AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru News: ಮಾಲೀಕರ ಮನೆಯನ್ನೇ ದೋಚಿದ ಲಿವಿಂಗ್ ಟುಗೆದರ್​​ನಲ್ಲಿದ್ದ ಜೋಡಿ

ಬಾಡಿಗೆ ಮನೆಯಲ್ಲಿ ಲಿವಿಂಗ್ ಟುಗೆದರ್​​ನಲ್ಲಿದ್ದ ಜೋಡಿ ಮಾಲೀಕರ ಮನೆಯನ್ನೇ ದೋಚಿರುವ ಘಟನೆ ನಗರದ ಸುಬ್ರಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯ ಎಜಿಎಸ್ ಲೇಔಟ್​​​ನಲ್ಲಿ ನಡೆದಿದೆ.

Bengaluru News: ಮಾಲೀಕರ ಮನೆಯನ್ನೇ ದೋಚಿದ ಲಿವಿಂಗ್ ಟುಗೆದರ್​​ನಲ್ಲಿದ್ದ ಜೋಡಿ
ಬಂಧಿತ ಆರೋಪಿಗಳು
Shivaprasad B
| Edited By: |

Updated on:Jul 02, 2023 | 10:30 AM

Share

ಬೆಂಗಳೂರು: ಬಾಡಿಗೆ ಮನೆಯಲ್ಲಿ ಲಿವಿಂಗ್ ಟುಗೆದರ್​​ನಲ್ಲಿದ್ದ (Living together) ಜೋಡಿ ಮಾಲೀಕರ ಮನೆಯನ್ನೇ ದೋಚಿರುವ ಘಟನೆ ನಗರದ ಸುಬ್ರಮಣ್ಯಪುರ ಪೊಲೀಸ್ (Police) ಠಾಣಾ ವ್ಯಾಪ್ತಿಯ ಎಜಿಎಸ್ ಲೇಔಟ್​​​ನಲ್ಲಿ ನಡೆದಿದೆ. ಸದ್ಯ ಖತರ್ನಾಕ್ ಜೋಡಿಯನ್ನು (Couple) ಸುಬ್ರಮಣ್ಯವಪುರ ಪೊಲೀಸರು ಬಂಧಿಸಿದ್ದಾರೆ. ಲಿಖಿತ ಹಾಗೂ ಸುಮಂತಾ ಬಂಧಿತ ಆರೋಪಿಗಳು.

ನಗರದ ಸುಬ್ರಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯ ಎಜಿಎಸ್ ಲೇಔಟ್​​​ನ ಪ್ರೇಮಲತ ಎಂಬುವವರ ಮನೆಯಲ್ಲಿ ಲಿಖಿತ ಹಾಗೂ ಸುಮಂತ್ ಬಾಡಿಗೆಗೆ ಇದ್ದರು. ಜೋಡಿ ಕಳ್ಳತನ ಮಾಡಲು ನಾಲ್ಕು ತಿಂಗಳು ಮನೆ ಬಾಡಿಗೆಗೆ ಪಡೆದಿತ್ತು. ಈ ಇಬ್ಬರು ನಾಲ್ಕು ತಿಂಗಳು ಮನೆ ಮಾಲೀಕರ ಚಲನ-ವಲನ ಗಮನಿಸಿದ್ದರು.

ಜೋಡಿ ಇತ್ತೀಚೆಗೆ ಮನೆ ಖಾಲಿ ಮಾಡಿದೆ. ಮನೆ ಖಾಲಿ ಮಾಡಿದ ಕೆಲವೇ ದಿನಗಳಲ್ಲಿ ಮಾಲೀಕರ ಮನೆಯಲ್ಲಿ ಕಳ್ಳತನ ಮಾಡಿದೆ. ಆರೋಪಿಗಳು ಮನೆಯಲ್ಲಿದ್ದ 4 ಲಕ್ಷ ಮೌಲ್ಯದ ಚಿನ್ನಾಭರಣ ಕದ್ದಿದ್ದಾರೆ. ಆರೋಪಿಗಳ ಕಳ್ಳತನ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿತ್ತು.

ಇದನ್ನೂ ಓದಿ: ನಿತ್ಯ ಕುಡಿದು ಬಂದು ಕಿರುಕುಳ ಕೊಡುತ್ತಿದ್ದ ಮಗನ ಕೈ ಕಾಲು ಕಟ್ಟಿ ಪೆಟ್ರೋಲ್​ ಸುರಿದು ಬೆಂಕಿ ಹಚ್ಚಿದ ತಂದೆ

ಪ್ರಕರಣವನ್ನು ದಾಖಲಿಸಿಕೊಂಡಿದ್ದ ಪೊಲೀಸರು, ಇಬ್ಬರಿಗಾಗಿ ಬಲೆ ಬೀಸಿದ್ದರು. ಆರೋಪಿಗಳು ಕದ್ದ ಚಿನ್ನದ ಒಡವೆಗಳನ್ನು ಮಾರಿ ಶಿವಮೊಗ್ಗದಲ್ಲಿ ಸೆಟಲ್ ಆಗಿದ್ದಾರೆ. ಎಂಬ ಮಾಹಿತಿ ತಿಳಿದ ಕೂಡಲೆ ಸುಬ್ರಮಣ್ಯಪುರ ಠಾಣಾ ಪೊಲೀಸರು ಖದೀಮರನ್ನು ಬಂಧಿಸಿ ಕರೆತಂದಿದ್ದಾರೆ.

ಹೀಗೆ ಕದ್ದ ಹಣ ಖಾಲಿಯಾದ ಹಿನ್ನಲೆ ಮತ್ತೊಂದು ಕೃತ್ಯವೆಸಗಲು ಆರೋಪಿಗಳು ಸಿದ್ದವಾಗಿದ್ದರೆಂಬುವುದು ವಿಚಾರಣೆ ವೇಳೆ ತಿಳಿದುಬಂದಿದೆ. ಇನ್ನು ಪೊಲೀಸರು ಆರೋಪಿಗಳನ್ನು ಮತ್ತಷ್ಟು ವಿಚಾರಣೆಗೆ ಒಳಪಡಿಸಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:52 am, Sun, 2 July 23

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ