AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ್ಯೂ ಇಯರ್​ ಸಂದರ್ಭ ಸಖತ್ ಡ್ರಗ್ಸ್ ಮಾರಾಟ! ವಿಲಾಸಿ ಜೀವನ ನಡೆಸ್ತಿದ್ದ ಪೆಡ್ಲರ್‌ಗಳು ಅಂದರ್​

ನಗರದಲ್ಲಿ ಇಬ್ಬರು ಅಂತಾರಾಷ್ಟ್ರೀಯ ಡ್ರಗ್ ಪೆಡ್ಲರ್‌ಗಳನ್ನು ಕುಮಾರಸ್ವಾಮಿ ‌ಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕ್ರಿಸ್ಟಿಯನ್ ಕಬೋಂಗ್ ಹಾಗೂ ಜೀನ್ ಪೌಲ್ ಬಂಧಿತ ಪೆಡ್ಲರ್‌ಗಳು.

ನ್ಯೂ ಇಯರ್​ ಸಂದರ್ಭ ಸಖತ್ ಡ್ರಗ್ಸ್ ಮಾರಾಟ! ವಿಲಾಸಿ ಜೀವನ ನಡೆಸ್ತಿದ್ದ ಪೆಡ್ಲರ್‌ಗಳು ಅಂದರ್​
ಬಂಧಿತ ಡ್ರಗ್​ ಪೆಡ್ಲರ್​ಗಳು (ಎಡ); ಸಾಂದರ್ಭಿಕ ಚಿತ್ರ (ಬಲ)
KUSHAL V
| Edited By: |

Updated on: Jan 08, 2021 | 5:26 PM

Share

ಬೆಂಗಳೂರು: ನಗರದಲ್ಲಿ ಇಬ್ಬರು ಅಂತಾರಾಷ್ಟ್ರೀಯ ಡ್ರಗ್ ಪೆಡ್ಲರ್‌ಗಳನ್ನು ಕುಮಾರಸ್ವಾಮಿ ‌ಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕ್ರಿಸ್ಟಿಯನ್ ಕಬೋಂಗ್ ಹಾಗೂ ಜೀನ್ ಪೌಲ್ ಬಂಧಿತ ಪೆಡ್ಲರ್‌ಗಳು.

ಬಂಧಿತರಿಂದ 6 ಲಕ್ಷ ಮೌಲ್ಯದ 96 LSD ಮತ್ತು 39 MDMA ಮಾತ್ರೆಗಳನ್ನು ಜಪ್ತಿ ಮಾಡಲಾಗಿದೆ. ಇಬ್ಬರು ಪೆಡ್ಲರ್​ಗಳು ಹೊಸ ವರ್ಷಾಚರಣೆ ಬಳಿಕ‌ ನಗರದಾದ್ಯಂತ ಡ್ರಗ್ಸ್ ಮಾರಾಟ ಮಾಡಿದ್ದರು. ಯುವಕರನ್ನು ಗುರಿಯಾಗಿಸಿಕೊಂಡು ಡ್ರಗ್ಸ್ ಮಾರುತ್ತಿದ್ದರು ಎಂದು ಹೇಳಲಾಗಿದೆ. ಡ್ರಗ್ಸ್​ ಮಾರಾಟ ಮಾಡಿ ಬಂದ ಹಣದಿಂದ ವಿಲಾಸಿ ಜೀವನ ನಡೆಸ್ತಿದ್ರು ಎಂದು ತಿಳಿದುಬಂದಿದೆ.

ಸ್ಯಾಂಡಲ್​ವುಡ್​ ಡ್ರಗ್ಸ್​ ಕೇಸ್​: ನಟಿ ರಾಗಿಣಿ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂ ಕೋರ್ಟ್

ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ