AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಪೆಪ್ಪರ್ ಸಾಂಬನಿಗೆ ಬರ್ಗರ್-ಬ್ರೆಡ್-ಸ್ಯಾಂಡ್​ವಿಚ್ಚೇ ಬೇಕಂತೆ! CCB ಗೆ ತಲೆನೋವು

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿಯಿಂದ ಬಂಧನಕ್ಕೊಳಗಾಗಿರುವ ಲೂಮ್ ಪೆಪ್ಪರ್ ಸಾಂಬಾ ಎಂಬ ಸೆನೆಗಲ್ ಮೂಲದ ವ್ಯಕ್ತಿ ಸಿಸಿಬಿ ಪೊಲೀಸರಿಗೆ ದೊಡ್ಡ ತಲೆನೋವಾಗಿದ್ದಾನೆ. ಡ್ರಗ್ಸ್​ ಕೇಸ್​ನಲ್ಲಿ ಬಂಧಿತನಾಗಿರುವ ಈ ಸೆನೆಗಲ್ ಪ್ರಜೆ ಸಾಂಬಾಗೆ ಭಾರತೀಯ ಶೈಲಿಯ ಊಟ-ತಿಂಡಿ ನೀಡಿದರೆ ನಿರಾಕರಣೆ ಮಾಡುತ್ತಿದ್ದಾನೆ. ನನಗೆ ಅನ್ನ ಸಾಂಬಾರ್ ಬೇಡ, ಬದಲಿಗೆ ಬರ್ಗರ್, ಬ್ರೆಡ್, ಸ್ಯಾಂಡ್​ವಿಚ್ ಕೊಡಿ ಎಂಬ ಬೇಡಿಕೆ ಇಡುತ್ತಿದ್ದಾನೆ. ಲೂಮ್ ಪೆಪ್ಪರ್ ಸಾಂಬಾನನ್ನು ನಿಭಾಯಿಸುವಲ್ಲಿ ಸಿಸಿಬಿ ಪೊಲೀಸರು ಹೈರಾಣಾಗಿ ಹೊಗಿದ್ದಾರೆ.

ಈ ಪೆಪ್ಪರ್ ಸಾಂಬನಿಗೆ ಬರ್ಗರ್-ಬ್ರೆಡ್-ಸ್ಯಾಂಡ್​ವಿಚ್ಚೇ ಬೇಕಂತೆ!  CCB ಗೆ ತಲೆನೋವು
ಸಾಧು ಶ್ರೀನಾಥ್​
|

Updated on:Sep 10, 2020 | 4:45 PM

Share

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿಯಿಂದ ಬಂಧನಕ್ಕೊಳಗಾಗಿರುವ ಲೂಮ್ ಪೆಪ್ಪರ್ ಸಾಂಬಾ ಎಂಬ ಸೆನೆಗಲ್ ಮೂಲದ ವ್ಯಕ್ತಿ ಸಿಸಿಬಿ ಪೊಲೀಸರಿಗೆ ದೊಡ್ಡ ತಲೆನೋವಾಗಿದ್ದಾನೆ.

ಡ್ರಗ್ಸ್​ ಕೇಸ್​ನಲ್ಲಿ ಬಂಧಿತನಾಗಿರುವ ಈ ಸೆನೆಗಲ್ ಪ್ರಜೆ ಸಾಂಬಾಗೆ ಭಾರತೀಯ ಶೈಲಿಯ ಊಟ-ತಿಂಡಿ ನೀಡಿದರೆ ನಿರಾಕರಣೆ ಮಾಡುತ್ತಿದ್ದಾನೆ. ನನಗೆ ಅನ್ನ ಸಾಂಬಾರ್ ಬೇಡ, ಬದಲಿಗೆ ಬರ್ಗರ್, ಬ್ರೆಡ್, ಸ್ಯಾಂಡ್​ವಿಚ್ ಕೊಡಿ ಎಂಬ ಬೇಡಿಕೆ ಇಡುತ್ತಿದ್ದಾನೆ. ಲೂಮ್ ಪೆಪ್ಪರ್ ಸಾಂಬಾನನ್ನು ನಿಭಾಯಿಸುವಲ್ಲಿ ಸಿಸಿಬಿ ಪೊಲೀಸರು ಹೈರಾಣಾಗಿ ಹೊಗಿದ್ದಾರೆ.

Published On - 4:44 pm, Thu, 10 September 20

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!