AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ್ಯೂ ಇಯರ್​ ಸಂದರ್ಭ ಸಖತ್ ಡ್ರಗ್ಸ್ ಮಾರಾಟ! ವಿಲಾಸಿ ಜೀವನ ನಡೆಸ್ತಿದ್ದ ಪೆಡ್ಲರ್‌ಗಳು ಅಂದರ್​

ನಗರದಲ್ಲಿ ಇಬ್ಬರು ಅಂತಾರಾಷ್ಟ್ರೀಯ ಡ್ರಗ್ ಪೆಡ್ಲರ್‌ಗಳನ್ನು ಕುಮಾರಸ್ವಾಮಿ ‌ಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕ್ರಿಸ್ಟಿಯನ್ ಕಬೋಂಗ್ ಹಾಗೂ ಜೀನ್ ಪೌಲ್ ಬಂಧಿತ ಪೆಡ್ಲರ್‌ಗಳು.

ನ್ಯೂ ಇಯರ್​ ಸಂದರ್ಭ ಸಖತ್ ಡ್ರಗ್ಸ್ ಮಾರಾಟ! ವಿಲಾಸಿ ಜೀವನ ನಡೆಸ್ತಿದ್ದ ಪೆಡ್ಲರ್‌ಗಳು ಅಂದರ್​
ಬಂಧಿತ ಡ್ರಗ್​ ಪೆಡ್ಲರ್​ಗಳು (ಎಡ); ಸಾಂದರ್ಭಿಕ ಚಿತ್ರ (ಬಲ)
KUSHAL V
| Edited By: ಸಾಧು ಶ್ರೀನಾಥ್​|

Updated on: Jan 08, 2021 | 5:26 PM

Share

ಬೆಂಗಳೂರು: ನಗರದಲ್ಲಿ ಇಬ್ಬರು ಅಂತಾರಾಷ್ಟ್ರೀಯ ಡ್ರಗ್ ಪೆಡ್ಲರ್‌ಗಳನ್ನು ಕುಮಾರಸ್ವಾಮಿ ‌ಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕ್ರಿಸ್ಟಿಯನ್ ಕಬೋಂಗ್ ಹಾಗೂ ಜೀನ್ ಪೌಲ್ ಬಂಧಿತ ಪೆಡ್ಲರ್‌ಗಳು.

ಬಂಧಿತರಿಂದ 6 ಲಕ್ಷ ಮೌಲ್ಯದ 96 LSD ಮತ್ತು 39 MDMA ಮಾತ್ರೆಗಳನ್ನು ಜಪ್ತಿ ಮಾಡಲಾಗಿದೆ. ಇಬ್ಬರು ಪೆಡ್ಲರ್​ಗಳು ಹೊಸ ವರ್ಷಾಚರಣೆ ಬಳಿಕ‌ ನಗರದಾದ್ಯಂತ ಡ್ರಗ್ಸ್ ಮಾರಾಟ ಮಾಡಿದ್ದರು. ಯುವಕರನ್ನು ಗುರಿಯಾಗಿಸಿಕೊಂಡು ಡ್ರಗ್ಸ್ ಮಾರುತ್ತಿದ್ದರು ಎಂದು ಹೇಳಲಾಗಿದೆ. ಡ್ರಗ್ಸ್​ ಮಾರಾಟ ಮಾಡಿ ಬಂದ ಹಣದಿಂದ ವಿಲಾಸಿ ಜೀವನ ನಡೆಸ್ತಿದ್ರು ಎಂದು ತಿಳಿದುಬಂದಿದೆ.

ಸ್ಯಾಂಡಲ್​ವುಡ್​ ಡ್ರಗ್ಸ್​ ಕೇಸ್​: ನಟಿ ರಾಗಿಣಿ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂ ಕೋರ್ಟ್

Follow Us
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ