AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಪೆಪ್ಪರ್ ಸಾಂಬನಿಗೆ ಬರ್ಗರ್-ಬ್ರೆಡ್-ಸ್ಯಾಂಡ್​ವಿಚ್ಚೇ ಬೇಕಂತೆ! CCB ಗೆ ತಲೆನೋವು

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿಯಿಂದ ಬಂಧನಕ್ಕೊಳಗಾಗಿರುವ ಲೂಮ್ ಪೆಪ್ಪರ್ ಸಾಂಬಾ ಎಂಬ ಸೆನೆಗಲ್ ಮೂಲದ ವ್ಯಕ್ತಿ ಸಿಸಿಬಿ ಪೊಲೀಸರಿಗೆ ದೊಡ್ಡ ತಲೆನೋವಾಗಿದ್ದಾನೆ. ಡ್ರಗ್ಸ್​ ಕೇಸ್​ನಲ್ಲಿ ಬಂಧಿತನಾಗಿರುವ ಈ ಸೆನೆಗಲ್ ಪ್ರಜೆ ಸಾಂಬಾಗೆ ಭಾರತೀಯ ಶೈಲಿಯ ಊಟ-ತಿಂಡಿ ನೀಡಿದರೆ ನಿರಾಕರಣೆ ಮಾಡುತ್ತಿದ್ದಾನೆ. ನನಗೆ ಅನ್ನ ಸಾಂಬಾರ್ ಬೇಡ, ಬದಲಿಗೆ ಬರ್ಗರ್, ಬ್ರೆಡ್, ಸ್ಯಾಂಡ್​ವಿಚ್ ಕೊಡಿ ಎಂಬ ಬೇಡಿಕೆ ಇಡುತ್ತಿದ್ದಾನೆ. ಲೂಮ್ ಪೆಪ್ಪರ್ ಸಾಂಬಾನನ್ನು ನಿಭಾಯಿಸುವಲ್ಲಿ ಸಿಸಿಬಿ ಪೊಲೀಸರು ಹೈರಾಣಾಗಿ ಹೊಗಿದ್ದಾರೆ.

ಈ ಪೆಪ್ಪರ್ ಸಾಂಬನಿಗೆ ಬರ್ಗರ್-ಬ್ರೆಡ್-ಸ್ಯಾಂಡ್​ವಿಚ್ಚೇ ಬೇಕಂತೆ!  CCB ಗೆ ತಲೆನೋವು
Follow us
ಸಾಧು ಶ್ರೀನಾಥ್​
|

Updated on:Sep 10, 2020 | 4:45 PM

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿಯಿಂದ ಬಂಧನಕ್ಕೊಳಗಾಗಿರುವ ಲೂಮ್ ಪೆಪ್ಪರ್ ಸಾಂಬಾ ಎಂಬ ಸೆನೆಗಲ್ ಮೂಲದ ವ್ಯಕ್ತಿ ಸಿಸಿಬಿ ಪೊಲೀಸರಿಗೆ ದೊಡ್ಡ ತಲೆನೋವಾಗಿದ್ದಾನೆ.

ಡ್ರಗ್ಸ್​ ಕೇಸ್​ನಲ್ಲಿ ಬಂಧಿತನಾಗಿರುವ ಈ ಸೆನೆಗಲ್ ಪ್ರಜೆ ಸಾಂಬಾಗೆ ಭಾರತೀಯ ಶೈಲಿಯ ಊಟ-ತಿಂಡಿ ನೀಡಿದರೆ ನಿರಾಕರಣೆ ಮಾಡುತ್ತಿದ್ದಾನೆ. ನನಗೆ ಅನ್ನ ಸಾಂಬಾರ್ ಬೇಡ, ಬದಲಿಗೆ ಬರ್ಗರ್, ಬ್ರೆಡ್, ಸ್ಯಾಂಡ್​ವಿಚ್ ಕೊಡಿ ಎಂಬ ಬೇಡಿಕೆ ಇಡುತ್ತಿದ್ದಾನೆ. ಲೂಮ್ ಪೆಪ್ಪರ್ ಸಾಂಬಾನನ್ನು ನಿಭಾಯಿಸುವಲ್ಲಿ ಸಿಸಿಬಿ ಪೊಲೀಸರು ಹೈರಾಣಾಗಿ ಹೊಗಿದ್ದಾರೆ.

Published On - 4:44 pm, Thu, 10 September 20

ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್