಖಾನಪ್ಪ ತಮ್ಮ ನೋವನ್ನು ವ್ಯಕ್ತಪಡಿಸಿದ್ದಾರೆ. ಕಾರಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Published On - 10:16 am, Fri, 6 December 19
Related Stories
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
