AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಪೆಪ್ಪರ್ ಸಾಂಬನಿಗೆ ಬರ್ಗರ್-ಬ್ರೆಡ್-ಸ್ಯಾಂಡ್​ವಿಚ್ಚೇ ಬೇಕಂತೆ! CCB ಗೆ ತಲೆನೋವು

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿಯಿಂದ ಬಂಧನಕ್ಕೊಳಗಾಗಿರುವ ಲೂಮ್ ಪೆಪ್ಪರ್ ಸಾಂಬಾ ಎಂಬ ಸೆನೆಗಲ್ ಮೂಲದ ವ್ಯಕ್ತಿ ಸಿಸಿಬಿ ಪೊಲೀಸರಿಗೆ ದೊಡ್ಡ ತಲೆನೋವಾಗಿದ್ದಾನೆ. ಡ್ರಗ್ಸ್​ ಕೇಸ್​ನಲ್ಲಿ ಬಂಧಿತನಾಗಿರುವ ಈ ಸೆನೆಗಲ್ ಪ್ರಜೆ ಸಾಂಬಾಗೆ ಭಾರತೀಯ ಶೈಲಿಯ ಊಟ-ತಿಂಡಿ ನೀಡಿದರೆ ನಿರಾಕರಣೆ ಮಾಡುತ್ತಿದ್ದಾನೆ. ನನಗೆ ಅನ್ನ ಸಾಂಬಾರ್ ಬೇಡ, ಬದಲಿಗೆ ಬರ್ಗರ್, ಬ್ರೆಡ್, ಸ್ಯಾಂಡ್​ವಿಚ್ ಕೊಡಿ ಎಂಬ ಬೇಡಿಕೆ ಇಡುತ್ತಿದ್ದಾನೆ. ಲೂಮ್ ಪೆಪ್ಪರ್ ಸಾಂಬಾನನ್ನು ನಿಭಾಯಿಸುವಲ್ಲಿ ಸಿಸಿಬಿ ಪೊಲೀಸರು ಹೈರಾಣಾಗಿ ಹೊಗಿದ್ದಾರೆ.

ಈ ಪೆಪ್ಪರ್ ಸಾಂಬನಿಗೆ ಬರ್ಗರ್-ಬ್ರೆಡ್-ಸ್ಯಾಂಡ್​ವಿಚ್ಚೇ ಬೇಕಂತೆ!  CCB ಗೆ ತಲೆನೋವು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Sep 10, 2020 | 4:45 PM

Share

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿಯಿಂದ ಬಂಧನಕ್ಕೊಳಗಾಗಿರುವ ಲೂಮ್ ಪೆಪ್ಪರ್ ಸಾಂಬಾ ಎಂಬ ಸೆನೆಗಲ್ ಮೂಲದ ವ್ಯಕ್ತಿ ಸಿಸಿಬಿ ಪೊಲೀಸರಿಗೆ ದೊಡ್ಡ ತಲೆನೋವಾಗಿದ್ದಾನೆ.

ಡ್ರಗ್ಸ್​ ಕೇಸ್​ನಲ್ಲಿ ಬಂಧಿತನಾಗಿರುವ ಈ ಸೆನೆಗಲ್ ಪ್ರಜೆ ಸಾಂಬಾಗೆ ಭಾರತೀಯ ಶೈಲಿಯ ಊಟ-ತಿಂಡಿ ನೀಡಿದರೆ ನಿರಾಕರಣೆ ಮಾಡುತ್ತಿದ್ದಾನೆ. ನನಗೆ ಅನ್ನ ಸಾಂಬಾರ್ ಬೇಡ, ಬದಲಿಗೆ ಬರ್ಗರ್, ಬ್ರೆಡ್, ಸ್ಯಾಂಡ್​ವಿಚ್ ಕೊಡಿ ಎಂಬ ಬೇಡಿಕೆ ಇಡುತ್ತಿದ್ದಾನೆ. ಲೂಮ್ ಪೆಪ್ಪರ್ ಸಾಂಬಾನನ್ನು ನಿಭಾಯಿಸುವಲ್ಲಿ ಸಿಸಿಬಿ ಪೊಲೀಸರು ಹೈರಾಣಾಗಿ ಹೊಗಿದ್ದಾರೆ.

Published On - 4:44 pm, Thu, 10 September 20

Follow Us
ಒಂದೇ ದಿನ 15 ಲಕ್ಷ ಸಸಿನೆಟ್ಟು ಗಿನ್ನಿಸ್​​ ದಾಖಲೆ ಬರೆಯಲು ಮುಂದಾದ ಬಿಡಿಎ
ಒಂದೇ ದಿನ 15 ಲಕ್ಷ ಸಸಿನೆಟ್ಟು ಗಿನ್ನಿಸ್​​ ದಾಖಲೆ ಬರೆಯಲು ಮುಂದಾದ ಬಿಡಿಎ
‘ಮೀಸಲಾತಿ ನಂಬಿದ್ರೆ ಶಾಸಕನೇ ಆಗ್ತಿರಲಿಲ್ಲ
‘ಮೀಸಲಾತಿ ನಂಬಿದ್ರೆ ಶಾಸಕನೇ ಆಗ್ತಿರಲಿಲ್ಲ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಬರೋಬ್ಬರಿ 6 ಕಿ.ಮೀ. ಓಡಿದ ದಳಪತಿ ವಿಜಯ್
ಬರೋಬ್ಬರಿ 6 ಕಿ.ಮೀ. ಓಡಿದ ದಳಪತಿ ವಿಜಯ್