AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸ್ತೆ ಪಕ್ಕದಲ್ಲಿದ್ದ ಮನೆ ಮೇಲೆ ಲಾರಿ ಪಲ್ಟಿ, ಇಬ್ಬರ ಸಾವು

ರಾಯಚೂರು: ರಸ್ತೆ ಪಕ್ಕದಲ್ಲಿದ್ದ ಮನೆ ಮೇಲೆ ಲಾರಿ ಪಲ್ಟಿ ಹೊಡೆದು ಮನೆಯಲ್ಲಿದ್ದ ದಂಪತಿ ಮೃತಪಟ್ಟಿರುವ ಘಟನೆ ಸಿಂಧನೂರ ತಾಲೂಕಿನ ಬೂತಲದಿನ್ನಿ ಕ್ರಾಸ್ ಬಳಿ ನಡೆದಿದೆ. ರಾಜೇಶ್(40), ಜ್ಯೋತಿ(35) ಮೃತಪಟ್ಟಿದ್ದಾರೆ. ಮನೆಯಲ್ಲಿ ಸಿಲುಕಿದ್ದ ದೇವಿಕಾ, ರಾಜು ಎಂಬುವರನ್ನು ಸ್ಥಳೀಯರು ರಕ್ಷಿಸಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಳ್ಳಂಬೆಳಗ್ಗೆ ಈ ಘಟನೆ ನಡೆದಿದ್ದು, ಲಾರಿ ಚಾಲಕನ ನಿರ್ಲಕ್ಷ್ಯವೇ ಇದಕ್ಕೆ ಕಾರಣವಾಗಿದೆ. ಭತ್ತದ ತುಂಬಿದ್ದ ಲಾರಿ ತನ್ನ ನಿಯಂತ್ರಣ ಕಳೆದುಕೊಂಡು ರಸ್ತೆ ಪಕ್ಕ ಇದ್ದ ಶಡ್ ಮೇಲೆ ಬಿದ್ದಿದೆ. ಬೀಳುತ್ತಿದ್ದಂತೆ ಶಡ್‍ನಲ್ಲಿ ವಾಸಿಸುತ್ತಿದ್ದ ದಂಪತಿ […]

ರಸ್ತೆ ಪಕ್ಕದಲ್ಲಿದ್ದ ಮನೆ ಮೇಲೆ ಲಾರಿ ಪಲ್ಟಿ, ಇಬ್ಬರ ಸಾವು
ಸಾಧು ಶ್ರೀನಾಥ್​
|

Updated on: Dec 19, 2019 | 10:33 AM

Share

ರಾಯಚೂರು: ರಸ್ತೆ ಪಕ್ಕದಲ್ಲಿದ್ದ ಮನೆ ಮೇಲೆ ಲಾರಿ ಪಲ್ಟಿ ಹೊಡೆದು ಮನೆಯಲ್ಲಿದ್ದ ದಂಪತಿ ಮೃತಪಟ್ಟಿರುವ ಘಟನೆ ಸಿಂಧನೂರ ತಾಲೂಕಿನ ಬೂತಲದಿನ್ನಿ ಕ್ರಾಸ್ ಬಳಿ ನಡೆದಿದೆ. ರಾಜೇಶ್(40), ಜ್ಯೋತಿ(35) ಮೃತಪಟ್ಟಿದ್ದಾರೆ. ಮನೆಯಲ್ಲಿ ಸಿಲುಕಿದ್ದ ದೇವಿಕಾ, ರಾಜು ಎಂಬುವರನ್ನು ಸ್ಥಳೀಯರು ರಕ್ಷಿಸಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬೆಳ್ಳಂಬೆಳಗ್ಗೆ ಈ ಘಟನೆ ನಡೆದಿದ್ದು, ಲಾರಿ ಚಾಲಕನ ನಿರ್ಲಕ್ಷ್ಯವೇ ಇದಕ್ಕೆ ಕಾರಣವಾಗಿದೆ. ಭತ್ತದ ತುಂಬಿದ್ದ ಲಾರಿ ತನ್ನ ನಿಯಂತ್ರಣ ಕಳೆದುಕೊಂಡು ರಸ್ತೆ ಪಕ್ಕ ಇದ್ದ ಶಡ್ ಮೇಲೆ ಬಿದ್ದಿದೆ. ಬೀಳುತ್ತಿದ್ದಂತೆ ಶಡ್‍ನಲ್ಲಿ ವಾಸಿಸುತ್ತಿದ್ದ ದಂಪತಿ ಮೃತಪಟ್ಟಿದ್ದಾರೆ. ಇನ್ನು ಸಿಂಧನೂರು ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ