AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಪೆಪ್ಪರ್ ಸಾಂಬನಿಗೆ ಬರ್ಗರ್-ಬ್ರೆಡ್-ಸ್ಯಾಂಡ್​ವಿಚ್ಚೇ ಬೇಕಂತೆ! CCB ಗೆ ತಲೆನೋವು

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿಯಿಂದ ಬಂಧನಕ್ಕೊಳಗಾಗಿರುವ ಲೂಮ್ ಪೆಪ್ಪರ್ ಸಾಂಬಾ ಎಂಬ ಸೆನೆಗಲ್ ಮೂಲದ ವ್ಯಕ್ತಿ ಸಿಸಿಬಿ ಪೊಲೀಸರಿಗೆ ದೊಡ್ಡ ತಲೆನೋವಾಗಿದ್ದಾನೆ. ಡ್ರಗ್ಸ್​ ಕೇಸ್​ನಲ್ಲಿ ಬಂಧಿತನಾಗಿರುವ ಈ ಸೆನೆಗಲ್ ಪ್ರಜೆ ಸಾಂಬಾಗೆ ಭಾರತೀಯ ಶೈಲಿಯ ಊಟ-ತಿಂಡಿ ನೀಡಿದರೆ ನಿರಾಕರಣೆ ಮಾಡುತ್ತಿದ್ದಾನೆ. ನನಗೆ ಅನ್ನ ಸಾಂಬಾರ್ ಬೇಡ, ಬದಲಿಗೆ ಬರ್ಗರ್, ಬ್ರೆಡ್, ಸ್ಯಾಂಡ್​ವಿಚ್ ಕೊಡಿ ಎಂಬ ಬೇಡಿಕೆ ಇಡುತ್ತಿದ್ದಾನೆ. ಲೂಮ್ ಪೆಪ್ಪರ್ ಸಾಂಬಾನನ್ನು ನಿಭಾಯಿಸುವಲ್ಲಿ ಸಿಸಿಬಿ ಪೊಲೀಸರು ಹೈರಾಣಾಗಿ ಹೊಗಿದ್ದಾರೆ.

ಈ ಪೆಪ್ಪರ್ ಸಾಂಬನಿಗೆ ಬರ್ಗರ್-ಬ್ರೆಡ್-ಸ್ಯಾಂಡ್​ವಿಚ್ಚೇ ಬೇಕಂತೆ!  CCB ಗೆ ತಲೆನೋವು
ಸಾಧು ಶ್ರೀನಾಥ್​
|

Updated on:Sep 10, 2020 | 4:45 PM

Share

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿಯಿಂದ ಬಂಧನಕ್ಕೊಳಗಾಗಿರುವ ಲೂಮ್ ಪೆಪ್ಪರ್ ಸಾಂಬಾ ಎಂಬ ಸೆನೆಗಲ್ ಮೂಲದ ವ್ಯಕ್ತಿ ಸಿಸಿಬಿ ಪೊಲೀಸರಿಗೆ ದೊಡ್ಡ ತಲೆನೋವಾಗಿದ್ದಾನೆ.

ಡ್ರಗ್ಸ್​ ಕೇಸ್​ನಲ್ಲಿ ಬಂಧಿತನಾಗಿರುವ ಈ ಸೆನೆಗಲ್ ಪ್ರಜೆ ಸಾಂಬಾಗೆ ಭಾರತೀಯ ಶೈಲಿಯ ಊಟ-ತಿಂಡಿ ನೀಡಿದರೆ ನಿರಾಕರಣೆ ಮಾಡುತ್ತಿದ್ದಾನೆ. ನನಗೆ ಅನ್ನ ಸಾಂಬಾರ್ ಬೇಡ, ಬದಲಿಗೆ ಬರ್ಗರ್, ಬ್ರೆಡ್, ಸ್ಯಾಂಡ್​ವಿಚ್ ಕೊಡಿ ಎಂಬ ಬೇಡಿಕೆ ಇಡುತ್ತಿದ್ದಾನೆ. ಲೂಮ್ ಪೆಪ್ಪರ್ ಸಾಂಬಾನನ್ನು ನಿಭಾಯಿಸುವಲ್ಲಿ ಸಿಸಿಬಿ ಪೊಲೀಸರು ಹೈರಾಣಾಗಿ ಹೊಗಿದ್ದಾರೆ.

Published On - 4:44 pm, Thu, 10 September 20

ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
ನಿಧಿ ಸಿಕ್ಕ ಜಾಗದಲ್ಲಿ ಮತ್ತೆ ಉತ್ಖನನ? ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ!
ನಿಧಿ ಸಿಕ್ಕ ಜಾಗದಲ್ಲಿ ಮತ್ತೆ ಉತ್ಖನನ? ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ!