AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ನಿ, ಮಕ್ಕಳ ಎದುರೇ ತಾ.ಪಂ. ಮಾಜಿ ಸದಸ್ಯನ ಎದೆಗೆ ಗುಂಡಿಕ್ಕಿ ಹತ್ಯೆ

ಬೆಳಗಾವಿ: ಜಮೀನು ವಿವಾದ ಹಿನ್ನೆಲೆಯಲ್ಲಿ ಹಾಡಹಗಲೇ ಗುಂಡುಹಾರಿಸಿ ತಾಲೂಕು ಪಂಚಾಯಿತಿ ಮಾಜಿ ಸದಸ್ಯನ ಹತ್ಯೆ ಮಾಡಿರುವ ಘಟನೆ ಗೋಕಾಕ್ ತಾಲೂಕಿನ ರಾಜಾಪುರ ಗ್ರಾಮದಲ್ಲಿ ನಡೆದಿದೆ. 55 ವರ್ಷದ ಚಿಂತಪ್ಪ ರಾಮಪ್ಪ ಮೇಟಿಯನ್ನು ಸೋದರ ಸಂಬಂಧಿ ಗೋಪಯ್ಯ ಮೇಟಿ ಹತ್ಯೆ ಮಾಡಿದ್ದಾನೆ. ಹಲವು ದಿನಗಳಿಂದ ಜಮೀನು ವಿಚಾರವಾಗಿ ಸಹೋದರ ಸಂಬಂಧಿಗಳ ನಡುವೆ ‌ಗಲಾಟೆ ನಡೆಯುತ್ತಿತ್ತು. ಜಮೀನು ವಿವಾದ ಸಂಬಂಧ ಮನೆಯಲ್ಲಿ ಚರ್ಚೆ ನಡೆಯುತ್ತಿತ್ತು. ಈ ವೇಳೆ ಜಗಳ ತಾರಕಕ್ಕೇರಿ ಹೆಂಡತಿ, ಮಕ್ಕಳ ಎದುರೇ ಚಿಂತಪ್ಪನ ಎದೆಗೆ ಗುಂಡಿಕ್ಕಿ ಕೊಂದು […]

ಪತ್ನಿ, ಮಕ್ಕಳ ಎದುರೇ ತಾ.ಪಂ. ಮಾಜಿ ಸದಸ್ಯನ ಎದೆಗೆ ಗುಂಡಿಕ್ಕಿ ಹತ್ಯೆ
ಸಾಧು ಶ್ರೀನಾಥ್​
|

Updated on:May 01, 2020 | 6:06 PM

Share

ಬೆಳಗಾವಿ: ಜಮೀನು ವಿವಾದ ಹಿನ್ನೆಲೆಯಲ್ಲಿ ಹಾಡಹಗಲೇ ಗುಂಡುಹಾರಿಸಿ ತಾಲೂಕು ಪಂಚಾಯಿತಿ ಮಾಜಿ ಸದಸ್ಯನ ಹತ್ಯೆ ಮಾಡಿರುವ ಘಟನೆ ಗೋಕಾಕ್ ತಾಲೂಕಿನ ರಾಜಾಪುರ ಗ್ರಾಮದಲ್ಲಿ ನಡೆದಿದೆ. 55 ವರ್ಷದ ಚಿಂತಪ್ಪ ರಾಮಪ್ಪ ಮೇಟಿಯನ್ನು ಸೋದರ ಸಂಬಂಧಿ ಗೋಪಯ್ಯ ಮೇಟಿ ಹತ್ಯೆ ಮಾಡಿದ್ದಾನೆ.

ಹಲವು ದಿನಗಳಿಂದ ಜಮೀನು ವಿಚಾರವಾಗಿ ಸಹೋದರ ಸಂಬಂಧಿಗಳ ನಡುವೆ ‌ಗಲಾಟೆ ನಡೆಯುತ್ತಿತ್ತು. ಜಮೀನು ವಿವಾದ ಸಂಬಂಧ ಮನೆಯಲ್ಲಿ ಚರ್ಚೆ ನಡೆಯುತ್ತಿತ್ತು. ಈ ವೇಳೆ ಜಗಳ ತಾರಕಕ್ಕೇರಿ ಹೆಂಡತಿ, ಮಕ್ಕಳ ಎದುರೇ ಚಿಂತಪ್ಪನ ಎದೆಗೆ ಗುಂಡಿಕ್ಕಿ ಕೊಂದು ಆರೋಪಿ ಗೋಪಯ್ಯ ಭೀಮಪ್ಪ ಮೇಟಿ ಪರಾರಿಯಾಗಿದ್ದಾನೆ.

ಘಟನಾ ಸ್ಥಳಕ್ಕೆ ಘಟಪ್ರಭಾ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಪರಾರಿಯಾದ ಆರೋಪಿ ಗೋಪಯ್ಯ ಭೀಮಪ್ಪ ಮೇಟಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

Published On - 5:34 pm, Fri, 1 May 20

ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​