AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ತಿ ಕಲಹ: ತಮ್ಮನ ಮೇಲೆ ಅಣ್ಣ, ಆತನ ಮಕ್ಕಳಿಂದಲೇ ಮಾರಣಾಂತಿಕ ಹಲ್ಲೆ

ಬೆಳಗಾವಿ: ಆಸ್ತಿ ವಿವಾದ ಹಿನ್ನೆಲೆಯಲ್ಲಿ ಅಣ್ಣ, ಅಣ್ಣನ ಮಕ್ಕಳಿಬ್ಬರು ಸಹೋದರನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ಕಿತ್ತೂರು ತಾಲೂಕಿನ ತಿಗಡೊಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ರಾಮಚಂದ್ರ ದೇಸಾಯಿ(55) ಮೇಲೆ ರುದ್ರಪ್ಪಾ ದೇಸಾಯಿ ಹಾಗೂ ಮಕ್ಕಳಾದ ನಾಗೇಶ್, ಮಹೇಶ್‌ ಎಂಬುವರು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಕಿತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ರಾಮಚಂದ್ರಗೆ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸಂಬಂಧ ಆರೋಪಿ ರುದ್ರಪ್ಪ ದೇಸಾಯಿಯನ್ನು ಕಿತ್ತೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಉಳಿದ ಇನ್ನಿಬ್ಬರು ಆರೋಪಿಗಳಿಗಾಗಿ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ.

ಆಸ್ತಿ ಕಲಹ: ತಮ್ಮನ ಮೇಲೆ ಅಣ್ಣ, ಆತನ ಮಕ್ಕಳಿಂದಲೇ ಮಾರಣಾಂತಿಕ ಹಲ್ಲೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Dec 14, 2019 | 3:40 PM

Share

ಬೆಳಗಾವಿ: ಆಸ್ತಿ ವಿವಾದ ಹಿನ್ನೆಲೆಯಲ್ಲಿ ಅಣ್ಣ, ಅಣ್ಣನ ಮಕ್ಕಳಿಬ್ಬರು ಸಹೋದರನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ಕಿತ್ತೂರು ತಾಲೂಕಿನ ತಿಗಡೊಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ರಾಮಚಂದ್ರ ದೇಸಾಯಿ(55) ಮೇಲೆ ರುದ್ರಪ್ಪಾ ದೇಸಾಯಿ ಹಾಗೂ ಮಕ್ಕಳಾದ ನಾಗೇಶ್, ಮಹೇಶ್‌ ಎಂಬುವರು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಕಿತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ರಾಮಚಂದ್ರಗೆ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸಂಬಂಧ ಆರೋಪಿ ರುದ್ರಪ್ಪ ದೇಸಾಯಿಯನ್ನು ಕಿತ್ತೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಉಳಿದ ಇನ್ನಿಬ್ಬರು ಆರೋಪಿಗಳಿಗಾಗಿ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ.

Follow Us
ಹೂಗಳಿಗಾಗಿ ನೇರವಾಗಿ ರೈತರ ತೋಟಕ್ಕೆ ಲಗ್ಗೆ ಇಟ್ಟ ಜನರು
ಹೂಗಳಿಗಾಗಿ ನೇರವಾಗಿ ರೈತರ ತೋಟಕ್ಕೆ ಲಗ್ಗೆ ಇಟ್ಟ ಜನರು
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು