AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಪೆಪ್ಪರ್ ಸಾಂಬನಿಗೆ ಬರ್ಗರ್-ಬ್ರೆಡ್-ಸ್ಯಾಂಡ್​ವಿಚ್ಚೇ ಬೇಕಂತೆ! CCB ಗೆ ತಲೆನೋವು

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿಯಿಂದ ಬಂಧನಕ್ಕೊಳಗಾಗಿರುವ ಲೂಮ್ ಪೆಪ್ಪರ್ ಸಾಂಬಾ ಎಂಬ ಸೆನೆಗಲ್ ಮೂಲದ ವ್ಯಕ್ತಿ ಸಿಸಿಬಿ ಪೊಲೀಸರಿಗೆ ದೊಡ್ಡ ತಲೆನೋವಾಗಿದ್ದಾನೆ. ಡ್ರಗ್ಸ್​ ಕೇಸ್​ನಲ್ಲಿ ಬಂಧಿತನಾಗಿರುವ ಈ ಸೆನೆಗಲ್ ಪ್ರಜೆ ಸಾಂಬಾಗೆ ಭಾರತೀಯ ಶೈಲಿಯ ಊಟ-ತಿಂಡಿ ನೀಡಿದರೆ ನಿರಾಕರಣೆ ಮಾಡುತ್ತಿದ್ದಾನೆ. ನನಗೆ ಅನ್ನ ಸಾಂಬಾರ್ ಬೇಡ, ಬದಲಿಗೆ ಬರ್ಗರ್, ಬ್ರೆಡ್, ಸ್ಯಾಂಡ್​ವಿಚ್ ಕೊಡಿ ಎಂಬ ಬೇಡಿಕೆ ಇಡುತ್ತಿದ್ದಾನೆ. ಲೂಮ್ ಪೆಪ್ಪರ್ ಸಾಂಬಾನನ್ನು ನಿಭಾಯಿಸುವಲ್ಲಿ ಸಿಸಿಬಿ ಪೊಲೀಸರು ಹೈರಾಣಾಗಿ ಹೊಗಿದ್ದಾರೆ.

ಈ ಪೆಪ್ಪರ್ ಸಾಂಬನಿಗೆ ಬರ್ಗರ್-ಬ್ರೆಡ್-ಸ್ಯಾಂಡ್​ವಿಚ್ಚೇ ಬೇಕಂತೆ!  CCB ಗೆ ತಲೆನೋವು
ಸಾಧು ಶ್ರೀನಾಥ್​
|

Updated on:Sep 10, 2020 | 4:45 PM

Share

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿಯಿಂದ ಬಂಧನಕ್ಕೊಳಗಾಗಿರುವ ಲೂಮ್ ಪೆಪ್ಪರ್ ಸಾಂಬಾ ಎಂಬ ಸೆನೆಗಲ್ ಮೂಲದ ವ್ಯಕ್ತಿ ಸಿಸಿಬಿ ಪೊಲೀಸರಿಗೆ ದೊಡ್ಡ ತಲೆನೋವಾಗಿದ್ದಾನೆ.

ಡ್ರಗ್ಸ್​ ಕೇಸ್​ನಲ್ಲಿ ಬಂಧಿತನಾಗಿರುವ ಈ ಸೆನೆಗಲ್ ಪ್ರಜೆ ಸಾಂಬಾಗೆ ಭಾರತೀಯ ಶೈಲಿಯ ಊಟ-ತಿಂಡಿ ನೀಡಿದರೆ ನಿರಾಕರಣೆ ಮಾಡುತ್ತಿದ್ದಾನೆ. ನನಗೆ ಅನ್ನ ಸಾಂಬಾರ್ ಬೇಡ, ಬದಲಿಗೆ ಬರ್ಗರ್, ಬ್ರೆಡ್, ಸ್ಯಾಂಡ್​ವಿಚ್ ಕೊಡಿ ಎಂಬ ಬೇಡಿಕೆ ಇಡುತ್ತಿದ್ದಾನೆ. ಲೂಮ್ ಪೆಪ್ಪರ್ ಸಾಂಬಾನನ್ನು ನಿಭಾಯಿಸುವಲ್ಲಿ ಸಿಸಿಬಿ ಪೊಲೀಸರು ಹೈರಾಣಾಗಿ ಹೊಗಿದ್ದಾರೆ.

Published On - 4:44 pm, Thu, 10 September 20

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್