AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚನ್ನಳ್ಳಿ ಕ್ರಾಸ್ ಬಳಿ KSRTC ಬಸ್ ಡಿಕ್ಕಿ, 40 ಕುರಿಗಳ ಸಾವು

ಕೊಪ್ಪಳ: ಕಾರಟಗಿ ತಾಲೂಕಿನ ಚನ್ನಳ್ಳಿ ಕ್ರಾಸ್ ಬಳಿ ಕೆಎಸ್​ಆರ್​ಟಿಸಿ ಬಸ್ ಡಿಕ್ಕಿ ಹೊಡೆದು 40 ಕುರಿಗಳು ಮೃತಪಟ್ಟಿವೆ. ಹುಬ್ಬಳ್ಳಿ ಇಂದ ರಾಯಚೂರಗೆ ಹೊರಟಿದ್ದ ಬಸ್ ಬೆಳಗಾವಿ ಮೂಲದ ಖಾನಪ್ಪ ಎಂಬುವವರಿಗೆ ಸೇರಿದ ಸುಮಾರು ಮೂರು ಲಕ್ಷ ಮೌಲ್ಯದ 40 ಕುರಿಗಳನ್ನು ಬಲಿ ಪಡೆದಿದೆ. ಇದರಿಂದ ನನಗೆ ಸಯಿಸಲಾಗದಷ್ಟು ದುಖವಾಗಿದೆ ಎಂದು ಖಾನಪ್ಪ ತಮ್ಮ ನೋವನ್ನು ವ್ಯಕ್ತಪಡಿಸಿದ್ದಾರೆ. ಕಾರಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಚನ್ನಳ್ಳಿ ಕ್ರಾಸ್ ಬಳಿ KSRTC ಬಸ್ ಡಿಕ್ಕಿ, 40 ಕುರಿಗಳ ಸಾವು
ಸಾಧು ಶ್ರೀನಾಥ್​
|

Updated on:Dec 06, 2019 | 12:29 PM

Share

ಕೊಪ್ಪಳ: ಕಾರಟಗಿ ತಾಲೂಕಿನ ಚನ್ನಳ್ಳಿ ಕ್ರಾಸ್ ಬಳಿ ಕೆಎಸ್​ಆರ್​ಟಿಸಿ ಬಸ್ ಡಿಕ್ಕಿ ಹೊಡೆದು 40 ಕುರಿಗಳು ಮೃತಪಟ್ಟಿವೆ. ಹುಬ್ಬಳ್ಳಿ ಇಂದ ರಾಯಚೂರಗೆ ಹೊರಟಿದ್ದ ಬಸ್ ಬೆಳಗಾವಿ ಮೂಲದ ಖಾನಪ್ಪ ಎಂಬುವವರಿಗೆ ಸೇರಿದ ಸುಮಾರು ಮೂರು ಲಕ್ಷ ಮೌಲ್ಯದ 40 ಕುರಿಗಳನ್ನು ಬಲಿ ಪಡೆದಿದೆ.

ಇದರಿಂದ ನನಗೆ ಸಯಿಸಲಾಗದಷ್ಟು ದುಖವಾಗಿದೆ ಎಂದು ಖಾನಪ್ಪ ತಮ್ಮ ನೋವನ್ನು ವ್ಯಕ್ತಪಡಿಸಿದ್ದಾರೆ. ಕಾರಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Published On - 10:16 am, Fri, 6 December 19

ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು