AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸ್ತೆ ಪಕ್ಕದಲ್ಲಿದ್ದ ಮನೆ ಮೇಲೆ ಲಾರಿ ಪಲ್ಟಿ, ಇಬ್ಬರ ಸಾವು

ರಾಯಚೂರು: ರಸ್ತೆ ಪಕ್ಕದಲ್ಲಿದ್ದ ಮನೆ ಮೇಲೆ ಲಾರಿ ಪಲ್ಟಿ ಹೊಡೆದು ಮನೆಯಲ್ಲಿದ್ದ ದಂಪತಿ ಮೃತಪಟ್ಟಿರುವ ಘಟನೆ ಸಿಂಧನೂರ ತಾಲೂಕಿನ ಬೂತಲದಿನ್ನಿ ಕ್ರಾಸ್ ಬಳಿ ನಡೆದಿದೆ. ರಾಜೇಶ್(40), ಜ್ಯೋತಿ(35) ಮೃತಪಟ್ಟಿದ್ದಾರೆ. ಮನೆಯಲ್ಲಿ ಸಿಲುಕಿದ್ದ ದೇವಿಕಾ, ರಾಜು ಎಂಬುವರನ್ನು ಸ್ಥಳೀಯರು ರಕ್ಷಿಸಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಳ್ಳಂಬೆಳಗ್ಗೆ ಈ ಘಟನೆ ನಡೆದಿದ್ದು, ಲಾರಿ ಚಾಲಕನ ನಿರ್ಲಕ್ಷ್ಯವೇ ಇದಕ್ಕೆ ಕಾರಣವಾಗಿದೆ. ಭತ್ತದ ತುಂಬಿದ್ದ ಲಾರಿ ತನ್ನ ನಿಯಂತ್ರಣ ಕಳೆದುಕೊಂಡು ರಸ್ತೆ ಪಕ್ಕ ಇದ್ದ ಶಡ್ ಮೇಲೆ ಬಿದ್ದಿದೆ. ಬೀಳುತ್ತಿದ್ದಂತೆ ಶಡ್‍ನಲ್ಲಿ ವಾಸಿಸುತ್ತಿದ್ದ ದಂಪತಿ […]

ರಸ್ತೆ ಪಕ್ಕದಲ್ಲಿದ್ದ ಮನೆ ಮೇಲೆ ಲಾರಿ ಪಲ್ಟಿ, ಇಬ್ಬರ ಸಾವು
ಸಾಧು ಶ್ರೀನಾಥ್​
|

Updated on: Dec 19, 2019 | 10:33 AM

Share

ರಾಯಚೂರು: ರಸ್ತೆ ಪಕ್ಕದಲ್ಲಿದ್ದ ಮನೆ ಮೇಲೆ ಲಾರಿ ಪಲ್ಟಿ ಹೊಡೆದು ಮನೆಯಲ್ಲಿದ್ದ ದಂಪತಿ ಮೃತಪಟ್ಟಿರುವ ಘಟನೆ ಸಿಂಧನೂರ ತಾಲೂಕಿನ ಬೂತಲದಿನ್ನಿ ಕ್ರಾಸ್ ಬಳಿ ನಡೆದಿದೆ. ರಾಜೇಶ್(40), ಜ್ಯೋತಿ(35) ಮೃತಪಟ್ಟಿದ್ದಾರೆ. ಮನೆಯಲ್ಲಿ ಸಿಲುಕಿದ್ದ ದೇವಿಕಾ, ರಾಜು ಎಂಬುವರನ್ನು ಸ್ಥಳೀಯರು ರಕ್ಷಿಸಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬೆಳ್ಳಂಬೆಳಗ್ಗೆ ಈ ಘಟನೆ ನಡೆದಿದ್ದು, ಲಾರಿ ಚಾಲಕನ ನಿರ್ಲಕ್ಷ್ಯವೇ ಇದಕ್ಕೆ ಕಾರಣವಾಗಿದೆ. ಭತ್ತದ ತುಂಬಿದ್ದ ಲಾರಿ ತನ್ನ ನಿಯಂತ್ರಣ ಕಳೆದುಕೊಂಡು ರಸ್ತೆ ಪಕ್ಕ ಇದ್ದ ಶಡ್ ಮೇಲೆ ಬಿದ್ದಿದೆ. ಬೀಳುತ್ತಿದ್ದಂತೆ ಶಡ್‍ನಲ್ಲಿ ವಾಸಿಸುತ್ತಿದ್ದ ದಂಪತಿ ಮೃತಪಟ್ಟಿದ್ದಾರೆ. ಇನ್ನು ಸಿಂಧನೂರು ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ