AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಪೆಪ್ಪರ್ ಸಾಂಬನಿಗೆ ಬರ್ಗರ್-ಬ್ರೆಡ್-ಸ್ಯಾಂಡ್​ವಿಚ್ಚೇ ಬೇಕಂತೆ! CCB ಗೆ ತಲೆನೋವು

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿಯಿಂದ ಬಂಧನಕ್ಕೊಳಗಾಗಿರುವ ಲೂಮ್ ಪೆಪ್ಪರ್ ಸಾಂಬಾ ಎಂಬ ಸೆನೆಗಲ್ ಮೂಲದ ವ್ಯಕ್ತಿ ಸಿಸಿಬಿ ಪೊಲೀಸರಿಗೆ ದೊಡ್ಡ ತಲೆನೋವಾಗಿದ್ದಾನೆ. ಡ್ರಗ್ಸ್​ ಕೇಸ್​ನಲ್ಲಿ ಬಂಧಿತನಾಗಿರುವ ಈ ಸೆನೆಗಲ್ ಪ್ರಜೆ ಸಾಂಬಾಗೆ ಭಾರತೀಯ ಶೈಲಿಯ ಊಟ-ತಿಂಡಿ ನೀಡಿದರೆ ನಿರಾಕರಣೆ ಮಾಡುತ್ತಿದ್ದಾನೆ. ನನಗೆ ಅನ್ನ ಸಾಂಬಾರ್ ಬೇಡ, ಬದಲಿಗೆ ಬರ್ಗರ್, ಬ್ರೆಡ್, ಸ್ಯಾಂಡ್​ವಿಚ್ ಕೊಡಿ ಎಂಬ ಬೇಡಿಕೆ ಇಡುತ್ತಿದ್ದಾನೆ. ಲೂಮ್ ಪೆಪ್ಪರ್ ಸಾಂಬಾನನ್ನು ನಿಭಾಯಿಸುವಲ್ಲಿ ಸಿಸಿಬಿ ಪೊಲೀಸರು ಹೈರಾಣಾಗಿ ಹೊಗಿದ್ದಾರೆ.

ಈ ಪೆಪ್ಪರ್ ಸಾಂಬನಿಗೆ ಬರ್ಗರ್-ಬ್ರೆಡ್-ಸ್ಯಾಂಡ್​ವಿಚ್ಚೇ ಬೇಕಂತೆ!  CCB ಗೆ ತಲೆನೋವು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Sep 10, 2020 | 4:45 PM

Share

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿಯಿಂದ ಬಂಧನಕ್ಕೊಳಗಾಗಿರುವ ಲೂಮ್ ಪೆಪ್ಪರ್ ಸಾಂಬಾ ಎಂಬ ಸೆನೆಗಲ್ ಮೂಲದ ವ್ಯಕ್ತಿ ಸಿಸಿಬಿ ಪೊಲೀಸರಿಗೆ ದೊಡ್ಡ ತಲೆನೋವಾಗಿದ್ದಾನೆ.

ಡ್ರಗ್ಸ್​ ಕೇಸ್​ನಲ್ಲಿ ಬಂಧಿತನಾಗಿರುವ ಈ ಸೆನೆಗಲ್ ಪ್ರಜೆ ಸಾಂಬಾಗೆ ಭಾರತೀಯ ಶೈಲಿಯ ಊಟ-ತಿಂಡಿ ನೀಡಿದರೆ ನಿರಾಕರಣೆ ಮಾಡುತ್ತಿದ್ದಾನೆ. ನನಗೆ ಅನ್ನ ಸಾಂಬಾರ್ ಬೇಡ, ಬದಲಿಗೆ ಬರ್ಗರ್, ಬ್ರೆಡ್, ಸ್ಯಾಂಡ್​ವಿಚ್ ಕೊಡಿ ಎಂಬ ಬೇಡಿಕೆ ಇಡುತ್ತಿದ್ದಾನೆ. ಲೂಮ್ ಪೆಪ್ಪರ್ ಸಾಂಬಾನನ್ನು ನಿಭಾಯಿಸುವಲ್ಲಿ ಸಿಸಿಬಿ ಪೊಲೀಸರು ಹೈರಾಣಾಗಿ ಹೊಗಿದ್ದಾರೆ.

Published On - 4:44 pm, Thu, 10 September 20

Follow Us
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?
ಸಿಎಂ ಬದಲಾದರೂ ಬದಲಾಗದ ಮಾಹಿತಿ ಬೋರ್ಡ್
ಸಿಎಂ ಬದಲಾದರೂ ಬದಲಾಗದ ಮಾಹಿತಿ ಬೋರ್ಡ್
ಕರಾವಳಿ ಕಂಬಳಕ್ಕೆ 25 ಲಕ್ಷ ರೂ ಕೊಡಿ: ಸುನೀಲ್​ ಕುಮಾರ್ ಆಗ್ರಹ​
ಕರಾವಳಿ ಕಂಬಳಕ್ಕೆ 25 ಲಕ್ಷ ರೂ ಕೊಡಿ: ಸುನೀಲ್​ ಕುಮಾರ್ ಆಗ್ರಹ​